ಅಪಪ್ರಚಾರಕ್ಕೆ ಕಿವಿಗೊಡದಿರಿ


Team Udayavani, May 18, 2020, 8:33 AM IST

mayor kolar

ದಾವಣಗೆರೆ: ಕೋವಿಡ್‌ 19 ವೈರಸ್‌ನಂತಹ ಮಹಾಮಾರಿ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ದಾವಣಗೆರೆಯಲ್ಲಿ ಶಾಂತಿ, ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಬಾಂಧವರು ಯಾವುದೇ  ರೀತಿಯ ಅಪಪ್ರಚಾರಕ್ಕೆ ಕಿವಿಗೊಡದೆ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಜೀವನ ನಡೆಸೋಣ ಎಂದು ಮೇಯರ್‌ ಬಿ.ಜಿ. ಅಜಯ್‌ಕುಮಾರ್‌ ಮನವಿ ಮಾಡಿದ್ದಾರೆ.

ನಾವು ಈಗ ಕೋವಿಡ್‌ 19 ಮುಕ್ತ ದಾವಣಗೆರೆ ಮಾಡಬೇಕು.  ಯಾರೋ ಕೆಲವರು ಮಾಡುವಂತಹ ಸಮಾಜಘಾತುಕ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ, ಮುಸ್ಲಿಂ ಬಾಂಧವರು ಒಂದೊಂದು ರೀತಿಯ ಹೇಳಿಕೆ ನೀಡುವುದನ್ನು ಬಿಟ್ಟು  ವಣಗೆರೆಯಲ್ಲಿ ಎಲ್ಲರೂ ಒಂದಾಗಿ ಜೀವನವನ್ನು ಸಾಗಿಸೋಣ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಕೈ ಮುಗಿದು ಪ್ರಾರ್ಥಿಸಿದರು. 1992ರ ನಂತರ ದಾವಣಗೆರೆಯಲ್ಲಿ ಹಿಂದೂ, ಮುಸ್ಲಿಂ ಸಮಾಜ ಬಾಂಧವರು ಅಣ್ಣ-ತಮ್ಮಂದಿರಂತೆ ವ್ಯಾಪಾರ ವಹಿವಾಟು ಮಾಡುತ್ತಾ ಜೀವನ ನಡೆಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕೋಮುವಾದ ಉತ್ತೇಜಿಸುವ, ಶಾಂತಿ- ಸೌಹಾರ್ದತೆ ಕದಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸ್‌ ಇಲಾಖೆ ಅಂತಹವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ನಗರಪಾಲಿಕೆ ಸದಸ್ಯ ಕೆ. ಚಮನ್‌ಸಾಬ್‌ ಮಾತನಾಡಿ, ಕಣ್ಣಿಗೆ ಕಾಣದಂತಹ ಕೋವಿಡ್‌ 19 ವೈರಸ್‌ ಇಡೀ ಮನುಕುಲದ ಅಸ್ತಿತ್ವವನ್ನೇ ಅಲುಗಾಡಿಸುತ್ತಿರುವ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ  ಕದಡುವ ಮಾತು, ಕೆಲಸವನ್ನು ಯಾರೂ ಒಪ್ಪುವುದಿಲ್ಲ.

ಕೋವಿಡ್‌ 19 ಹಿನ್ನೆಲೆಯಲ್ಲಿ ಅದೂಟಛಿರಿಯಾಗಿ ಅಲ್ಲದೆ ಬಹಳ ಸರಳವಾಗಿ ರಂಜಾನ್‌ ಆಚರಿಸೋಣ. ಯಾರೂ ಸಹ ಹೊಸ ಬಟ್ಟೆ ಖರೀದಿ ಮಾಡಬಾರದು. ಹಬ್ಬಕ್ಕಾಗಿ ಖರ್ಚು ಮಾಡುವಂತಹ ಹೆಚ್ಚಿನ ಹಣವನ್ನ ಬಡ ಬಗ್ಗರಿಗೆ ನೀಡೋಣ ಎಂದು ಕರೆ ನೀಡಲಾಗಿತ್ತೇ ಹೊರತು ಇಂತಹವರ ಅಂಗಡಿಯಲ್ಲಿ ಬಟ್ಟೆ ಖರೀದಿಸಬೇಡಿ…ಎಂದು ಯಾರೂ ಹೇಳಿಲ್ಲ. ಕೆಲ ಯುವಕರ ಹೇಳಿಕೆ ಮತ್ತು  ವರ್ತನೆಗೂ, ಸಮಾಜಕ್ಕೂ ಯಾವುದೇ ಸಂಬಂಧ ಇಲ್ಲ.

ಯಾರೋ ಕಿಡಿಗೇಡಿಗಳು ಕೋಮು ಸೌಹಾರ್ದತೆ ಕದಡುವ ಮಾತುಗಳನ್ನಾಡಿದ ಮಾತ್ರಕ್ಕೆ ನಾಯಕರಾಗಲಿಕ್ಕೆ ಸಾಧ್ಯವೇ ಇಲ್ಲ. ಯಶ ಕಾಣುವುದೂ ಇಲ್ಲ. ದಾವಣಗೆರೆಯಲ್ಲಿ  ಹಿಂದೂ- ಮುಸ್ಲಿಂ ಬಾಂಧವರು ಸಹೋದರರಂತೆ ಬಾಳ್ಳೋಣ ಎಂದು ಕೋರಿದರು. ಮಹಾನಗರ ಪಾಲಿಕೆ ಸದಸ್ಯ ಸಯೀದ್‌ ಚಾರ್ಲಿ, ಮುಸ್ಲಿಂ ಸಮಾಜದ ಮುಖಂಡ ಜೆ. ಅಮಾನುಲ್ಲಾ ಖಾನ್‌, ಶಾಂತಿ, ಸೌಹಾರ್ದತೆ ಕಾಪಾಡಬೇಕು  ಎಂದು ಮನವಿ ಮಾಡಿದರು.

ಸಂಸದೆ ಶೋಭಾ ಟ್ವೀಟ್‌: ದಾವಣಗೆರೆಯ ಪ್ರತಿಷ್ಠಿತ ಜವಳಿ ಅಂಗಡಿಯೊಂದರ ಮುಂದೆ ನಡೆ ದಿದೆ ಎನ್ನಲಾದ ಘಟನೆಯೊಂದು ಸಾಮಾಜಿಕ ಜಾಲತಾಣ ದಲ್ಲಿ ವೈರಲ್‌ ಆಗಿದೆ. ಇದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು  -ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.