ಹಳ್ಳಿಗಳಲ್ಲೂ ಅಗತ್ಯ ಕ್ರಮಕೈಗೊಳ್ಳಿ
Team Udayavani, Jun 23, 2020, 5:19 AM IST
ಯಲಹಂಕ: ಹಳ್ಳಿಗಳಲ್ಲೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ತಾಲೂಕು ಆಡಳಿತಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್ ಸೂಚಿಸಿದರು.
ರಾಜಾನುಕುಂಟೆ ಸಮೀಪದ ಕಾಕೋಳು ಗ್ರಾಮದಲ್ಲಿ ಸೊಂಕಿನಿಂದ ಒಬ್ಬರು ಮೃತಪಟ್ಟು, ಮತ್ತೂಬ್ಬರಿಗೆ ಸೋಂಕು ದೃಢಪಟ್ಟು 43 ಜನ ರು ಕ್ವಾರಂಟೈನ್ನಲ್ಲಿದ್ದು, ಗ್ರಾಮದಲ್ಲಿ ರೋಗ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಆಡಳಿತದ ತಂಡದೊಂದಿಗೆ ಗ್ರಾಮಕ್ಕೆ ಆಗಮಿಸಿ ಮಾತನಾಡಿದರು.
ಹಳ್ಳಿಗಳಿಗೆ ಕೋವಿಡ್ 19 ಬಂದಿಲ್ಲ ಎಂದು ಓಡಾಡುತ್ತಿದ್ದರು. ಈಗ ಹಳ್ಳಿಗಳಲ್ಲೂ ವ್ಯಾಪಕವಾಗಿ ಹರಡುತ್ತಿದೆ. ಇನ್ನಾದರೂ ಗ್ರಾಮೀಣರು ಎಚ್ಚರಿಕೆ ವಹಿಸಿ ನಿಯಮ ಪಾಲಿಸಬೇಕು. ಇಲ್ಲದಿದ್ದರೆ ದಂಡ ವಿಧಿಸುವ ಮೂಲಕ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ