ಪುಟ್‌ಪಾತ್‌ ವ್ಯಾಪಾರಿಗಳಿಗೆ ಸೌಲಭ್ಯ ಕಲಿಸಿ


Team Udayavani, May 16, 2020, 12:18 PM IST

16-May-3

ದಾವಣಗೆರೆ: ಪುಟ್‌ಪಾತ್‌ ವ್ಯಾಪಾರಿಗಳ ಒಕ್ಕೂಟದಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು

ದಾವಣಗೆರೆ: ನಗರದ ಫುಟ್‌ಪಾತ್‌ಗಳಲ್ಲಿ ವ್ಯಾಪಾರಕ್ಕೆ ಅನುಮತಿ, ಧನಸಹಾಯ, ಆಹಾರದ ಕಿಟ್‌ ವಿತರಣೆ ಒಳಗೊಂಡಂತೆ ವಿವಿಧ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ದಾವಣಗೆರೆ ಪುಟ್‌ ಪಾತ್‌ ವ್ಯಾಪಾರಿಗಳ ಒಕ್ಕೂಟದಿಂದ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ದಾವಣಗೆರೆಯ ವಿವಿಧೆಡೆ ಪುಟ್‌ ಪಾತ್‌ ವ್ಯಾಪಾರಿಗಳು 59 ವಿವಿಧ ತರಹದ ವ್ಯಾಪಾರ-ವಹಿವಾಟು ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು ಕೋವಿಡ್ , ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವ್ಯಾಪಾರ ಮಾಡುವಂತಿಲ್ಲ. ಪ್ರತಿ ದಿನ ಬರುವಂತಹ ಆದಾಯದಲ್ಲೇ ಜೀವನ ನಡೆಸಬೇಕಾದವರು ದುಡಿಮೆ ಇಲ್ಲದೆ ಬಹಳ ಕಷ್ಟದಲ್ಲಿ ಇದ್ದಾರೆ. ಲಾಕ್‌ಡೌನ್‌ ನಡುವೆಯೂ ಇತರೆ ಆರ್ಥಿಕ ಚಟುವಟಿಕೆಗೆ ನೀಡಿರುವ ಅನುಮತಿಯಂತೆ ಪುಟ್‌ಪಾತ್‌ ವ್ಯಾಪಾರಕ್ಕೆ ಅನುಮತಿ ನೀಡುವ ಮೂಲಕ ಜೀವನಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒಕ್ಕೂಟದ ಮುಖಂಡರು, ವ್ಯಾಪಾರಿಗಳು ಒತ್ತಾಯಿಸಿದರು.

ಹಲವಾರು ವರ್ಷಗಳಿಂದ ಪುಟ್‌ಪಾತ್‌ನಲ್ಲಿ ವ್ಯಾಪಾರ ಮಾಡುತ್ತಿರುವರಿಗೆ ಶಾಶ್ವತ ಜಾಗ ಎಂಬುದೇ ಇಲ್ಲ. ನಗರಪಾಲಿಕೆಯಿಂದ ವ್ಯಾಪಾರಿಗಳಿಗೆ ಶಾಶ್ವತ ಜಾಗದ ವ್ಯವಸ್ಥೆ ಮಾಡಿಕೊಡಬೇಕು. ನಗರಪಾಲಿಕೆಯ ಆರೋಗ್ಯ ಇಲಾಖೆಯಿಂದ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಕೆಲವಾರು ವ್ಯಾಪಾರಿಗಳ ಹೆಸರು ಬಿಟ್ಟು ಹೋಗಿದೆ. ಪಟ್ಟಿಯಲ್ಲಿ ಇದ್ದವರು ಮತ್ತು ಇಲ್ಲದವರಿಗೂ ಆಹಾರದ ಕಿಟ್‌, ಧನಸಹಾಯ ಮಾಡಬೇಕು. ಮಹಾನಗರ ಪಾಲಿಕೆಯಲ್ಲಿನ ಪುಟ್‌ಪಾತ್‌ ವ್ಯಾಪಾರಿಗಳನ್ನು ಸಮಿತಿಯ ಪ್ರತಿನಿಧಿಗಳಾಗಿ ನೇಮಕ ಮಾಡಲಾಗಿದೆ. ಆದರೆ, ಸಮಿತಿಯ ಯಾವುದೇ ಸಭೆ ನಡೆಸಿಲ್ಲ. ಕೋವಿಡ್  ನಂತಹ ಸೋಂಕಿನ ಸಂದರ್ಭದಲ್ಲಾದರೂ ಸಭೆ ನಡೆಸದೆ ನಿರ್ಲಕ್ಷ್ಯ ಮಾಡುತ್ತಿರುವುದು ತೀರಾ ಅನ್ಯಾಯ. ಈಗಲಾದರೂ ಸಭೆ ನಡೆಸಿ, ಪುಟ್‌ಪಾತ್‌ ವ್ಯಾಪಾರಿಗಳಿಗೆ ದೊರೆಯಬೇಕಾದ ಎಲ್ಲಾ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಒಕ್ಕೂಟದ ಎಚ್‌.ಕೆ. ರಾಮಚಂದ್ರಪ್ಪ, ಆವರಗೆರೆ ವಾಸು, ಇಸ್ಮಾಯಿಲ್‌, ಬಿ. ಸಿದ್ದಣ್ಣ, ಎಸ್‌.ಕೆ. ರಹಮತುಲ್ಲಾ, ಎನ್‌.ಟಿ. ಬಸವರಾಜ್‌, ಬಿ. ದುಗ್ಗಪ್ಪ, ಎನ್‌.ಎಚ್‌.ರಾಮಪ್ಪ ಇತರರು ಇದ್ದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.