ಮತ್ತೆ 18 ಮಂದಿಗೆ ಸೋಂಕು
Team Udayavani, Jul 9, 2020, 11:12 AM IST
ದಾವಣಗೆರೆ: 8 ವರ್ಷದ ಬಾಲಕ ಸೇರಿದಂತೆ ಬುಧವಾರ 18 ಜನರಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಗ್ರಾಮೀಣ ಭಾಗದಲ್ಲೂ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾದಿಂದ ಗುಣಮುಖರಾದ 13 ಜನರು ಆಸ್ಪತ್ರೆಯಿಂದ ಡಿಸಾcರ್ಜ್ ಆಗಿದ್ದಾರೆ.
66 ವರ್ಷದ ವೃದ್ಧ (ರೋಗಿ ನಂಬರ್ 26970), 50 ವರ್ಷದ ಮಹಿಳೆ (ರೋಗಿ ನಂಬರ್ 26971), 57 ವರ್ಷದ ವ್ಯಕ್ತಿ (ರೋಗಿ ನಂಬರ್ 26972), 35 ವರ್ಷದ ಮಹಿಳೆ (ರೋಗಿ ನಂಬರ್ 26973), 38 ವರ್ಷದ ವ್ಯಕ್ತಿ (ರೋಗಿ ನಂಬರ್ 26974), 40 ವರ್ಷದ ವ್ಯಕ್ತಿ (ರೋಗಿ ನಂಬರ್ 26975) ಯಲ್ಲಿ ಕಾಣಿಸಿಕೊಂಡಿರುವ ಸೋಂಕಿನ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ. 45 ವರ್ಷದ ವ್ಯಕ್ತಿ (ರೋಗಿ ನಂಬರ್ 26976) ಶೀತ ಜ್ವರದ ಕಾರಣ ಸೋಂಕು ದೃಢಪಟ್ಟಿದೆ. ರೋಗಿ ನಂಬರ್ 21682ರ ಸಂಪರ್ಕದಿಂದ 65 ವರ್ಷದ ವೃದ್ಧ (ರೋಗಿ ನಂಬರ್ 26977), 57 ವರ್ಷದ ವೃದ್ಧೆ (ರೋಗಿ ನಂಬರ್ 26978), 36 ವರ್ಷದ ವ್ಯಕ್ತಿ (ರೋಗಿ ನಂಬರ್ 26979), 33 ವರ್ಷದ ವ್ಯಕ್ತಿ (ರೋಗಿ ನಂಬರ್ 26980) ಸೋಂಕಿಗೆ ಒಳಗಾಗಿದ್ದಾರೆ.
52 ವರ್ಷದ ವ್ಯಕ್ತಿಯ (ರೋಗಿ ನಂಬರ್ 26981) ಸೋಂಕಿನ ಮೂಲ ಪತ್ತೆ ಆಗಿಲ್ಲ. ರೋಗಿ ನಂಬರ್ 14403ರ ಸಂಪರ್ಕದಿಂದ 43 ವರ್ಷದ ವ್ಯಕ್ತಿ (ರೋಗಿ ನಂಬರ್ 26982), 32 ವರ್ಷದ ವ್ಯಕ್ತಿ (ರೋಗಿ ನಂಬರ್ 26983) ಸೋಂಕು ಹರಡಿದೆ. 49 ವರ್ಷದ ವ್ಯಕ್ತಿ (ರೋಗಿ ನಂಬರ್ 26984) ಶೀತ ಜ್ವರ ಪರಿಣಾಮ ಸೋಂಕು ತಗುಲಿದೆ. ರೋಗಿ ನಂಬರ್ 13222 ರ ಸಂಪರ್ಕದಿಂದ 8 ವರ್ಷದ ಬಾಲಕ (ರೋಗಿ ನಂಬರ್ 26985), 29 ವರ್ಷದ ಮಹಿಳೆ (ರೋಗಿ ನಂಬರ್ 26986) ಸೋಂಕು ದೃಢಪಟ್ಟಿದೆ.
ತೀವ್ರ ಶೀತ ಜ್ವರದಿಂದ 45 ವರ್ಷದ ವ್ಯಕ್ತಿ (ರೋಗಿ ನಂಬರ್ 26987) ಸೋಂಕು ಕಾಣಿಸಿಕೊಂಡಿದೆ. ಕೊರೊನಾದಿಂದ ಗುಣಮುಖರಾದ ರೋಗಿ ನಂಬರ್ 15383, 19802, 19803, 19806, 19807, 21681, 21683, 21684, 21686, 21687, 21688, 21689, 21690 ಬುಧವಾರ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 383 ಪ್ರಕರಣಗಳಲ್ಲಿ ಇದುವರೆಗೆ 324 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 13 ಜನರು ಮೃತಪಟ್ಟಿದ್ದು, 46 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ