ತವರಿಗೆ ಮರಳಿದ ವಲಸೆ ಕಾರ್ಮಿಕರು
Team Udayavani, May 31, 2020, 11:34 AM IST
ಸಾಂದರ್ಭಿಕ ಚಿತ್ರ
ಹಿರಿಯೂರು: ಪಶ್ಚಿಮಬಂಗಾಳದ 83 ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತದ ಸೂಚನೆ ಮೇರೆಗೆ ತಾಲೂಕು ಆಡಳಿತ ಶನಿವಾರ ಬೆಳಗಿನ ಜಾವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 5 ಬಸ್ಗಳಲ್ಲಿ ಉಚಿತವಾಗಿ ಅವರ ತವರು ರಾಜ್ಯಕ್ಕೆ ಕಳುಹಿಸಿಕೊಟ್ಟಿತು.
ತಾಲೂಕಿನ ವಿವಿಧಡೆಗಳಲ್ಲಿ ಕಳೆದೆರೆಡು ವರ್ಷಗಳಿಂದ ಕೇಬಲ್ ಕೆಲಸಗಳನ್ನು ಮಾಡಿಕೊಂಡು ವಲಸೆ ಕಾರ್ಮಿಕರು ನೆಲೆಸಿದ್ದರು. ಕೋವಿಡ್ ಕಾರಣದಿಂದ ತಮ್ಮ ರಾಜ್ಯಕ್ಕೆ ಹೋಗಿರಲಿಲ್ಲ. ಈ ಬಗ್ಗೆ ಕಾರ್ಮಿಕರು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಜಿಲಾಡಳಿತದ ಆದೇಶದ ಮೇರೆಗೆ ಅವರ ಆರೋಗ್ಯ ತಪಾಸಣೆ ನಡೆಸಿ ವೈಯಕ್ತಿಕ ದಾಖಲಾತಿಗಳನ್ನು ಪರಿಶೀಲಿಸಲಾಯಿತು. ಇವರ ಜೊತೆಗೆ ಹೊಸ ದುರ್ಗ ತಾಲೂಕಿನ 28 ಕಾರ್ಮಿಕರನ್ನು ಕಳುಹಿಸಲಾಯಿತು. ತಹಶೀಲ್ದಾರ್ ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಹೊಸದುರ್ಗ ಪಿಎಸ್ಐ ಶಿವಕುಮಾರ್, ನಗರಠಾಣೆ ಪಿಎಸ್ಐ ನಾಗರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ