ಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟ್‌ಗಳ ನೇಮಕ


Team Udayavani, Apr 18, 2021, 6:36 PM IST

Appointment of Executive Magistrates

ಸೇಡಂ: ತಾಲೂಕಿನಲ್ಲಿ ಕೋವಿಡ್‌ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೇಟರ್‌ಗಳನ್ನುನೇಮಿಸಲಾಗಿದೆ ಎಂದು ತಹಶೀಲ್ದಾರ್‌ಬಸವರಾಜ ಬೆಣ್ಣೆಶಿರೂರ ತಿಳಿಸಿದರು.

ತಹಶೀಲ್ದಾರ್‌ ಕಚೇರಿಯಲ್ಲಿನಿಯಂತ್ರಿತ ಪ್ರದೇಶ ಹಾಗೂ ಘಟನಾನಿಯಂತ್ರಕರಾಗಿ ಜಿಲ್ಲಾ ಧಿಕಾರಿಯಿಂದನೇಮಕವಾದ ಅ ಧಿಕಾರಿಗಳೊಂದಿಗೆಸಭೆ ನಡೆಸಿ, ಅವರು ಮಾಹಿತಿನೀಡಿದರು.ಜಿಲ್ಲಾ ಧಿಕಾರಿಗಳ ಆದೇಶದಂತೆಪಟ್ಟಣದ ನಾಲ್ಕು ವಾರ್ಡ್‌ಗೆಒಬ್ಬರು, ಗ್ರಾಮೀಣಕ್ಕೆ ಮೂವರುಅಥವಾ ನಾಲ್ಕು ಗ್ರಾಪಂ ಕೇಂದ್ರಒಳಗೊಂಡಂತೆ ಅ ಧಿಕಾರಿಗಳನ್ನುಎಕ್ಸಿಕ್ಯೂಟಿವ್‌ ಮ್ಯಾಜಿಸ್ಟ್ರೆಟ್‌ಗಳಾಗಿನೇಮಕ ಮಾಡಲಾಗಿದೆ.

ಯಾವ ಪ್ರದೇಶದಲ್ಲಿ ಹೆಚ್ಚಿನಸೊಂಕಿತರು ಕಂಡು ಬರುತ್ತಾರೆಯೋಅದನ್ನು ನಿಯಂತ್ರಿತ ಪ್ರದೇಶವನ್ನಾಗಿಘೋಷಣೆ ಮಾಡಲಾಗುತ್ತಿದೆ.ಮಳಖೇಡದ ಅಲ್ಟ್ರಾಟೆಕ್‌ ಸಿಮೆಂಟ್‌ಕಾರ್ಖಾನೆಯಲ್ಲಿ ಎರಡು ಪ್ರದೇಶವನ್ನುನಿಯಂತ್ರಿತ ಪ್ರದೇಶವನ್ನಾಗಿಘೋಷಿಸಲಾಗಿದೆ.

ನಿಯಂತ್ರಿತ ಪ್ರದೇಶದಲ್ಲಿನಸೋಂಕಿತರಿಗೆ ಅಗತ್ಯ ಸೌಲಭ್ಯಕಲ್ಪಿಸುವುದು, ಮನೆಯಿಂದಹೊರ ಬಾರದಂತೆ ನಿಗಾವಹಿಸಲುಅಗತ್ಯ ಸಿಬ್ಬಂದಿ ನೇಮಿಸಲಾಗಿದೆ.ಸೋಂಕಿತರು ಉಢಾಪೆ ಮಾಡಿದರೆಪ್ರಕರಣ ದಾಖಲಿಸುವ ಹಕ್ಕುಮ್ಯಾಜಿಸ್ಟ್ರೇಟ್‌ಗಳಿಗೆ ನೀಡಲಾಗಿದೆಎಂದು ತಿಳಿಸಿದರು.

ಸಭೆಯಲ್ಲಿ ಸಿಡಿಪಿಒ ಮುರುಗೇಶಗುಣಾರಿ, ಪುರಸಭೆ ಮುಖ್ಯಾಧಿ ಕಾರಿಸತೀಶ ಗುಡ್ಡೆ, ಗ್ವಾಲೇಶ ಹೊನ್ನಳ್ಳಿ,ಲೊಕೋಪಯೋಗಿ ಇಲಾಖೆ ಕೃಷ್ಣ ಅಗ್ನಿಹೋತ್ರಿ, ಎಇಇಚಂದ್ರಶೇಖರ ಮೋತಕಪಲ್ಲಿ, ಪ್ರಭಾರಗೊಬ್ಬೂರ, ರಾಮಚಂದ್ರ ಬಸೂದೆ,ರವಿಕುಮಾರರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯಕುಮಾರ ಭಾಗೋಡಿ,ಗೋರಕನಾಥ, ಶರಣಬಸಪ್ಪ ಪಾಟೀಲ,ಪ್ರಶಾಂತ ಇತರರಿದ್ದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.