ವೀಸಾ ಇದ್ದರೂ ಮಹಿಳೆಗೆ ವಿಮಾನ ಹತ್ತಲು ಬ್ರಿಟಿಷ್ ಏರ್‌ವೇಸ್ ನಿರಾಕರಣೆ

2.3 ಲಕ್ಷ ರೂ ಪರಿಹಾರ ನೀಡುವಂತೆ ಕೋರ್ಟ್​ ಸೂಚನೆ

Team Udayavani, Sep 14, 2022, 9:45 PM IST

1—-d-ddasd

ದೇವನಹಳ್ಳಿ : ಮಹಿಳೆಯೊಬ್ಬರ ಬಳಿ ಮಾನ್ಯವಾದ ವೀಸಾ ಇದ್ದರೂ ವಿಮಾನ ಹತ್ತಲು ನಿರಾಕರಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬ್ರಿಟಿಷ್ ಏರ್‌ವೇಸ್ ವಿರುದ್ಧ ತೀರ್ಪು ಪ್ರಕಟಿಸಿರುವ ಗ್ರಾಹಕರ ಕೋರ್ಟ್, ಮಹಿಳಾ ಪ್ರಯಾಣಿಕರಿಗೆ 2.3 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.

ಬೆಂಗಳೂರಿನ ನಾಗರಬಾವಿ ನಿವಾಸಿ ಧನಲಕ್ಷ್ಮೀ ಎಂಬುವರು 10 ದಿನಗಳ ಯುರೋಪ್ ಪ್ರವಾಸ ಮಾಡಲು ಸಿದ್ಧರಾಗಿದ್ದರು. 2019 ಎಪ್ರಿಲ್ 8 ರಂದು ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಮೂಲಕ ಬಾರ್ಸಿಲೋನಾಗೆ ಬ್ರಿಟಿಷ್ ಏರ್‌ವೇಸ್ ಮೂಲಕ ಪ್ರಯಾಣಿಸಲಿದ್ದರು. ಆದರೆ, ವಿಮಾನ ಹತ್ತುವ ಮುನ್ನ ಕೆಐಎಎಲ್​ನಲ್ಲಿ ಬ್ರಿಟಿಷ್ ಏರ್ವೇಸ್ ಚೆಕ್ ಇನ್ ಕೌಂಟರ್​ನಲ್ಲಿ ನೇರ ಏರ್‌ಸೈಡ್ ಟ್ರಾನ್ಸಿಟ್ ವೀಸಾ (DATV) ಇಲ್ಲ ಎನ್ನುವ ಕಾರಣ ನೀಡಿ ವಿಮಾನ ಹತ್ತಲು ನಿರಾಕರಿಸಿತ್ತು

ಹೆಚ್ಚುಏರ್‌ಸೈಡ್ ಟ್ರಾನ್ಸಿಟ್ ವೀಸಾ ಹೊಂದಿರುವ ಪ್ರಯಾಣಿಕರು ಲಂಡನ್ ಮೂಲಕ ಯಾವುದೇ ದೇಶಕ್ಕೆ ಪ್ರಯಾಣಿಸಬಹುದು. ಆದರೆ, ಆಸ್ಟ್ರೇಲಿಯಾ ವೀಸಾ ಮತ್ತು ಭಾರತೀಯ ಪಾರ್ಸ್ ಪೋರ್ಟ್ ಇದ್ದರೆ DATV ವೀಸಾದ ಅವಶ್ಯಕತೆ ಇರುವುದಿಲ್ಲ. ಧನಲಕ್ಷ್ಮೀಯವರ ಬಳಿ ಆಸ್ಟ್ರೇಲಿಯಾ ವೀಸಾ ಮತ್ತು ಭಾರತೀಯ ಪಾಸ್ ಪೋರ್ಟ್ ಇತ್ತು. ಬ್ರಿಟಿಷ್ ಏರ್ವೇಸ್ ಸಿಬಂದಿ ವರ್ತನೆಯಿಂದ ಮಾನಸಿಕ ಅಘಾತಕ್ಕೆ ಒಳಗಾದ ಅವರು, ಇಮೇಲ್ ಮೂಲಕ ಬ್ರಿಟಿಷ್ ಏರ್ವೇಸ್​ಗೆ ದೂರು ಸಲ್ಲಿಸಿದರು. ಇದಕ್ಕೆ ಪ್ರತಿಯಾಗಿ ಬ್ರಿಟಿಷ್ ಏರ್ವೇಸ್ ತನ್ನ ಸಿಬಂದಿ ವರ್ತನೆಗೆ ಅಸಮಾಧಾನ ವ್ಯಕ್ತಪಡಿಸಿ, ಕ್ಷಮೆ ಕೇಳಿತು. ಜೊತೆಗೆ 600 ಯುರೋಗಳನ್ನು ಕೊಡಲು ಮುಂದಾಗಿತ್ತು.

ಇಲಾಖೆ2021ರ ಏಪ್ರಿಲ್​ನಲ್ಲಿ ಧನಲಕ್ಷ್ಮೀಯವರು ಶಾಂತಿನಗರದಲ್ಲಿರುವ ಬೆಂಗಳೂರು ಗ್ರಾಮಾಂತರ ಮತ್ತು ನಗರ 1 ನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಕೋರ್ಟ್​ನಲ್ಲಿ ಮೊಕದ್ದಮೆ ಹೂಡಿದ್ದರು. 2022ರ ಆಗಸ್ಟ್ 20 ರಂದು ತೀರ್ಪು ನೀಡಿದ ಗ್ರಾಹಕ ನ್ಯಾಯಾಲಯ, ಬ್ರಿಟಿಷ್ ಏರ್‌ವೇಸ್ ಮತ್ತು ಕೆಐಎ ಯಲ್ಲಿನ ಅದರ ಪ್ರತಿನಿಧಿಗಳು ಜಂಟಿಯಾಗಿ 2.3 ಲಕ್ಷ ರೂಪಾಯಿಗಳನ್ನು ಪಾವತಿಸಬೇಕು ಎಂದು ಆದೇಶಿಸಿದೆ.

ಇದರಲ್ಲಿ 1 ಲಕ್ಷ ಹಾನಿ, 15,000 ರೂ. ಪ್ರಯಾಣಿಕರ ವ್ಯಾಜ್ಯ ವೆಚ್ಚಗಳು, 46,000 ಬಡ್ಡಿಯೊಂದಿಗೆ ಟಿಕೆಟ್ ಮರುಪಾವತಿ ಮತ್ತು 75,000 ವಿವಿಧ ಪ್ರವಾಸ ವೆಚ್ಚ ಸೇರಿದೆ. ಜೊತೆಗೆ 30 ದಿನಗಳೊಳಗೆ ಮೊತ್ತವನ್ನು ಪಾವತಿಸುವಂತೆ ಆದೇಶಿಸಲಾಗಿದೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.