2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ


Team Udayavani, May 29, 2023, 8:55 PM IST

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಶೀಲ ಶಂಕಿಸಿ ಹೆಂಡತಿ ಮತ್ತು ಮಗುವನ್ನು ನೇಣು ಹಾಕಿ ಕೊಲೆ ಮಾಡಿದ್ದ ಆರೋಪಿಗೆ ದಾವಣಗೆರೆಯ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ದಾವಣಗೆರೆ ತಾಲೂಕಿನ ಮಾಯಕೊಂಡ ಗ್ರಾಮದ ನಾಗರಾಜ್ ಜೀವಾವಧಿ ಶಿಕ್ಷೆಗೆ ಒಳಪಟ್ಟವ. ಆರೋಪಿ ನಾಗರಾಜ್ ಸದಾ ತನ್ನ ಹೆಂಡತಿ ಶಿಲ್ಪಾಳ ಶೀಲದ ಬಗ್ಗೆ ಸಂಶಯ ವ್ಯಕ್ತಪಡಿಸುತ್ತಾ ಜಗಳವಾಡುತ್ತಿದ್ದ. 2018ರ ಏ.19 ಬೆಳಗಿನ ಜಾವ 5;30 ರ ಸಮಯ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಜಗಳ ತೆಗೆದಿದ್ದಾನೆ. ಬಚ್ಚಲು ರೂಮಿನ ಕಡೆ ಹೋದ ಶಿಲ್ಪಾಳನ್ನು ಕೆಳಗೆ ಕೆಡವಿ ಹಗ್ಗವನ್ನು ಕುತ್ತಿಗೆಗೆ ಜೋರಾಗಿ ಬಿಗಿದು ಸಾಯಿಸಿ ನಂತರ ಯಾರಿಗೂ ಗೊತ್ತಾಗದಂತೆ ನೇಣು ಹಾಕಿದ್ದನು. ಈ ವೇಳೆ ತನ್ನದೇ ಎರಡು ವರ್ಷದ ಮಗಳು ಕೃತಿಕಾಳನ್ನು ಸಲಹುವ ಜವಾಬ್ದಾರಿ ನನ್ನ ಮೇಲೆ ಬೀಳುತ್ತದೆ ಎಂದು ಯೋಚಿಸಿ ಮಗಳನ್ನೂ ನೇಣು ಹಾಕಿ ಕೊಲೆ ಮಾಡಿ ಏನೂ ಗೊತ್ತಿಲ್ಲದ ಹಾಗೆ ಮನೆಯ ಹಿಂಬಾಗಿಲಿನಿಂದ ಹೊರ ಬಂದು, ಸಾಕ್ಷ್ಯ ನಾಶಪಡಿಸಿದ್ದನು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಗಂಡನೇ ಆರೋಪಿ ಎಂದು ತನಿಖೆಯಲ್ಲಿ ಕಂಡುಬಂದಿದೆ ಬಳಿಕ ನಾಗರಾಜ್ ನನ್ನು ವಿಚಾರಣೆ ನಡೆಸಿದ ವೇಳೆ ತಾನೇ ಕೊಲೆ ಮಾಡಿರುವ ವಿಚಾರ ಬಾಯಿ ಬಿಟ್ಟಿದ್ದಾನೆ.

ತನಿಖಾಧಿಕಾರಿ ಗುರುಬಸವರಾಜ್ ಆರೋಪಿತನ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಆರ್.ಎನ್. ಪ್ರವೀಣ್ ಕುಮಾರ್, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದರು. ಸರ್ಕಾರದ ಪರವಾಗಿ ಅಭಿ ಯೋಜಕ ಕೆ.ಜಿ. ಜಯಪ್ಪ ವಾದ ಮಂಡಿಸಿದ್ದರು.

ಇದನ್ನೂ ಓದಿ: ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.