ರಾಜ್ಯ ವಿವಿ ಮತ್ತು ಇತರೆ ಕಾಯ್ದೆಗಳ ತಿದ್ದುಪಡಿ ಸುಗ್ರೀವಾಜ್ಞೆಗೆ ಅಂಕಿತ


Team Udayavani, Jun 20, 2020, 5:47 AM IST

rajya-ankita

ಬೆಂಗಳೂರು: ಇತ್ತೀಚೆಗಷ್ಟೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದಿದ್ದ ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಇತರೆ ಕಾನೂನು(ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌.ವಾಲಾ ಸಮ್ಮಿತಿ ಸೂಚಿಸಿದ್ದಾರೆ. ಮೈಸೂರಿನಲ್ಲಿರುವ ರಾಜ್ಯ  ಮುಕ್ತ ವಿಶ್ವವಿದ್ಯಾಲಯವೇ ದೂರ ಶಿಕ್ಷಣದ ಕೋರ್ಸ್‌ ನೀಡಬೇಕು. ಬೇರೆ ಯಾವ ವಿಶ್ವವಿದ್ಯಾಲಯವೂ ದೂರ ಶಿಕ್ಷಣದ ಕೋರ್ಸ್‌ ನೀಡು ವಂತಿಲ್ಲ.

ಬೆಂಗಳೂರಿನಲ್ಲಿರುವ ಗೃಹ ವಿಜ್ಞಾನ ಕಾಲೇಜಿಗೆ ಸ್ವಯತ್ತ ಸ್ಥಾನಮಾನ ನೀಡಿ, ನೃಪತುಂಗ  ವಿಶ್ವವಿದ್ಯಾಲಯ ರೂಪಿಸುವ ಬಗ್ಗೆಯೂ ಈ ಕಾಯ್ದೆಯಲ್ಲಿದೆ. ಅಲ್ಲೆದೆ, ರಾಜ್ಯದಲ್ಲಿ ಹೊಸ ವಿವಿಗಳು ರಚನೆ ಸಂದರ್ಭದಲ್ಲಿ ವಿಶೇಷಾಧಿಕಾರಿ ನೇಮಕ, ಮೊದಲ ಕುಲಪತಿ ನೇಮಕದ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರಲಿದೆ. ಮಹಾರಾಣಿ  ಕ್ಲಸ್ಟರ್‌ ವಿವಿ ಮತ್ತು ಮಂಡ್ಯ ವಿವಿಗೆ ಮೊದಲ ಕುಲಪತಿಯನ್ನು ಸರ್ಕಾರವೇ ನೇಮಿಸಲಿದೆ.

ಹಾಗೆಯೇ ಐಎಎಸ್‌ ಅಥವಾ ರಾಜ್ಯ ಸರ್ಕಾರದ ಗ್ರೂಪ್‌ ಎ ಹುದ್ದೆಯ ಹಿರಿಯ ಅಧಿಕಾರಿಯನ್ನು ಕುಲ ಸಚಿವರನ್ನಾಗಿ ನೇಮಿಸಲಿದೆ. ವಿಶ್ವವಿದ್ಯಾಲಯಕ್ಕೆ ಉಪ ಪ್ರಧಾನ ಲೆಕ್ಕಾಧಿಕಾರಿ ದರ್ಜೆ  ಅಧಿಕಾರಿಯನ್ನು ನೇಮಿಸಬಹುದು ಅಥವಾ ವಿವಿ ಕುಲಾಧಿಪತಿಗಳು ತತ್ಸಮಾನ ಅರ್ಹತೆ ಹಣಕಾಸು ಅಧಿಕಾರಿಯನ್ನು ನೇಮಿಸಬಹುದು.

ಹಾಗೆಯೇ ಸಿಂಡಿಕೇಟ್‌ ಸದಸ್ಯರ ನೇಮಕ,  ಡೀನ್‌ಗಳ ಅವಧಿ ಸಹಿತವಾಗಿ ಹಲವು ಅಂಶಗಳನ್ನು ಈ ಕಾಯ್ದೆಯಲ್ಲಿ ಉಲ್ಲೇಖೀಸಲಾಗಿದೆ. ಬೆಂಗಳೂರು ಕೇಂದ್ರ ವಿವಿ ಹೆಸರನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಬದಲಿಸಲಾಗಿದೆ. ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ  ದೊರೆತಿರುವುದರಿಂದ ತಿದ್ದುಪಡಿ ಕಾಯ್ದೆಯಲ್ಲಿ ಸರ್ಕಾರ ಪ್ರತಿಪಾದಿಸಿರುವ ಎಲ್ಲಾ ಅಂಶಗಳು ಅನುಷ್ಠಾನಕ್ಕೆ ಬರಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.