ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಎಂಗೆ ಮನವಿ
Team Udayavani, May 24, 2020, 7:09 AM IST
ಕಲಘಟಗಿ: ಗುತ್ತಿಗೆ ಆಯುಷ್ ವೈದ್ಯರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಎಂಗೆ ಬರೆದ ಪತ್ರವನ್ನು ಹಿರಿಯ ವೈದ್ಯ ಡಾ| ಬಸವರಾಜ ಬಾಸೂರ ಶನಿವಾರ ಸಲ್ಲಿಸಿದರು. ಬೇಡಿಕೆ ಈಡೇರಿಸುವಂತೆ ಹತ್ತು ಹಲವು ಬಾರಿ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸರಕಾರವನ್ನು ಆಗ್ರಹಿಸಿದರೂ ಪ್ರಯೋಜನವಾಗಿಲ್ಲ.
ಮೇ 5ರಿಂದ ತೋಳಿಗೆ ಕಪ್ಪು ಪಟ್ಟಿ ಧರಿಸಿ ಸೇವೆ ಮುಂದುವರಿಸಿದರೂ ಸರಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ವೈದ್ಯರು ಆರೋಪಿಸಿದರು.ಡಾ| ಸುರೇಶ
ಕಳಸಣ್ಣವರ, ಡಾ| ಪ್ರಕಾಶ ಅಂಗಡಿ, ಡಾ| ಸುನಿತಾ ಕಂಚಿನಕೋಟೆ, ಡಾ| ಆರ್. ಎಮ್.ಸತ್ಯನಾರಾಯಣ, ಡಾ| ವಿಶ್ವನಾಥ ಕರ್ಲವಾಡ, ಡಾ| ನಿರ್ಮಲಾ ಕಿತ್ತೂರ, ಡಾ| ಶ್ವೇತಾ ಅಮದಾಪು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ