2023ಕ್ಕೆ ನೂತನ ಸಹಕಾರ ನೀತಿ ಜಾರಿ


Team Udayavani, Apr 2, 2022, 12:34 PM IST

9

ಬೆಂಗಳೂರು: ಸಹಕಾರ ಕ್ಷೇತ್ರವನ್ನು ಏಕರೂಪದಲ್ಲಿ ದೇಶಾದ್ಯಂತ ಡಿಜಿಟಲೀಕರಣ ಹಾಗೂ 2023ಕ್ಕೆ ನೂತನ ಸಹಕಾರ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಹಕಾರ ಸಮ್ಮೇಳನದಲ್ಲಿ ನಂದಿನಿ ಸಹಕಾರ ಕ್ಷೀರ ಸಮೃದ್ಧಿ ಬ್ಯಾಂಕ್‌ ಲೋಗೊ ಉದ್ಘಾಟನೆ ಮಾಡಿ ನಂತರ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಕರ್ನಾಟಕ ಎ ಗ್ರೇಡ್‌ ಇದೆ. ಕರ್ನಾಟಕ ಸಹಕಾರ ಕ್ಷೇತ್ರ ಐತಿಹಾಸಿಕವಾಗಿದೆ. ಕರ್ನಾಟಕಕ್ಕೆ ಬಂದಾಗಲೆಲ್ಲ ಸಹಕಾರ ಕ್ಷೇತ್ರದ ಮೂಲ ಪುರುಷ ಗದಗ ಜಿಲ್ಲೆಯ ಸಿದ್ದನಗೌಡ ಸಂಗನಗೌಡ ಪಾಟೀಲರನ್ನು ನೆನೆಯುತ್ತೇನೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಹಾಲು ಉತ್ಪಾದಕರಿಗೆ ಕ್ರೆಡಿಟ್‌ ಕಾರ್ಡ್‌ ನೀಡಲು ಯೋಜನೆ ರೂಪಿಸಲು ಸೂಚಿಸಿದ್ದಾರೆ. ಶೀಘ್ರವೇ ಹಾಲು ಉತ್ಪಾದಕರಿಗೆ ಕ್ರೆಡಿಟ್‌ ಕಾರ್ಡ್‌ ಒದಗಿಸಲಾಗುವುದು. ದೇಶದಲ್ಲಿ ಹಾಲು ಉತ್ಪಾದಕರಿಗೆ ಪ್ರತ್ಯೇಕ ಬ್ಯಾಂಕ್‌ ಸ್ಥಾಪನೆ ಮಾಡಿರುವುದು ಕರ್ನಾಟಕವೇ ಮೊದಲು. ಇದರಿಂದ ಹಾಲು ಉತ್ಪಾದಕರ ಸಮಗ್ರ ಅಭಿವೃದ್ಧಿ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಹಕಾರಿ ಇಲಾಖೆಯನ್ನು ಕೃಷಿ ಇಲಾಖೆಯಿಂದ ಪ್ರತ್ಯೇಕಗೊಳಿಸುವ ಕೆಲಸ ಮಾಡಿದ್ದು, ದೇಶದ ಮೊದಲ ಸಹಕಾರ ಸಚಿವನಾಗಿರುವ ಹೆಮ್ಮೆ ನನಗಿದೆ. ಕೇಂದ್ರ ಹಣಕಾಸು ಸಚಿವರು ಸಹಕಾರ ಇಲಾಖೆಗೆ 900 ಕೋಟಿ ರೂ. ನೀಡಿದ್ದಾರೆ. ದೇಶದ 63 ಸಾವಿರ ಪ್ಯಾಕ್ಸ್‌ ಗಳನ್ನು ಕಂಪ್ಯೂಟರೀಕರಣ ಮಾಡಲು ತೀರ್ಮಾನಿಸಲಾಗಿದ್ದು ಎಲ್ಲ ಪ್ರಾದೇಶಿಕ ಭಾಷೆಗಳಲ್ಲಿ ಜಾರಿಗೆ ತರುತ್ತೇವೆ. ಅಲ್ಲದೇ ಸಹಕಾರಿ ವಿವಿ ಸ್ಥಾಪನೆ ಮಾಡುವ ಆಲೋಚನೆಯೂ ಇದೆ ಎಂದರು.

ಸಹಕಾರಿ ಕ್ಷೇತ್ರ ಹಳತಾಗಿದೆ ಎಂದು ಮಾಧ್ಯಮಗಳು ಬಿಂಬಿಸುತ್ತವೆ. ಆದರೆ, ಕೃಷಿ ಕ್ಷೇತ್ರದ ಶೇ.25 ಸಾಲವನ್ನು ಸಹಕಾರಿ ರಂಗದಿಂದ ಒದಗಿಸಲಾಗುತ್ತಿದೆ. ಹಾಲು ಉತ್ಪಾದನೆ, ಮೀನುಗಾರಿಕೆ ಸೇರಿ ಬೇರೆ ಬೇರೆ ರಂಗದಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಗಣನೀಯವಾಗಿದೆ ಎಂದು ಹೇಳಿದರು.

 

ರಾಜ್ಯದ ಹಾಲು ಉತ್ಪಾದಕರಿಗಾಗಿಯೇ ಆರಂಭಿಸಲಿರುವ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್‌ ರಾಜ್ಯದ ಹಾಲು ಉತ್ಪಾದಕರ ಶಕ್ತಿಯನ್ನು ತೋರಿಸುತ್ತದೆ. ಬ್ಯಾಂಕ್‌ ಸ್ಥಾಪನೆ ಒಂದು ಕ್ರಾಂತಿಕಾರಿ ಹೆಜ್ಜೆ. –ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.