![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Online ನಲ್ಲಿ 48 ಮೊಟ್ಟೆ ಆಸೆಗೆ 48,000 ರೂ. ಕಳೆದುಕೊಂಡ ಮಹಿಳೆ!
Team Udayavani, Feb 27, 2024, 10:10 AM IST
![6-bng](https://www.udayavani.com/wp-content/uploads/2024/02/6-bng-620x372.jpg)
ಬೆಂಗಳೂರು: ಆನ್ಲೈನ್ ಶಾಪಿಂಗ್ ಲಿಂಕ್ವೊಂದರಲ್ಲಿ ಕೇವಲ 49 ರೂ.ಗೆ ನಾಲ್ಕು ಡಜನ್ ಫ್ರೆಶ್ ಕೋಳಿ ಮೊಟ್ಟೆ ಆಫರ್ ಜಾಹಿರಾತು ನೋಡಿ ಖರೀದಿಸಲು ಮುಂದಾಗ ಮಹಿಳೆಯೊಬ್ಬರು 48 ಸಾವಿರ ರೂ. ಕಳೆದುಕೊಂಡಿದ್ದಾರೆ.
ವಂಸತನಗರ ಅರ್ಚನಾ ಸಿಂಗ್(38) ಹಣ ಕಳೆದುಕೊಂಡವರು.
ಅವರು ನೀಡಿದ ದೂರಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆ ಕಾರ್ಯ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಏನಿದು ಪ್ರಕರಣ?: ಫೆ.17ರಂದು ಅರ್ಚನಾ ಸಿಂಗ್ ಇ-ಮೇಲ್ಗೆ “ನ್ಯೂಟ್ರಿಫ್ರೆಶ್ ಎಗ್ ಟಾಟಾ’ ಎಂಬ ಆನ್ಲೈನ್ ಶಾಪಿಂಗ್ ಲಿಂಕ್ ಬಂದಿದೆ. ಆರ್ಡರ್ ಮಾಡಲು ಲಿಂಕ್ ಕ್ಲಿಕ್ಕಿಸಿದಾಗ 4 ಡಜನ್ ಫ್ರೆಶ್ ಕೋಳಿಮೊಟ್ಟೆಗೆ ಕೇವಲ 49 ರೂ. ಎಂಬ ಶೀರ್ಷಿಕೆಯ ಆಫರ್ ಇರುವುದು ಕಂಡು ಬಂದಿದೆ. ಬಳಿಕ ಆ ಲಿಂಕ್ನಲ್ಲಿ ಕೇಳಲಾಗಿದ್ದ ಎಲ್ಲಾ ಮಾಹಿತಿ ಭರ್ತಿ ಮಾಡಿದ್ದಾರೆ. 49 ರೂ. ಪಾವತಿಸಲು ಕ್ರೆಡಿಟ್ ಕಾರ್ಡ್ ಮಾಹಿತಿ ಭರ್ತಿ ಮಾಡಿದಾಗ ಮೊಬೈಲ್ಗೆ ಒಟಿಪಿ ಬಂದಿದೆ. ಒಟಿಪಿ ಸಂಖ್ಯೆಯನ್ನು ನಮೂದಿಸಿದಾಗ ಕ್ರೆಡಿಟ್ ಕಾರ್ಡ್ನಿಂದ ಏಕಾಏಕಿ 48 ಸಾವಿರ ರೂ. ಕಡಿತವಾಗಿರುವ ಸಂದೇಶ ಬಂದಿದೆ. ಅದರಿಂದ ಆತಂಕಗೊಂಡ ಅರ್ಚನಾ ಸಿಂಗ್, ಅನುಮಾನಗೊಂಡು ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ಆರೋಪಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
■ ಉದಯವಾಣಿ ಸಮಾಚಾರ
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.