ಚಿತ್ರದುರ್ಗ ನಗರಸಭೆ: 1.04 ಕೋಟಿ ಉಳಿತಾಯ ಬಜೆಟ್‌ ಮಂಡ್ಯ


Team Udayavani, Mar 17, 2022, 7:04 PM IST

chitradurga news

ಚಿತ್ರದುರ್ಗ: ಕೋಟೆನಗರಿ ಚಿತ್ರದುರ್ಗದ ನಿರ್ವಹಣೆ,ಅಭಿವೃದ್ಧಿ ನಿಟ್ಟಿನಲ್ಲಿ ನಗರಸಭೆ ಅಧ್ಯಕ್ಷೆ ತಿಪ್ಪಮ್ಮವೆಂಕಟೇಶ್‌ 2022-23ನೇ ಸಾಲಿಗೆ 144.7 ಕೋಟಿರೂ. ಮೊತ್ತದ ಬಜೆಟ್‌ ಮಂಡನೆ ಮಾಡಿದರು.ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಸಭೆ ನಡೆಸಿದ ಅವರು, ಬೀದಿದೀಪ, ಕುಡಿಯುವನೀರು, ಶೌಚಾಲಯ, ಉದ್ಯಾನವನಗಳ ನಿರ್ವಹಣೆಸೇರಿದಂತೆ ಹಲವು ಆದ್ಯತೆಗಳನ್ನು ವಿವರಿಸಿ ಒಟ್ಟಾರೆ1.04 ಕೋಟಿ ರೂ. ಉಳಿತಾಯ ಬಜೆಟ್‌ ಮಂಡನೆಮಾಡಿದ್ದಾರೆ.ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ಅವರ ಪರವಾಗಿಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್‌ ಬಜೆಟ್‌ಪ್ರತಿಯನ್ನು ಓದಿದರು.

ಬಜೆಟ್‌ನಲ್ಲಿ ಹೊಸ ಅಭಿವೃದ್ಧಿಕಾಮಗಾರಿಗಳು, ಆದಾಯ, ಖರ್ಚು-ವೆಚ್ಚ ಹಾಗೂನಗರದ ಹಿತದೃಷ್ಟಿಯಿಂದ ತೆಗೆದುಕೊಂಡಿರುವಕ್ರಮಗಳಿಗೆ ಸದಸ್ಯರು ಮೇಜು ತಟ್ಟಿ ಸ್ವಾಗತಿಸಿದರು.ನಗರಸಭೆಗೆ ತೆರಿಗೆಯಿಂದ 53.37 ಕೋಟಿರೂ., ಸರ್ಕಾರದ ಅನುದಾನ ಹಾಗೂಇನ್ನಿತರೆ ಮೂಲಗಳಿಂದ 58.65 ಕೋಟಿ ರೂ.ಸಂಗ್ರಹವಾಗಲಿದೆ. ಪ್ರಾರಂಭಿಕ ಶಿಲ್ಕು 32 ಕೋಟಿರೂ. ಇದೆ. ಎಲ್ಲಾ ಮೂಲಗಳಿಂದ ಮುಂದಿನಆರ್ಥಿಕ ವರ್ಷದಲ್ಲಿ ನಗರಸಭೆಗೆ 145.11ಕೋಟಿ ರೂ. ಆದಾಯ ಬರಲಿದ್ದು, ಇದರಲ್ಲಿ144.7 ಕೋಟಿ ರೂ. ವೆಚ್ಚಕ್ಕೆ ಅಂದಾಜು ಪಟ್ಟಿಸಿದ್ಧಪಡಿಸಲಾಗಿದೆ.

ಇದರಲ್ಲಿ ಇನ್ನೂ 1.04 ಕೋಟಿರೂ. ಉಳಿತಾಯವಾಗಲಿದೆ ಎಂದು ಶ್ರೀನಿವಾಸ್‌ವಿವರಿಸಿದರು. ನಗರದಲ್ಲಿ ರಸ್ತೆ, ಚರಂಡಿ ಹಾಗೂಪಾದಚಾರಿ ಮಾರ್ಗದ ಅಭಿವೃದ್ಧಿಗೆ 15 ಕೋಟಿರೂ. ಅನುದಾನ ವಿಯೋಗ ಮಾಡಲಾಗುವುದು.ನಗರಸಭೆ ಕಟ್ಟಡದ ನವೀಕರಣಕ್ಕೆ 2.5 ಕೋಟಿರೂ., ತ್ಯಾಗರಾಜ ಮಾರುಕಟ್ಟೆಯಲ್ಲಿ ವಾಣಿಜ್ಯಸಂಕೀರ್ಣ ಹಾಗೂ ಮಾಂಸ ಮಾರುಕಟ್ಟೆಯವಾಣಿಜ್ಯ ಸಂಕೀರ್ಣ ನಿರ್ಮಾಣ ಸೇರಿ ಒಟ್ಟು9 ಕೋಟಿ ರೂ., ಕಸ ಸಂಗ್ರಹಣೆ, ವಿಂಗಡಣೆ,ವಿಲೇವಾರಿ, ನೈರ್ಮಲೀಕರಣಕ್ಕೆ 12 ಕೋಟಿ ರೂ.,ವಿದ್ಯುದೀಕರಣಕ್ಕೆ 5 ಕೋಟಿ ರೂ., ಒಳಚರಂಡಿನಿರ್ಮಾಣ, ನಿರ್ವಹಣೆಗೆ 5 ಕೋಟಿ ರೂ,ಕುಡಿಯುವ ನೀರಿನ ಸೌಲಭ್ಯಕ್ಕೆ 4.5 ಕೋಟಿ ರೂ.ಮೀಸಲಿಡಲಾಗಿದೆ. ನಗರದಲ್ಲಿ ಕೊಳವೆ ಮಾರ್ಗನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕಗಳಸ್ಥಾಪನೆ, ಕೊಳವೆ ಬಾವಿ ಕೊರೆಯಿಸುವುದುಸೇರಿದಂತೆ ಹಲವು ಕಾಮಗಾರಿಗಳಿಗೆ ಅನುದಾನಮೀಸಲಿಡಲಾಗಿದೆ ಎಂದರು.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.