ಕಸ ಸುರಿಯುವವರನ್ನು ಹಿಡಿದು ಕೊಟ್ಟರೆ 5 ಸಾವಿರ ಬಹುಮಾನ


Team Udayavani, Oct 9, 2021, 10:58 AM IST

ಕಸ ಸುರಿಯುವವರನ್ನು ಹಿಡಿದು ಶೀಘ ಕೊಟ್ಟರೆ 5 ಸಾವಿರ ಬಹುಮಾನ1

ಮಹದೇವಪುರ: ಬಿದರಹಳ್ಳಿ ಗ್ರಾಪಂ ವ್ಯಾಪ್ತಿಯ ರಸ್ತೆ ಬದಿಗಳಲ್ಲಿ ರಾತ್ರಿ ವೇಳೆ ಕಸ ಸುರಿಯುವವರನ್ನು ಹಿಡಿದು ಕೊಟ್ಟವರಿಗೆ 5 ಸಾವಿರ ಬಹುಮಾನ ನೀಡಲಾಗುವುದು ಎಂದು ಗ್ರಾಪಂ ಅಧ್ಯಕ್ಷ ಬಿ.ವಿ.ವರುಣ್‌ ಘೋಷಿಸಿದರು. ಕ್ಷೇತ್ರದ ಬಿದರಹಳ್ಳಿ ಮತ್ತು ಕಿತ್ತಗ ನೂರು ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ ಕಿಡಿಗೇಡಿಗಳು ರಾತ್ರಿ ವೇಳೆಯಲ್ಲಿ ಸುರಿದಿರುವ ತ್ಯಾಜ್ಯವನ್ನು ಗ್ರಾಪಂ ವತಿಯಿಂದ ಜೆಸಿಬಿ ಮೂಲಕ ತೆರವುಗೊಳಿಸಲು ಸಿಬ್ಬಂದಿಗೆ ಸೂಚಿಸಿ ನಂತರ ಮಾತನಾಡಿದರು.

ಇದನ್ನೂ ಓದಿ;- ಅಪಾಚೆ 160 4 ವಿ ಸರಣಿ ಬಿಡುಗಡೆ

ಪಾಲಿಕೆ ವ್ಯಾಪ್ತಿಯಲ್ಲಿ ಶೇಖರಣೆ ಮಾಡುವ ತ್ಯಾಜ್ಯವನ್ನು ರಾತ್ರೋರಾತ್ರಿ ಬಿದರಹಳ್ಳಿ ಗ್ರಾಪಂನ ಕೆಲ ಖಾಲಿಯಿರುವ ಖಾಸಗಿ ಜಾಗ ಮತ್ತು ರಸ್ತೆಗಳ ಬದಿಯಲ್ಲಿ ಸುರಿದು ಹೋಗುತ್ತಿದ್ದಾರೆ. ಇದ್ದರಿಂದ ಸ್ಥಳೀಯರಿಗೆ ಹಾಗೂ ಪ್ರಯಾಣಿಕರಿಗೆ ಸಂಚರಿಸಲು ತೊಂದರೆಯಾಗುತ್ತಿದೆ.  ಗ್ರಾಮ ಪಂಚಾಯಿತಿಯು ಸ್ವತ್ಛತೆಗೆ ಮೊದಲ ಆದ್ಯತೆ ನೀಡಿದೆ ಅದರೆ ಕಿಡಿಗೇಡಿಗಳು ರಾತ್ರಿ ವೇಳೆಯಲ್ಲಿ ಕಸ ಸುರಿದು ಹೋಗುತ್ತಿರುವುದು ಬೇಸರ ಸಂಗತಿ ಎಂದು ತಿಳಿಸಿದರು.

ಬಿದರಹಳ್ಳಿ ಗ್ರಾ.ಪಂ ಕೆಲ ಗ್ರಾಮಗಳು ಬಿಬಿಎಂಪಿಗೆ ಹೊಂದಿಕೊಂಡಿದ್ದು ಪರಿಣಾಮ ಕಿಡಿಗೇಡಿಗಳು ಹಾಸು ಪಾಸು ಸುರಿದು ಹೋಗುತ್ತಿದ್ದಾರೆ ಎಂದು ದೂರಿದರು. ತ್ಯಾಜ್ಯ ಸುರಿಯುತ್ತಿರುವ ಪ್ರದೇಶದಲ್ಲಿ ಪಂಚಾಯತಿ ವತಿಯಿಂದ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುವುದು ಮತ್ತು ಮಾರ್ಷಲ್‌ ಮಾದರಿಯಲ್ಲಿ ಕಾವಲುಗಾರರನ್ನು ನೇಮಿಸಲಾಗುವುದು ಎಂದು ತಿಳಿಸಿದರು. ಪಿಡಿಒ ನಾಗೇಶ್‌, ಕಾರ್ಯದರ್ಶಿ ಮುನಿರಾಜ್‌ ಇದ್ದರು.

ಟಾಪ್ ನ್ಯೂಸ್

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

Prajwal Revanna Case; ಪೆನ್‌ಡ್ರೈವ್‌ ಆರೋಪಿಗಳ ಜತೆ ಶ್ರೇಯಸ್‌: ಫೋಟೊ ವೈರಲ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

D. K. Shivakumar ಪರ ಒಕ್ಕಲಿಗ ಸಚಿವರು, ಶಾಸಕರ ಬ್ಯಾಟಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.