ರಾಸುಗಳ ಕಾಲುಬಾಯಿ ರೋಗ ತಡೆಗೆ ಲಸಿಕೆ ಹಾಕಿಸಿ


Team Udayavani, Jun 11, 2021, 5:22 PM IST

vaccination

ದೊಡ್ಡಬಳ್ಳಾಪುರ: ಕಾಲುಬಾಯಿ ರೋಗವನ್ನುತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆಯನ್ನು ಹಾಕಿಸಬೇಕು. ರೋಗಬಂದ ರಾಸುಗಳನ್ನು ಆರೋಗ್ಯವಂತ ದನಗಳಿಂದ ಬೇರ್ಪಡಿಸಿ, ಕೂಡಲೇ ಪಶು ವೈದ್ಯರಿಂದ ಸೂಕ್ತಚಿಕಿತ್ಸೆ ನೀಡಬೇಕು ಎಂದು ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ.ಅಂಜನಪ್ಪ ತಿಳಿಸಿದರು.

ಪಶುಪಾಲನಾ ಮತ್ತು ಪಶು ವೈದ್ಯ ಸೇವಾಇಲಾಖೆ ವತಿಯಿಂದ ನಗರಸಭೆ ವ್ಯಾಪ್ತಿ ಹಾಗೂನಗರದಿಂದ 5 ಕಿ.ಮೀ ಸುತ್ತಲಿನ ಗ್ರಾಮಗಳಲ್ಲಿಗುರುವಾರ ಹಮ್ಮಿಕೊಂಡಿದ್ದ ಕಾಲುಬಾಯಿ ಲಸಿಕಾಕಾರ್ಯಕ್ರಮದಲ್ಲಿ ಮಾತನಾಡಿ, ಕಾಲುಬಾಯಿರೋಗಕ್ಕೆ ತುತ್ತಾದ ರಾಸುವಿನ ಬಾಯಿಂದ ಜೊಲ್ಲುಸೋರಲು ಆರಂಭವಾಗುತ್ತದೆ. ರಾಸುವಿನಬಾಯಲ್ಲಿ ಸಣ್ಣ ಗುಳ್ಳೆಗಳು ಆಗುವ ಮೂಲಕಉಣ್ಣಾಗಲಿದೆ. ಇದರಿಂದ ಹುಲ್ಲು ತಿನ್ನಲುಸಾಧ್ಯವಾಗದೇ ರಾಸು ನಿಶಕ್ತಿಯಾಗುತ್ತದೆ.ರಾಸುವಿನ ಗೊರಸುಗಳಲ್ಲೂ ಗಾಯಗಳಾಗಿನಡೆಯಲು ಕಷ್ಟವಾಗುತ್ತದೆ. ಈ ಎಲ್ಲಾ ಲಕ್ಷಣಗಳುಆರಂಭವಾಗುತ್ತಿದ್ದಂತೆ ಸೂಕ್ತ ಸಮಯಕ್ಕೆ ಚಿಕಿತ್ಸೆದೊರೆಯದೇ ಇದ್ದರೆ ರಾಸು ಮೃತಪಡುವಅಪಾಯವೇ ಹೆಚ್ಚಾಗಿರುತ್ತದೆ ಎಂದು ಹೇಳಿದರು.

ರೈತರು ಎಚ್ಚರವಹಿಸಿ: ರಾಸುಗಳು ಗುಂಪಾಗಿಮೇವು ಮೇಯಲು ಕೆರೆ ಅಂಗಳ ಮತ್ತಿತರೆಕಡೆಗಳಲ್ಲಿ ಸೇರಿದಾಗಲು ಕಾಲುಬಾಯಿ ರೋಗಒಂದು ರಾಸುವಿನಿಂದ ಮತ್ತೂಂದು ರಾಸುವಿಗೆಹರಡಲಿದೆ. ರೈತರು ಎಚ್ಚರ ವಹಿಸಬೇಕು.ರಾಸುಗಳ ಗಾಯಗಳ ಸೂಕ್ತ ಉಪಚಾರದಜೊತೆಯಲ್ಲಿ ಖನಿಜ ಮಿಶ್ರಣ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನುತಪ್ಪಿಸಬಹುದು ಎಂದರು.

ಲಸಿಕೆ ಹಾಕಲು ವೈದ್ಯರ ತಂಡ ನಿಯೋಜನೆ:ಕಾಲುಬಾಯಿ ಲಸಿಕೆ ಹಾಕಲು ಹತ್ತು ಜನ ಪಶುವೈದ್ಯರ ತಂಡಗಳನ್ನು ನಿಯೋಜಿಸಲಾಗಿದೆ. ಕಸಬಾಯೋಬಳಿಯಲ್ಲಿ 1,568 ಹಸುಗಳು, 73 ಎಮ್ಮೆಗಳುಸೇರಿದಂತೆ ಒಟ್ಟು 1,651 ಇವೆ. ಈ ಎÇÉಾರಾಸುಗಳಿಗೂ ಸಾಮೂಹಿಕವಾಗಿ ಕಾಲುಬಾಯಿಲಸಿಕೆ ಹಾಕಲಾಗುತ್ತಿದೆ ಎಂದು ಹೇಳಿದರು.ಎಲ್ಲಾ ಗ್ರಾಮದಲ್ಲೂ ಲಸಿಕೆ ಹಾಕಿ: ತಾಲೂಕಿನವಿವಿಧ ಗ್ರಾಮಗಳಲ್ಲಿ ಹಸುಗಳನ್ನು ಕಾಲುಬಾಯಿ ರೋಗವಿದ್ದು, ರೈತರು ತೀವ್ರ ಸಂಕಷ್ಟಕ್ಕೆಸಿಲುಕುವಂತಾಗಿದೆ. ಕಸಬಾ ಹೋಬಳಿ, ನಗರಸಭೆವ್ಯಾಪ್ತಿಯಲ್ಲಿ ಲಸಿಕೆ ಹಾಕಿದಂತೆ ಇತರೆ ಗ್ರಾಮಗಳಲ್ಲಿಯೂ ರಾಸುಗಳಿಗೆ ಕಾಲುಬಾಯಿ ಲಸಿಕೆಹಾಕಬೇಕಿದೆ ಎಂದು ರೈತರು ಮನವಿ ಮಾಡಿದ್ದಾರೆ.ಪಶು ವೈದ್ಯರಾದ ಡಾ.ಎಸ್‌.ವಿಶ್ವನಾಥ್‌,ಕುಚ್ಚಪ್ಪನ ಪೇಟೆ ಡೇರಿ ಕಾರ್ಯದರ್ಶಿ ರಾಜೇಂದ್ರಹಾಜರಿದ್ದರು.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.