ಬಾಯಿ ಚಪಲಕ್ಕೆ ಯತ್ನಾಳ್ ಅವರಿಂದ ಇಲ್ಲ ಸಲ್ಲದ ಹೇಳಿಕೆ
ಯಾವುದೇ ಒಬ್ಬ ವ್ಯಕ್ತಿಯಿಂದ ಮುಖ್ಯಮಂತ್ರಿಯನ್ನು ಕುರ್ಚಿಯಿಂದ ಇಳಿಸಲು ಸಾಧ್ಯವಿಲ್ಲ
Team Udayavani, Jan 31, 2021, 2:34 PM IST
ದಾವಣಗೆರೆ: ಯಾವುದೇ ಒಬ್ಬ ವ್ಯಕ್ತಿಯಿಂದ ಮುಖ್ಯಮಂತ್ರಿಯನ್ನು ಕುರ್ಚಿಯಿಂದ ಇಳಿಸಲು ಸಾಧ್ಯವಿಲ್ಲ. ಶಾಸಕ ಬಸನಗೌಡ
ಪಾಟೀಲ್ ಯತ್ನಾಳ್ ಸಿಎಂ ಬದಲಾವಣೆ ಬಗ್ಗೆ ಪದೇಪದೆ ಬಾಯಿ ಚಪಲಕ್ಕೆ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಅವರ
ವರ್ಚಸ್ಸಿಗೆ, ವ್ಯಕ್ತಿತ್ವಕ್ಕೆ ಧಕ್ಕೆಯಾ ಗುತ್ತದೆ ಎಂಬುದನ್ನು ಅರಿತರೆ ಒಳಿತು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ತಾವೇ ಸಿಎಂ ಆಗುವ ಬಗ್ಗೆ
ಹೇಳಿಕೆ ನೀಡಿದ್ದು ಸರಿಯಲ್ಲ. ಅವರೇ ಸಿಎಂ ಆಗುವು ದಾದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಸವಾಲೆಸೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ
MUST WATCH
ಹೊಸ ಸೇರ್ಪಡೆ
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Thailand Open Super 500: ಸಾತ್ವಿಕ್ – ಚಿರಾಗ್ ಕ್ವಾರ್ಟರ್ಫೈನಲಿಗೆ