ವಿಜಯನಗರ ಉತವಕ್ಕೆ ಭರದ ಸಿದ್ಧತೆ


Team Udayavani, Sep 27, 2021, 6:36 PM IST

hosapete news

ಹೊಸಪೇಟೆ: ನೂತನ ವಿಜಯನಗರ ಜಿಲ್ಲಾ ಉದಯಕ್ಕೆಈಗಾಗಲೇ ದಿನಾಂಕ ನಿಗದಿಯಾಗಿದ್ದು, ವಿಜಯನಗರಗತ ವೈಭವ ಮರುಕಳಿಸುವ ಮಾದರಿಯಲ್ಲಿವಿ ಜಯನಗರ ಉತ್ಸವಕ್ಕೆ ಜಿಲ್ಲಾ ಕೇಂದ್ರ ಹೊಸಪೇಟೆ ಅಣಿಯಾಗುತ್ತಿದೆ.

ವಿಜಯನಗರ ಜಿಲ್ಲಾ ಉದ್ಘಾಟನೆನಿಮಿತ್ತ ಅ.2 ಮತ್ತು 3ರಂದು ವಿಜಯನಗರ ಉತ್ಸವನಡೆಯಲಿದೆ. ಇದಕ್ಕಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿಭವ್ಯ ವೇದಿಕೆ ನಿರ್ಮಾಣ ಸಜ್ಜುಗೊಳಿಸಲಾಗುತ್ತಿದೆ.

ಬೃಹತ್‌ ವೇದಿಕೆ: ವೇದಿಕೆಯಲ್ಲಿ ಮಾತಂಗಪರ್ವತದ ವಿಹಂಗಮ ನೋಟ ಹಾಗೂ ಶ್ರೀವಿರೂಪಾಕ್ಷೇಶ್ವರ ದೇಗುಲದ ರಾಜ ಗೋಪುರ(60 ಅಡಿ)ವನ್ನು ಕಲಾವಿದರು ಸೃಜಿಸಲಿದ್ದಾರೆ.ಅಲ್ಲದೇ ಶ್ರೀಕೃಷ್ಣದೇವರಾಯರ 20 ಅಡಿ ಎತ್ತರದಪ್ರತಿಮೆಯನ್ನೂ ಕಲಾವಿದರು ಸೃಜಿಸಲಿದ್ದಾರೆ.

ವೇದಿಕೆಸುತ್ತ ಹಂಪಿ ಸ್ಮಾರಕಗಳನ್ನು ಸೃಜಿಸಲಾಗುತ್ತಿದೆ.ಬೆಂಗಳೂರಿನ ಎಂ.ವಿ. ಕನ್ಸಲ್ಟಂಟ್‌ ಸಂಸ್ಥೆ ಈ ವೇದಿಕೆನಿರ್ಮಾಣ ಮಾಡುತ್ತಿದೆ. ನೆಲದಿಂದ ಏಳು ಅಡಿಎತ್ತರದಲ್ಲಿ ವೇದಿಕೆ ಇರಲಿದ್ದು, 120 ಅಡಿ ಅಗಲ, 130ಅಡಿ ಉದ್ದ ಇರಲಿದೆ. ವೇದಿಕೆಗೆ ಗಣ್ಯರು ತೆರಳಲು400 ಅಡಿ ಉದ್ದದ ಮಾರ್ಗ ನಿರ್ಮಿಸಲಾಗುತ್ತಿದೆ.

ವೇದಿಕೆಯಲ್ಲಿ ಆಂಜನೇಯ, ಕಲ್ಲಿನತೇರು, ಸಾಸಿವೆಕಾಳು ಗಣಪ, ಉಗ್ರನರಸಿಂಹ ಸೇರಿದಂತೆ ವಿವಿಧಸ್ಮಾರಕಗಳನ್ನು ಸೃಜಿಸುವ ಕಾರ್ಯವನ್ನು ಕಲಾವಿದರುಮಾಡಲಿದ್ದಾರೆ.

ಪ್ರವೇಶ ದ್ವಾರದಲ್ಲಿ ಭುವನೇಶ್ವರಿ ಪ್ರತಿಮೆ: ವೇದಿಕೆ ಪ್ರವೇಶದ್ವಾರದಲ್ಲೇ ತಾಯಿ ಭುವನೇಶ್ವರಿ ಮೂರ್ತಿ ಪ್ರತಿಷ್ಠಾಪನೆಮಾಡಲಾಗುತ್ತಿದ್ದು, ಸುತ್ತಲು ಕನ್ನಡ ನಾಡನ್ನುಪ್ರತಿಬಿಂಬಿಸುವ ಚಿತ್ರಗಳು ಅನಾವರಣಗೊಳ್ಳಲಿವೆ.ಅನತಿದೂರದಲ್ಲೇ ಅಗ್ನಿಕುಂಡ ನಿರ್ಮಿಸಲಾಗುತ್ತಿದ್ದು,ಹಂಪಿಯಿಂದ ಜ್ಯೋತಿ ತರಲಾಗುತ್ತದೆ. ಜತೆಗೆ ಎಲ್ಲತಾಲೂಕಿನಿಂದ ಆಗಮಿಸುವ ಜ್ಯೋತಿಯನ್ನು ಈಕುಂಡದಲ್ಲಿ ಬೆಳಗಿಸಲಾಗುತ್ತದೆ. ಈಗಾಗಲೇ 250 ಕಲಾವಿದರು ವೇದಿಕೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಹಂಪಿ ಉತ್ಸವದಲ್ಲಿ ವೇದಿಕೆನಿರ್ಮಾಣದ ಅನುಭವ ಹೊಂದಿರುವ ಕಲಾವಿದರೇವೇದಿಕೆ ನಿರ್ಮಿಸುತ್ತಿದ್ದಾರೆ.

ಪುಸ್ತಕ ಮಳಿಗೆ: ವೇದಿಕೆ ಸುತ್ತ 30 ಸ್ಟಾಲ್‌ಗ‌ಳನ್ನುನಿರ್ಮಿಸಲಾಗುತ್ತಿದೆ. ಈ ಸ್ಟಾಲ್‌ಗ‌ಳಲ್ಲಿ ಅರಣ್ಯ,ಪರಿಸರ, ಪ್ರವಾಸೋದ್ಯಮ ಸೇರಿದಂತೆ ವಿವಿಧಇಲಾಖೆಗಳ ಕುರಿತು ಮಾಹಿತಿ ನೀಡುವ ಕಾರ್ಯಮಾಡಲಾಗುತ್ತದೆ.ಸಿಎಂ ಉದ್ಘಾಟನೆ: ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು ವಿಜಯನಗರ ಜಿಲ್ಲೆಉದ್ಘಾಟಿಸಲಿದ್ದು, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಸಚಿವಆನಂದ್‌ ಸಿಂಗ್‌ ಅಧ್ಯಕ್ಷತೆ ವಹಿಸಲಿದ್ದು, ಹಲವುಸಚಿವರು ಭಾಗವಹಿಸಲಿದ್ದಾರೆ.

ಖ್ಯಾತ ಗಾಯಕರು: ಗಾಯಕಿ ಎಂ.ಡಿ. ಪಲ್ಲವಿ,ಅನನ್ಯ ಭಟ್‌ ಅವರು ಮೊದಲ ದಿನ ಹಾಡುಗಳನ್ನುಹಾಡಲಿದ್ದಾರೆ. ಖ್ಯಾತ ಡ್ರಮ್‌ ವಾದಕ ಶಿವಮಣಿ,ಪ್ರವೀಣ್‌ ಗೋಡಿRಂಡಿ ಆಗಮಿಸಲಿದ್ದಾರೆ. ನಿರುಪಮಾರಾಜೇಂದ್ರ ಅವರು ವಿಜಯನಗರ ನೃತ್ಯರೂಪಕಪ್ರದರ್ಶಿಸಲಿದ್ದಾರೆ. ಇನ್ನೂ ವೇದಿಕೆಯಲ್ಲಿ ಐತಿಹಾಸಿಕವಿಜಯನಗರ ಕಿರುಚಿತ್ರ ಮೂಡಿ ಬರಲಿದೆ. ಅ.3ರಂದುವಿಜಯಪ್ರಕಾಶ ಮತ್ತು ತಂಡ, ಲಕ್ಷ್ಮೀ ದುಬೆ, ಸತ್ಯವತಿಮಂಗ್ಲಿಬಾಯಿ ಆಗಮಿಸಲಿದ್ದಾರೆ.

ಪರಿಶೀಲನೆ: ನಗರದ ಜಿಲ್ಲಾ ಕ್ರೀಡಾಂಗಣಕ್ಕೆಸಚಿವ ಆನಂದ ಸಿಂಗ್‌ ಅವರು ಭೇಟಿ ನೀಡಿ,ನಿರ್ಮಾಣಗೊಳ್ಳುತ್ತಿರುವ ಭವ್ಯ ವೇದಿಕೆ ಸಿದ್ಧತೆ ಕಾರ್ಯವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿಸಂಸದ ವೈ.ದೇವೇಂದ್ರಪ್ಪ, ಮುಖಂಡ ನೇಮಿರಾಜುನಾಯ್ಕ, ಡಿವೈಎಸ್ಪಿ ವಿಶ್ವನಾಥ್‌ ರಾವ್‌ ಕುಲಕರ್ಣಿ ಇನ್ನಿತರರಿದ್ದರು.

ಪಿ.ಸತ್ಯನಾರಾಯಣ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.