ನಗರದ ಮಾಲ್‌ಗ‌ಳಲ್ಲಿ ಹೆಚ್ಚಾದ ಗ್ರಾಹಕರು


Team Udayavani, Jun 21, 2020, 5:58 AM IST

grahakaru

ಬೆಂಗಳೂರು: ಕೋವಿಡ್‌ 19 ಹಿನ್ನೆಲೆಯಲ್ಲಿ ಲಾಕ್‌ಡೌನ್‌ ತೆರವು ನಂತರವೂ ಭಣಗುಡುತ್ತಿದ್ದ ಮಾಲ್‌ ಗಳಿಗೆ ವಾರಾಂತ್ಯದಲ್ಲಿ ಗ್ರಾಹಕರ ಸಂಚಾರ ತುಸು ಹೆಚ್ಚಿರುವುದು ಕಂಡು ಬಂದಿತು. ಫೋರಂ ಮಾಲ್‌, ಗರುಡಾ ಮಾಲ್‌, ಒರಾಯನ್‌  ಮಾಲ್‌, ಮಂತ್ರಿ ಮಾಲ್‌ ಸೇರಿ ನಗರದ ಪ್ರಮುಖ ಮಾಲ್‌ಗ‌ಳಲ್ಲಿ ಗ್ರಾಹಕರ ಆಗಮನ ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಿದೆ.

ಪ್ರತಿದಿನ ಸುಮಾರು 400- 500 ಜನರು ಬರುತ್ತಿದ್ದ ಗ್ರಾಹಕರ ಸಂಖ್ಯೆ ವಾರಾಂತ್ಯದಲ್ಲಿ ಹೆಚ್ಚಾಗಿದೆ.  ನಗರದ  ಮಾಲ್‌ಗ‌ಳು ಆರೋಗ್ಯ ಇಲಾಖೆ ಹಾಗೂ ಪಾಲಿಕೆ ಮಾರ್ಗಸೂಚಿ ಪಾಲಿಸುತ್ತಿದ್ದು, ಮಾಲ್‌ ಮುಂಭಾಗ ಮತ್ತು ಒಳಗಿರುವ ಮಳಿಗೆ ಯಲ್ಲಿ ಸ್ಯಾನಿಟೈಸರ್‌ ಇಡಲಾಗಿದೆ. ಮಾಸ್ಕ್ ಧರಿಸಿ ದವರಿಗೆ ಮಾತ್ರ ಒಳ ಪ್ರವೇಶ ಎಂಬ ಫಲಕ  ಹಾಕಲಾಗಿದೆ.

ಕಳೆದ ವಾರಕ್ಕೆ ಹೋಲಿಸಿದರೆ ಮಾಲ್‌ಗೆ ಬಂದವರ ಸಂಖ್ಯೆ ಶನಿವಾರ ಮತ್ತು ಭಾನುವಾರ ಏರಿಕೆ ಕಂಡಿದೆ. ಗ್ರಾಹಕರು ಹೆಚ್ಚಾದ ಕಾರಣ ಮಾಲ್‌ನಲ್ಲಿ ಗಂಟೆಗೊಮ್ಮೆ ಸ್ಯಾನಿಟೈಸರ್‌ ಸಿಂಪಡಿಸಲಾಗುತ್ತಿದೆ. ಸೌಂದರ್ಯವರ್ಧಕಗಳು  ಹಾಗೂ ಬಟ್ಟೆ ಖರೀದಿ ಮಳಿಗೆಗಳ ಬಳಿ ಗ್ರಾಹಕರ ಸಂಖ್ಯೆ ಹೆಚ್ಚು ಇತ್ತು. ಗ್ರಾಹಕರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ’ ಎಂದು ಕೋರಮಂಗಲದ ಫೋರಂ ಮಾಲ್‌ ನಲ್ಲಿರುವ ಮಳಿಗೆಯೊಂದರ ಮಾಲೀಕರು ತಿಳಿಸಿದರು.

ಮಾಲ್‌ಗಳಲ್ಲಿನ ಚಿತ್ರಮಂದಿರಗಳು ಆರಂಭವಾದರೆ, ಇನ್ನೂ ಹೆಚ್ಚಿನ ಗ್ರಾಹಕರು ಮಾಲ್‌ ಗಳತ್ತ ಬರುತ್ತಾರೆ. ಇದೀಗ ಬಟ್ಟೆ, ಮನೆ ಬಳಕೆ ವಸ್ತುಗಳನ್ನು ಕೊಳ್ಳಲು ಬರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ  ವಾರಾಂತ್ಯದಲ್ಲಿ ಉತ್ತಮ ವ್ಯವಹಾರ ನಡೆದಿದೆ ಎಂದು ಬನ್ನೇರುಘಟ್ಟ ರಸ್ತೆಯಲ್ಲಿರುವ ಮಾಲ್‌ನ ವ್ಯವಸ್ಥಾಪಕರು ತಿಳಿಸಿದರು.

ಗ್ರಾಹಕರನ್ನು ಸೆಳೆಯಲು ರಿಯಾಯಿತಿ: ನಗರದ ಕೆಲ ಹೋಟೆಲ್‌ಗ‌ಳು ಗ್ರಾಹಕರನ್ನು ಸೆಳೆಯಲು ಶೇ.10ರಷ್ಟು ರಿಯಾಯಿತಿ ನೀಡುತ್ತಿವೆ. ಹೋಟೆಲ್‌ ತೆರೆಯಲು ಅವಕಾಶ ಕೊಟ್ಟಿದ್ದರೂ ವಿಜಯನಗರ, ದೀಪಾಂಜಲಿ ನಗರ, ರಾಜರಾಜೇಶ್ವರಿ  ನಗರ, ಮಲ್ಲೇಶ್ವರದಲ್ಲಿದ್ದ ಕೆಲ ಉತ್ತರ ಕರ್ನಾಟಕ ಊಟದ ಹೋಟೆಲ್‌ಗ‌ಳು ಆರಂಭವಾಗಿಲ್ಲ ಎಂದು ಹೋಟೆಲ್‌ ಸಿಬ್ಬಂದಿ ಮಹೇಶ್‌ ಹೇಳಿದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.