ಬೆಂಗಳೂರಿನಲ್ಲಿ ವಿಶೇಷ “ರಿಮ್ಯಾಂಡ್‌ ಕೋರ್ಟ್‌’


Team Udayavani, Jul 6, 2020, 5:43 AM IST

bng-special

ಬೆಂಗಳೂರು: ನ್ಯಾಯಾಲಯದ ಆವರಣದಲ್ಲಿ ಕೋವಿಡ್‌-19 ಹರಡುವುದನ್ನು ನಿಯಂತ್ರಿಸುವ ಸುಲುವಾಗಿ ಆರೋಪಿಗಳು, ವಿಚಾರಣಾಧೀನ ಕೈದಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಲು ಹೈಕೋರ್ಟ್‌ ಮೊಟ್ಟ ಮೊದಲ  ಬಾರಿಗೆ “ರಿಮ್ಯಾಂಡ್‌ ಕೋರ್ಟ್‌’ ಅನ್ನು ಸ್ಥಾಪಿಸಿದೆ. ಬೆಂಗಳೂರಿನ ಗುರುನಾನಕ್‌ ಭವನದಲ್ಲಿ ಈ ರಿಮ್ಯಾಂಡ್‌ ಕೋರ್ಟ್‌ ಕಾರ್ಯಾರಂಭಿಸಿದೆ.

ಕೋವಿಡ್‌-19 ಹಿನ್ನೆಲೆಯಲ್ಲಿ ಕೋರ್ಟ್‌ಗಳ ಕಾರ್ಯನಿರ್ವಹಣೆಗೆ ರಚಿಸಲಾದ  ಮಾರ್ಗಸೂಚಿಗಳ (ಎಒಪಿ) ಅನ್ವಯ ಈ ರಿಮ್ಯಾಂಡ್‌ ಕೋರ್ಟ್‌ ಆರಂಭಿಸಲಾಗಿದೆ. ಆರೋಪಿಯನ್ನು ಬಂಧಿಸಿದರೆ, ವಿಚಾರಣಾಧೀನ ಕೈದಿಯನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸ ಬೇಕಾದರೆ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌, ಹೆಚ್ಚುವರಿ ಮುಖ್ಯ  ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಧೀಶರು ಈ ರಿಮ್ಯಾಂಡ್‌ ಕೋರ್ಟ್‌ನಲ್ಲಿ ಕಲಾಪ ನಡೆಸಿ ವಿಚಾರಣೆ ಮಾಡಿ ಬಂಧಿತ ಆರೋಪಿಗಳ ಹಾಗೂ ವಿಚಾರಣಾಧೀನ ಕೈದಿಗಳ ಖುದ್ದು ಹಾಜರಾತಿ ಮತ್ತು ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

ಬಂಧಿತ ಆರೋಪಿಗಳ ಹಾಗೂ ವಿಚಾರಣಾಧೀನ ಕೈದಿಗಳ ಖುದ್ದು ಹಾಜರಾತಿ ವೇಳೆ ಅನುಸರಿಸಬೇಕಾದ ಎಲ್ಲಾ ಸುರಕ್ಷಿತ ಕ್ರಮಗಳನ್ನು ಈ ರಿಮ್ಯಾಂಡ್‌ ಕೋಟ್‌ನಲ್ಲಿ ಕೈಗೊಳ್ಳಲಾಗುತ್ತದೆ. ಸರ್ಕಾರಿ  ಪ್ರಾಧಿಕಾರಗಳು ಹೊರಡಿಸಿರುವ ಕೋವಿಡ್‌-19 ಮಾರ್ಗಸೂಚಿ ಪಾಲಿಸಿ ವಿಚಾರಣಾಧೀನ ಕೈದಿ ಹಾಗೂ ಬಂಧಿತ ಆರೋಪಿಯನ್ನು ಸುರಕ್ಷಿತವಾಗಿ ರಿಮಾಂಡ್‌ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂದು ರಿಜಿಸ್ಟ್ರಾರ್‌ ಜನರಲ್‌  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Road mishap: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಬೈಕ್‌ ಸವಾರ ಸಾವು

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bangalore Karaga: ಇಂದಿನಿಂದ ಐತಿಹಾಸಿಕ ಬೆಂಗಳೂರು ಕರಗ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬೆಂಗಳೂರಿನಲ್ಲಿ 1.35 ಕೋಟಿ ರೂ. ನಗದು ವಶ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

Bengaluru: ಬಸ್‌ನಲ್ಲಿ ಮೊಬೈಲ್‌ ಕದಿಯುತ್ತಿದ್ದ ಗ್ಯಾಂಗ್‌ ಸೆರೆ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.