ಉಂಗುರ ನುಂಗಿದ ಮಗುವಿಗೆ ಯಶಸ್ವಿ ಚಿಕಿತ್ಸೆ
Team Udayavani, Jul 1, 2020, 6:26 AM IST
ಬೆಂಗಳೂರು: ಉಂಗುರ ನುಂಗಿದ ಪರಿಣಾಮ ಗಂಟಲಿನಲ್ಲಿ ಸಿಲುಕಿ ಉಸಿರಾಟದ ಸಮಸ್ಯೆಗೆ ತುತ್ತಾಗಿದ್ದ ವರ್ಷದ ಮಗುವನ್ನು ಎಂಡೋನ್ಪೋಪ್ ಮೂಲಕ ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ರಕ್ಷಣೆ ಮಾಡಿದ್ದಾರೆ. ಮಗುವು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು.
ಪೋಷಕರು ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಉಂಗುರವನ್ನು ಹೊರತೆಗೆಯಲು ಮಾಡಿದ ಪ್ರಯತ್ನಗಳೆಲ್ಲ ವಿಫಲಗೊಂಡವು. ಇದರಿಂದ ಆತಂಕಕ್ಕೊಳಗಾದ ಪೋಷಕರು ಮಗುವನ್ನು ಕೂಡಲೇ ಬನ್ನೇರುಘಟ್ಟ ರಸ್ತೆಯಲ್ಲಿರುವ ರೈನ್ಬೋ ಮಕ್ಕಳ ಆಸ್ಪತ್ರೆಗೆ ಕರೆತಂದರು. ಕೂಡಲೇ ಆಸ್ಪತ್ರೆಯ ಅರವಳಿಕೆ ತಂಡ ಉಂಗುರ ಗಂಟಲಿನಿಂದ ಕೆಳಭಾಗಕ್ಕೆ ಇಳಿಯದಂತೆ ತಡೆದರು.
ಎಂಡೋಸ್ಕೋಪಿಕ್ ಮೂಲಕ ವಿಶುವಲೈಸೇಷನ್ ಸಹಾಯದಿಂದ ಉಂಗುರವನ್ನು ಹೊರತೆಗೆಯಲು ಸಾಧ್ಯವಾಯಿತು. ಸದ್ಯ ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಕೆಲಗಂಟೆಗಳ ನಂತರ ಡಿಸಾcರ್ಜ್ ಮಾಡಲಾಗಿದೆ ಎಂದು ಶಿಶುತಜ್ಞರಾದ ಬಿ.ಜಿ.ಶಂಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ