ಅಸಂಘಟಿತ ಕಾರ್ಮಿಕರ ಪ್ರತಿಭಟನೆ
Team Udayavani, Jul 7, 2021, 6:58 PM IST
ಕೆಜಿಎಫ್: ಅಸಂಘಟಿತ ಕಾರ್ಮಿಕರಿಗೆ ಕೋವಿಡ್ ಸಂದರ್ಭದಲ್ಲಿ ಸಿಗುವಪ್ರಯೋಜನವನ್ನು ಕೂಡಲೇ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಅಸಂಘಟಿತಕಾರ್ಮಿಕರ ಸಂಘದಿಂದ ಮಂಗಳವಾರ ತಾಲೂಕು ಕಚೇರಿಯಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ, ತಹಶೀಲ್ದಾರ್ಕಚೇರಿಗೆ ಮನವಿ ಸಲ್ಲಿಸಲಾಯಿತು.
ಕೋವಿಡ್ ಸಂದರ್ಭದಲ್ಲಿ ಹಲವು ಅಸಂಘಟಿತ ಕಾರ್ಮಿಕರು ತಮ್ಮ ಬಂಧುಬಳಗವನ್ನುಕಳೆದುಕೊಂಡರು.ಕೆಲಸವಿಲ್ಲದೆ ಪರದಾಡಿದರು. ಅವರಿಗೆ ಸರ್ಕಾರದಿಂದಸಿಗಬೇಕಾದ ನ್ಯಾಯಯುತ ಸೌಲಭ್ಯಗಳು ಸಿಗಲಿಲ್ಲ. ಆದ್ದರಿಂದ ಅವರಿಗೆ ಎಲ್ಲಾಸೌಲಭ್ಯಗಳನ್ನುಕೂಡಲೇ ನೀಡಬೇಕು ಎಂದು ಆಗ್ರಹಿಸಲಾಯಿತು.
ಶಾಮಿಯಾನ, ಟೆಂಟ್, ಬ್ಯಾಂಡ್ ಸೆಟ್, ಫೋಟೋಗ್ರಾಫರ್, ಎಲೆಕ್ಟ್ರಿಕಲ್ ವರ್ಕ,ಅಡುಗೆ ವಲಯದಕಾರ್ಮಿಕರಿಗೆ ಸರ್ಕಾರದ ಪ್ರಯೋಜನ ಸಿಕ್ಕಿಲ್ಲ. ಅವರಿನ್ನೂ ಜಾತಕಪಕ್ಷಿಯಂತೆ ಸೌಲಭ್ಯಕ್ಕಾಗಿ ಕಾಯುತ್ತಿದ್ದಾರೆ ಎಂದು ಸಂಘದ ಅಧ್ಯಕ್ಷ ಶೇಷಬಾಬುದೂರಿದರು.
ನಂತರ ಉಪ ತಹಶೀಲ್ದಾರ್ ಶ್ರೀನಿವಾಸಯ್ಯ ಅವರಿಗೆ ಮನವಿಸಲ್ಲಿಸಲಾಯಿತು. ನಗರಸಭೆ ಮಾಜಿ ಸದಸ್ಯರಾದ ನಟರಾಜ್, ಮುರುಗೇಶ್,ಕರುಣಾ,ಓಂಪ್ರಕಾಶ್, ರಾಜ, ಆಟೋಕುಮಾರ್, ಸ್ಟೀಫನ್,ಕುಮರೇಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!