ಪೊಲೀಸರ ಮಾನವೀಯತೆಗೆ ಸಾರ್ವಜನಿಕರ ಶ್ಲಾಘನೆ


Team Udayavani, Feb 11, 2021, 2:28 PM IST

Public appreciation of the humanity of the police

ನೆಲಮಂಗಲ: ರಸ್ತೆ ಯ ನಡುವೆ ಕೆಟ್ಟು ನಿಂತ ಲಾರಿ ಯನ್ನು ಟ್ರಾಫಿಕ್‌ ಪೊಲೀ ಸರು ತಳ್ಳುವ ಮೂಲಕ ಚಾಲ ಕ ನಿಗೆ ಸಹಾಯ ಮಾಡಿ ಮಾನ ವೀ ಯತೆ ಮೆರೆದಿ ದ್ದಾ ರೆ. ನಗ ರದ ಸಮೀ ಪದ ರಾಷ್ಟ್ರೀಯ ಹೆದ್ದಾರಿ 48 ಹಾಗೂ 75ರ ಸಂಪ ರ್ಕ ಕಲ್ಪಿ ಸುವ ಕುಣಿ ಗ ಲ್‌ ಬೈ ಪಾ ಸ್‌ ನ ರಸ್ತೆಯ ನಡುವೆ ಚಲಿಸುತ್ತಿದ್ದ ಲಾರಿ ತಕ್ಷಣ ರಸ್ತೆ ನಡುವೆ ಸಮಸ್ಯೆ ಎದು ರಾಗಿ ನಿಂತ ಪರಿಣಾಮ ಟ್ರಾಫಿಕ್‌ ಜಾಮ್‌ ಉಂಟಾ ಗುತ್ತಿತ್ತು.

ಅನೇಕ ಬಾರಿ ಚಾಲಕ ಪ್ರಯತ್ನ ಮಾಡಿ ದರೂ ಲಾರಿ ಚಾಲುಗೊಳ್ಳದ ಕಾರಣ ಕರ್ತ ವ್ಯ ದ ಲ್ಲಿದ್ದ ಟ್ರಾಫಿಕ್‌ ಪೊಲೀ ಸರು ಲಾರಿ ಯನ್ನು ಗ್ಯಾರೇ ಜ್‌ ವ ರೆಗೂ ತಳ್ಳುವ ಮೂಲಕ ಲಾರಿ ಚಾಲಕನಿಗೆ ಸಹಾಯ ಮಾಡಿದ್ದಾರೆ.

ಇದನ್ನೂ ಓದಿ:ಕೋವಿಡ್ ಲಸಿಕೆ ಪಡೆದ ಪೊಲೀಸ್‌ ಅಧಿಕಾರಿಗಳು

ಟ್ರಾಫಿಕ್‌ ಜಾಮ್‌ ನಿಯಂತ್ರಣ ಮಾಡುವ ಜತೆ ಮಾನ ವೀ ಯತೆ ತೋರಿದ ಪೊಲೀ ಸ ರಿಗೆ ಸಾರ್ವ ಜ ನಿ ಕರು ಹಾಗೂ ವಾಹನ ಸವಾ ರರು ಶ್ಲಾ ಸಿದರು. ಪ್ರತ್ಯಕ್ಷದರ್ಶಿ ಶಿವ ಶಂಕರ್‌ ಮಾತ ನಾಡಿ, ಪೊಲೀ ಸರು ವಾಹನ ಸವಾ ರ ರಿಗೆ ಸಹಾಯ ಮಾಡಿರುವುದು ಉತ್ತಮ ಕೆಲ ಸ ವಾ ಗಿದೆ. ಪೊಲೀ ಸರು ಜನ ಸ್ನೇಹಿ ಎಂಬು ದಕ್ಕೆ ಉತ್ತಮ ಉದಾ ಹ ರ ಣೆಯ ದೃಶ್ಯ ವಿದ್ದು, ಮಾನ ವೀ ಯತೆ ಮೆರೆದ ಟ್ರಾಫಿಕ್‌ ಪೊಲೀಸರಿಗೆ ಧನ್ಯವಾದ ಎಂದರು.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Ganesh Chaturthi: ದೊಡಬಳ್ಳಾಪುರ ಗಣೇಶೋತ್ಸವಕ್ಕೆ 8 ದಶಕಗಳ ಇತಿಹಾಸ

Ganesh Chaturthi: ದೊಡಬಳ್ಳಾಪುರ ಗಣೇಶೋತ್ಸವಕ್ಕೆ 8 ದಶಕಗಳ ಇತಿಹಾಸ

Crime: ರಸ್ತೆ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

Crime: ರಸ್ತೆ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.