ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ


Team Udayavani, Mar 23, 2023, 7:54 PM IST

ದಾವಣಗೆರೆ: ಯುಗಾದಿಗೆ ಅತ್ತೆ ಮನೆಗೆ ಬಂದು ನಾಪತ್ತೆಯಾಗಿದ್ದ ಅಳಿಯನ ಭೀಕರ ಹತ್ಯೆ

ದಾವಣಗೆರೆ: ವ್ಯಕ್ತಿಯೊಬ್ಬನ ಕತ್ತು ಕೊಯ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಎಸ್.ಎಸ್.ಬಡಾವಣೆ ರಿಂಗ್ ರಸ್ತೆಯ ಆಫೀರ್ಸ್ ಕ್ಲಬ್ ಸಮೀಪ ಗುರುವಾರ ಬೆಳಗಿನ ಜಾವ ನಡೆದಿದೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿ ಗ್ರಾಮದ ಮಹಾಂತೇಶ್ ಪುಟ್ಟಪ್ಪ ಚೌರದ (35) ಕೊಲೆಯಾದವ ಎಂದು ಗುರುತಿಸಲಾಗಿದೆ.

ಮಹಾಂತೇಶ್ ಪುಟ್ಟಪ್ಪ ಚೌರದ ದಾವಣಗೆರೆಯಲ್ಲಿ ವಿವಾಹವಾಗಿದ್ದು, ಆಗಾಗ ದಾವಣಗೆರೆಯ ಬುದ್ಧ ಬಸವ ನಗರಕ್ಕೆ ಬರುತ್ತಿದ್ದ. ಯುಗಾದಿ ಹಬ್ಬಕ್ಕಾಗಿ ದಾವಣಗೆರೆಗೆ ಆಗಮಿಸಿದ್ದನು. ಪತ್ನಿಯ ಮನೆಯಿಂದ ನಾಪತ್ತೆಯಾಗಿದ್ದವ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆಗೀಡಾಗಿರುವ ಮಹಾಂತೇಶ್ ಪುಟ್ಟಪ್ಪ ಚೌರದ ವಿರುದ್ಧ ಈಗಾಗಲೇ ಹಾವೇರಿ ಪೊಲೀಸ್ ಠಾಣೆಯಲ್ಲಿ ೧೦೯ ರಡಿ ಒಂದು ಪ್ರಕರಣ ದಾಖಲಾಗಿತ್ತು. ಅಲ್ಲದೆ ಈತ ಮದ್ಯವ್ಯಸನಿಯಾಗಿದ್ದನು ಎನ್ನಲಾಗಿದೆ.

ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಮನೆ ಕಳ್ಳತನದ ಆರೋಪಿ ಬಂಧನ : 11.18 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಟಾಪ್ ನ್ಯೂಸ್

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ರಾಗಿ ಬೆಳೆಗಾರರ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

Lokayukta: ಆದಾಯಕ್ಕೂ ಮೀರಿ ಆಸ್ತಿ; ಶಿವಮೊಗ್ಗ, ಹನೂರು ಸೇರಿ ವಿವಿಧೆಡೆ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

ಸಚಿವರಿಗೆ ವರ್ಗಾವಣೆ ಅಧಿಕಾರ: ಶೇ. 6ರಷ್ಟು ಸರಕಾರಿ ನೌಕರರ ವರ್ಗಕ್ಕೆ ಆದೇಶ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

Terror 2

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

1-wewqe

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

ಅಧಿಕಾರಿಗಳಿಂದ ಮತ ಎಣಿಕೆಯಲ್ಲಿ ಪಕ್ಷಪಾತ ಆರೋಪ

rahul gandhi

US ನಲ್ಲಿ ರಾಹುಲ್ ಗಾಂಧಿ ವಿರುದ್ಧ ಖಾಲಿಸ್ತಾನ್ ಬೆಂಬಲಿಗರ ಆಕ್ರೋಶ; ಭಾಷಣಕ್ಕೆ ಅಡ್ಡಿ