ಚಿಕ್ಕಮಗಳೂರು: ಅಮಾನತುಗೊಂಡಿದ್ದ ಜ್ಯೋತಿ ಡಿಸೋಜಾ ಮತ್ತೆ ನಿಯೋಜನೆ
Team Udayavani, Dec 2, 2021, 3:55 PM IST
ಚಿಕ್ಕಮಗಳೂರು: ಹಣ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಕೂದುವಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಜ್ಯೋತಿ ಎಫ್. ಡಿಸೋಜಾ ಅವರನ್ನು ನ್ಯಾಯಾಲಯದ ಮಧ್ಯಂತರ ಆದೇಶದ ಅನ್ವಯ ಮತ್ತೆ ನಿಯೋಜನೆ ಮಾಡಿಕೊಳ್ಳಲಾಗಿದೆ.
ಬುಧವಾರ ಸಂಘದ ಅಧ್ಯಕ್ಷ ಎಸ್.ಡಿ.ಉಮೇಶ್ ಅವರು ಜ್ಯೋತಿ ಎಫ್ ಡಿಸೋಜಾ ಅವರಿಗೆ ಹುದ್ದೆಗೆ ಹಾಜರಾಗುವಂತೆ ಆದೇಶಪತ್ರ ನೀಡಿದರು.
ನ್ಯಾಯಾಲಯದ ಮಧ್ಯಂತರ ಆದೇದಂತೆ ಅಂತಿಮ ಆದೇಶದ ಷರತ್ತಿಗೊಳಪಟ್ಟು ಕೂದುವಳ್ಳಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಪ್ರಭಾರ ಮುಖ್ಯಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕೂಡಲೇ ಕರ್ತವ್ಯದ ಮೇಲೆ ಹಾಜರಾಗುವಂತೆ ಸಂಘದ ಅಧ್ಯಕ್ಷ ಎಸ್.ಡಿ. ಉಮೇಶ್ ಅವರು ನೀಡಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ