ಅಭಿಮಾನಿಗಳ ಹೃದಯದಲ್ಲಿ ಪುನೀತ್‌ ಶಾಶ್ವತ


Team Udayavani, Nov 4, 2021, 4:44 PM IST

144

ದಾವಣಗೆರೆ: ಇತ್ತೀಚೆಗೆ ಅಸ್ತಂಗತರಾದ ಚಲನಚಿತ್ರ ನಟ ಪುನೀತ್‌ ರಾಜಕುಮಾರ್‌ ಅವರಿಗೆ ಇಲ್ಲಿಯ ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ “ಸಿನಿಮಾ ಸಿರಿ’ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸಂಸ್ಥೆಯ ಕೋಶಾಧ್ಯಕ್ಷ ಮಂಜುನಾಥಸ್ವಾಮಿ ಮಾತನಾಡಿ, ದೈಹಿಕವಾಗಿ ನಮ್ಮನ್ನು ಅಗಲಿದ ಅಪ್ಪು ಮಾನವೀಯ ಮೌಲ್ಯಗಳ ಸಮಾಜಸೇವೆಯೊಂದಿಗೆ ವಿಶಿಷ್ಟ ವ್ಯಕ್ತಿತ್ವದೊಂದಿಗೆ ಕೋಟಿ, ಕೋಟಿ ಜನರ ಅವರ ಅಭಿಮಾನಿಗಳ ಹೃದಯಲ್ಲಿ ನೆಲೆಸಿದ್ದಾರೆ. ಅವರ ಈ ಆದರ್ಶ ಗುಣಗಳು ಇತರ ನಟ-ನಟಿಯರಿಗೆ, ಯುವ ಪೀಳಿಗೆಗೆ ಮಾದರಿಯಾಗಿದೆ ಎಂದರು.

ಸಂಸ್ಥೆಯ ಸಂಸ್ಥಾಪಕರಲ್ಲೋರ್ವರಾದ ಸಾಲಿಗ್ರಾಮ ಗಣೇಶ್‌ ಶೆಣೈ ಮಾತನಾಡಿ, ಪುನಿತ್‌ ಚಲನಚಿತ್ರ ನಟನೆಗಷ್ಟೇ ಸೀಮಿತವಾಗದ ಅವರ ಜೀವನ ಸಮಾಜಮುಖೀ ಸತ್ಕಾರ್ಯ, ಸಾಧನೆ ಒಂದು ದಾಖಲೆ ಎಂದರು. ಒಂದು ನಿಮಿಷ ಮೌನಾಚರಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸಂಸ್ಥೆಯ ಪದಾಧಿಕಾರಿಗಳಾದ ಆರ್‌.ಟಿ. ಮೃತ್ಯುಂಜಯ, ಗಜಾನನ ಭೂತೆ, ಸುರಭಿ ಶಿವಮೂರ್ತಿ, ಭಾವನ್ನಾರಾಯಣ, ಮಲ್ಲಿಕಾರ್ಜುನ ಮುಂತಾದವರು ಇದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎಂ.ಜಿ. ಜಗದೀಶ್‌ ಸ್ವಾಗತಿಸಿ, ವಂದಿಸಿದರು.

ಶದ್ಧಾಂಜಲಿ

ಜಗಳೂರು: ಕನ್ನಡದ ಯುವ ರತ್ನ ಪವರ್‌ ಸ್ಟಾರ್‌ ಪುನೀತ್‌ರಾಜ್‌ ಕುಮಾರ್‌ ಅವರು ಅಕಾಲಿಕ ಮರಣದ ಅಗಲಿಗೆಯಿಂದ ಜಗಳೂರು ಪಟ್ಟಣ ಅಲ್‌ ಫಾತೀಮಾ ಸಂಸ್ಥೆಯ ಕಚೇರಿ ಆವರಣದಲ್ಲಿ ಅಲ್‌ ಫಾತೀಮಾ ಸಮಸ್ಥೆ ಹಾಗೂ ಲಯನ್‌ ಕ್ಲಬ್‌ ಇವರ ವತಿಯಿಂದ ಶದ್ಧಾಂಜಲಿ ಸಲ್ಲಿಸಿದರು. ಆಲ್‌ ಫಾತೀಮ ಸಮಸ್ಯೆ ಕಾರ್ಯದರ್ಶಿ ಶಾಹೀನ ಬೇಗಂ, ಕರವೇ ತಾಲೂಕು ಅಧ್ಯಕ್ಷ ಎಂ.ವೈ. ಮಹಾತೇಶ್‌, ವಿದ್ಯಾರ್ಥಿ ಘಟಕಗ ಅಧ್ಯಕ್ಷ ಎಂ.ಡಿ. ಅಬ್ದುಲ್‌ ರಖೀಬ್‌, ಜಗಳೂರು ಗೊಲ್ಲರಹಟ್ಟಿ ಗ್ರಾಮ ಘಟಕದ ಅಧ್ಯಕ್ಷ ತಿಪ್ಪೇಸ್ವಾಮಿ, ಎಫ್‌ಎಸ್‌ಐ ವ್ಯವಸ್ಥಾಪಕ ಶಂಕರ್‌, ಮುಖಂಡರಾ ಶಂಸು œನ್‌, ಶಿವಣ್ಣ, ಮೌಲ, ಟೈಲರಿಂಗ್‌ ಶಿಕ್ಷಣಕ್ಕಿ ಮಂಜುಳಾ, ಕಂಪ್ಯೂಟರ್‌ ಶಿಕ್ಷಕಿ ತ್ರಿವೇಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.