ಗುಜರಿ ಅಡ್ಡೆಯಾದ ಬ್ರಿಟಿಷರ ಕಾಲದ ಕಟ್ಟಡ

ರೈತರಿಗೆ ಅನುಕೂಲವಾಗುವಂತಹ ಚಿಂತನೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ಮಾಡಬೇಕಾಗಿದೆ.

Team Udayavani, Apr 9, 2022, 12:50 PM IST

ಗುಜರಿ ಅಡ್ಡೆಯಾದ ಬ್ರಿಟಿಷರ ಕಾಲದ ಕಟ್ಟಡ

ನವಲಗುಂದ: ಬ್ರಿಟಿಷರ ಕಾಲದಲ್ಲಿ ಕಟ್ಟಿರುವಂತಹ ಶತಮಾನ ಕಂಡ ತಹಶೀಲ್ದಾರ್‌ ಕಾರ್ಯಾಲಯಕ್ಕೆ ಕಾಯಕಲ್ಪ ಬೇಕಾಗಿದೆ. ಹಿಂದೊಂದು ದಿನ ಹಳೆಯ ತಹಶೀಲ್ದಾರ್‌ ಕಾರ್ಯಾಲಯದ ಆವರಣದಲ್ಲಿ ಪೊಲೀಸ್‌ ಠಾಣೆ ಸೇರಿದಂತೆ ತಾಲೂಕಾಡಳಿತವೇ ಕಾರ್ಯನಿರ್ವಹಿಸುತ್ತಿತ್ತು. ಸುಂದರವಾಗಿದ್ದ ಶತಮಾನದ ಕಟ್ಟಡವನ್ನು ಈಗ ನಿರ್ಲಕ್ಷಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಶತಮಾನದ ಕಟ್ಟಡದಲ್ಲಿದ್ದ ಹಳೆಯ ತಹಶೀಲ್ದಾರ್‌ ಕಾರ್ಯಾಲಯ ಈಗ ಪೊಲೀಸ್‌ ಇಲಾಖೆ ಸೀಜ್‌ ಮಾಡಿದ ವಾಹನಗಳ ಗುಜರಿ ಅಡ್ಡೆಯಾಗಿ ಪರಿಣಮಿಸಿದೆ. ಹಳೆಯ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಸದ್ಯ ರೆಕಾರ್ಡ್‌, ಭೂಮಾಪನಾಧಿಕಾರಿ, ಸರ್ವೇ, ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಗಳಿಗೆ ಕೊಠಡಿಗಳು ಬಳಕೆ ಬಿಟ್ಟರೆ ಉಳಿದವುಗಳು ಖಾಲಿ ಇವೆ. ಬೇರೆ ಸರಕಾರಿ ಕಚೇರಿಗಳಿಗಾದರೂ ನೀಡಿದರೆ ಹಳೆಯ ಕಟ್ಟಡಕ್ಕೆ ಹೊಸ ಕಳೆಯಾದರೂ ಬರಬಹುದು ಎಂಬುದು ಜನರ ನಿರೀಕ್ಷೆಯಾಗಿದೆ.

ಹಳೆಯ ತಹಶೀಲ್ದಾರ್‌ ಕಾರ್ಯಾಲಯಕ್ಕೆ ದಿನನಿತ್ಯ ನೂರಾರು ರೈತರು ಆಗಮಿಸುತ್ತಾರೆ. ಈ ಆವರಣದಲ್ಲಿ ಗುಜರಿ, ಮೂತ್ರ ವಿಸರ್ಜನೆ, ಎಲ್ಲೆಂದರಲ್ಲಿ ಉಗುಳುವುದರಿಂದ ಕಟ್ಟಡದ ವಾತಾವರಣವೇ ಹಾಳಾಗಿದೆ. ಶತಮಾನದ ಕಟ್ಟಡವನ್ನು ಅಭಿವೃದ್ಧಿಪಡಿಸಿ ಬಾಡಿಗೆ ರೂಪದಲ್ಲಿ ಬೇರೆಡೆಗೆ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿ ಸಾರ್ವಜನಿಕರಿಗೆ, ರೈತರಿಗೆ ಅನುಕೂಲವಾಗುವಂತಹ ಚಿಂತನೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ಮಾಡಬೇಕಾಗಿದೆ.

ಹಳೆಯ ತಾಲೂಕು ಕಚೇರಿ ಕಾರ್ಯಾಲಯದ ಹತ್ತಿರವೇ ಪೊಲೀಸ್‌ ಠಾಣೆ ಇದ್ದು, ಸೀಜ್‌ ಮಾಡಿದ ವಾಹನಗಳನ್ನು ಠಾಣೆಯಲ್ಲಿರಿಸುವುದನ್ನು ಬಿಟ್ಟು ಎಲ್ಲೆಂದರಲ್ಲಿ ಅಪಘಾತ ವಾಹನಗಳ ಶೋರೂಮ್‌ ಮಾಡಿದ್ದಾರೆ. ಹಳೆಯ ತಹಶೀಲ್ದಾರ್‌ ಕಾರ್ಯಾಲಯ ಆವರಣದಲ್ಲಿಯೇ ವೀರಭದ್ರೇಶ್ವರ ಹಾಗೂ ಮಾರುತಿ ದೇವಸ್ಥಾನವಿದ್ದು, ಭಕ್ತರು ಸಹ ಭಯದಲ್ಲಿ ಬಂದು ಹೋಗುವಂತಾಗಿದೆ. ಗುಜರಿ ವಾಹನಗಳಿಂದ ವಿಷಜಂತುಗಳು ಮನೆ ಮಾಡಿದ್ದು ಕಚೇರಿ ಕೆಲಸಕ್ಕೆಂದು ಬಂದಾಗ ಅವಘಡಕ್ಕೆ ಎಡೆಮಾಡಿಕೊಟ್ಟಂತಾಗಿದೆ. ನೂತನವಾಗಿ ಆಗಮಿಸಿರುವ ತಹಶೀಲ್ದಾರ್‌ ಅನಿಲ ಬಡಿಗೇರ ಅವರು ಶತಮಾನದ ಕಟ್ಟಡದ ಆವರಣದಲ್ಲಿನ ಗುಜರಿ ವಾಹನಗಳನ್ನು ಸ್ಥಳಾಂತರಿಸಿ ಆವರಣ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂಬುದು ಜನರ ಆಶಯವಾಗಿದೆ.

ವಿಶಾಲವಾದ ಕಾರ್ಯಾಲಯದ ಜಾಗೆಯಲ್ಲಿ ರೈತರ ವಾಹನಗಳು ನಿಲ್ಲಲು ಸಹ ಜಾಗೆ ಇಲ್ಲದಂತೆ ಅಪಘಾತದ ವಾಹನಗಳ ತಾಣವಾಗಿಸಿದ್ದಾರೆ. ಇಂತಹ ಕಟ್ಟಡ ಸಿಗುವುದು ಅಪರೂಪ. ವಿಶಾಲವಾದ ಜಾಗೆ, ಕಲ್ಲಿನಲ್ಲಿ ಕಟ್ಟಿದ ಗೋಡೆಗಳ ಕಟ್ಟಡವನ್ನು ತಾಲೂಕಾಡಳಿತ ನಿರ್ಲಕ್ಷಿಸುತ್ತಿರುವುದು ನೋವುನ್ನುಂಟು ಮಾಡಿದೆ.
ಬಸಣ್ಣ ಬೆಳವಣಕಿ,ಅಳಗವಾಡಿ ಗ್ರಾಮಸ್ಥ

ಪುಂಡಲೀಕ ಮುಧೋಳ

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.