ದುಶ್ಚಟಗಳಿಂದ ಖಿನ್ನತೆ ಬಳುವಳಿ


Team Udayavani, Mar 7, 2021, 6:26 PM IST

Depression from evil

ಹುಬ್ಬಳ್ಳಿ: ದುಶ್ಚಟಗಳಿಂದ ತಾತ್ಕಾಲಿಕ ಪರಿಹಾರ ಸಿಗುತ್ತದೆ. ಅಲ್ಲದೆ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮ ಉಂಟಾಗುತ್ತದೆ. ಯುವಜನಾಂಗ ಇವುಗಳಿಂದ ದೂರವಿರಬೇಕು ಎಂದು ಧಾರವಾಡದ ಡಿಮ್ಹಾನ್ಸ್‌ ನಿರ್ದೇಶಕ ಡಾ|ಮಹೇಶ ದೇಸಾಯಿ ಹೇಳಿದರು. ಇಲ್ಲಿಯ ವಿದ್ಯಾನಗರದ ಶ್ರೀ ಕಾಡಸಿದ್ಧೇಶ್ವರ ಕಲಾ ಮಹಾವಿದ್ಯಾಲಯ ಮತ್ತು ಎಚ್‌.ಎಸ್‌. ಕೋತಂಬ್ರಿ ವಿಜ್ಞಾನ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಖನ್ನತೆಗೊಳಗಾದಾಗ ಬಹುತೇಕ ಯುವಜನರು ಆತ್ಮಹತ್ಯೆಗೆ ಶರಣಾಗುತ್ತಾರೆ. ಇಲ್ಲವೇ ಮಾದಕ ದ್ರವ್ಯಗಳ ಸೇವನೆ ಅಥವಾ ಮದ್ಯಪಾನ, ಧೂಮ್ರಪಾನ ಮುಂತಾದ ದುಶ್ಚಟಗಳನ್ನು ಬೆಳೆಸಿಕೊಳ್ಳುತ್ತಾರೆ. ಖನ್ನತೆಗೆ ಚಿಕಿತ್ಸೆ ಪಡೆಯುವವರ ಸಂಖ್ಯೆ ಕಡಿಮೆ. ಮೇಲಾಗಿ ಮಾನಸಿಕ ಅಸ್ವಸ್ಥ ಪ್ರಕರಣಗಳಲ್ಲಿ ಶೇ.50 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ. ಮುಂದೆ ಅದು ಅವರ ಜೀವನದ ಮೇಲೆ ಭಾರಿ ಪರಿಣಾಮ ಬೀರುತ್ತದೆ.

ಇದರಿಂದ ಜೀವನದಲ್ಲಿ ನಿರಾಸಕ್ತಿ, ಶಿಕ್ಷಣ ಮೊಟಕುಗೊಳಿಸುವುದು, ವಿವಾಹ ವಿಚ್ಛೇದನ ಕೊನೆಗೆ ಆತ್ಮಹತ್ಯೆಯಲ್ಲಿ ಅಂತ್ಯಗೊಳ್ಳುತ್ತದೆ. ಕಾರಣ ಖಿನ್ನತೆಗೊಳಗಾಗದೇ ಮಾನಸಿಕ ಸ್ವಾಸ್ಥÂ ಕಾಪಾಡಿಕೊಳ್ಳಬೇಕು ಎಂದರು. ಧಾರವಾಡದ ಡಿಮ್ಹಾನ್ಸ್‌ ಸಹಾಯಕ ಪ್ರಾಧ್ಯಾಪಕಿ ಡಾ| ಸಾಹಿತ್ಯಾ ಬಿ.ಆರ್‌. ಮಾತನಾಡಿ, ಕೋವಿಡ್‌ ನಂತರದ ಅವ  ಧಿಯಲ್ಲಿ ಯುವಜನರು ಸಹಜ ಜೀವನಕ್ಕೆ ಮರಳಿದ್ದು, ಇನ್ನು ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂದರು.

ತರಂಗಿಣಿ ಕುದರಿ ಪ್ರಾರ್ಥಿಸಿದರು. ಕಾಲೇಜಿನ ಮನೋಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ| ಎಸ್‌.ಜೆ. ಹಾನಗಲ್‌ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ರೂಪಾ ಎಸ್‌. ಉಗ್ರಾಣಕರ ಪರಿಚಯಿಸಿದರು. ಯು.ಎಂ. ನಿತೀಶ ನಿರೂಪಿಸಿದರು. ಮೈಥಿಲಿ ಎನ್‌. ವಂದಿಸಿದರು.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.