ಡಾ| ನಾಗಲೋಟಿಮಠ ಬದುಕು ಯುವಕರಿಗೆ ಆದರ್ಶ

ರ್‍ಯಾಂಕ್‌ ಪಡೆದಾಗ ಇಂತಹ ಪುಸ್ತಕವನ್ನು ಉಡುಗೊರೆಯಾಗಿ ನೀಡಬೇಕು

Team Udayavani, Oct 25, 2021, 6:23 PM IST

ಡಾ| ನಾಗಲೋಟಿಮಠ ಬದುಕು ಯುವಕರಿಗೆ ಆದರ್ಶ

ಹುಬ್ಬಳ್ಳಿ: ಡಾ| ಎಸ್‌.ಜೆ. ನಾಗಲೋಟಿಮಠ ಅವರ ನಡೆ, ನುಡಿ ಮತ್ತು ಪ್ರಾಮಾಣಿಕತೆ ಇಂದಿನ ಜನಾಂಗಕ್ಕೆ ಆದರ್ಶವಾಗಬೇಕಾಗಿದೆ ಎಂದು ವಿಶ್ರಾಂತ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಜಿ.ಆರ್‌. ತಮಗೊಂಡ ಹೇಳಿದರು. ವಿದ್ಯಾನಗರ ಸುಶ್ರುತ ಆಸ್ಪತ್ರೆ ಸಭಾಭವನದಲ್ಲಿ ಬೆಳಗಾವಿಯ ಡಾ| ಎಸ್‌.ಜೆ.ನಾಗಲೋಟಿಮಠ ಅಂತಾರಾಷ್ಟ್ರೀಯ ಪ್ರತಿಷ್ಠಾನ, ಕಲಬುರಗಿಯ ಷಡಕ್ಷರಿಸ್ವಾಮಿ ದಿಗ್ಗಾಂವಕರ ಟ್ರಸ್ಟ್‌ ಮತ್ತು ಜನಾಂದೋಲನ ಟ್ರಸ್ಟ್‌ನ ಸಹಯೋಗದಲ್ಲಿ ಸಜನಾ ಅವರ ಬಿಚ್ಚಿದ ಜೋಳಿಗೆಯ ಇಂಗ್ಲಿಷ್‌ ಆವೃತ್ತಿ(ಆ್ಯನ್‌ ಓಪನ್‌ ಬ್ಯಾಗ್‌ ಆಪ್‌ ಆಲ್ಮ್ಸ್) ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಡಾ| ನಾಗಲೋಟಿಮಠ ಅವರು ಸಾಹಿತ್ಯ ಕ್ಷೇತ್ರದಲ್ಲಿ ಬೆಳಗುವ ಜ್ಯೋತಿಯಾಗಿದ್ದಾರೆ. ಬಡ ಕುಟುಂಬದಲ್ಲಿ ಜನಿಸಿದ್ದ ಅವರು, ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅನನ್ಯ ಎಂದರು. ಪತ್ರಕರ್ತ ಹರ್ಷವರ್ಧನ ಶೀಲವಂತರ ಪುಸ್ತಕ ಕುರಿತು ಮಾತನಾಡಿ, ಇತ್ತೀಚಿನ ಬರಹಗಾರರು ವಾಸ್ತವವನ್ನು ಬರೆಯುವುದು ವಿರಳ. ಆದರೆ ಎಸ್‌.ಜೆ ನಾಗಲೋಟಿಮಠ ಅವರು ಬದುಕಿದಂತೆ ಬರೆದವರು ಅವರ ಬಿಚ್ಚಿದ ಜೋಳಿಗೆ ಪುಸ್ತಕ ಅವರ ಅನುಭವದ ಸಾರವನ್ನು ತಿಳಿಸಿದೆ ಎಂದು ಹೇಳಿದರು.

ನಾಗಲೋಟಿಮಠ ಅವರು ಪುಸ್ತಕ ಬಿತ್ತಿ ಬೆಳೆದಿದ್ದೇವೆ. ಅದನ್ನು ಮುಂದಿನ ಪೀಳಿಗೆಯವರಿಗೆ ಮುಟ್ಟಿಸುವ ಕೆಲಸ ನಾವು ಮಾಡಬೇಕು. ಜನ್ಮದಿನ ಅಥವಾ ರ್‍ಯಾಂಕ್‌ ಪಡೆದಾಗ ಇಂತಹ ಪುಸ್ತಕವನ್ನು ಉಡುಗೊರೆಯಾಗಿ ನೀಡಬೇಕು. ಮೌಲ್ಯ ಮತ್ತು ಆದರ್ಶ ನಾಲಿಗೆಯಾಗಬೇಕು. ಚೆನ್ನಾಗಿ ಮಾತನಾಡುವವರು ನಮಗೆ ಮಾದರಿಯಾಗಬಾರದು, ನಡೆದಂತೆ ಮಾತನಾಡುವವರು ಮಾದರಿಯಾಗಬೇಕು. ಅಂತಹ ವ್ಯಕ್ತಿತ್ವ ನಾಗಲೋಟಿಮಠರಾಗಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಸುಶ್ರುತ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ| ದೇವರಾಜ ರಾಯಚೂರ ಮಾತನಾಡಿದರು. ಶಾಂತಾ ನಾಗಲೋಟಿಮಠ, ಪ್ರಕಾಶಕ ಎಸ್‌.ಎಸ್‌. ಹಿರೇಮಠ ಮತ್ತು ಡಾ| ಜಿ.ನಾಗೇಶಪ್ಪ, ಮಹಾನಂದಾ ದಿಗ್ಗಾಂವಕರ, ಉಮೇಶ ನಾಗಲೋಟಿಮಠ, ಬಸವರಾಜ ಕೆಂದೋಳಿ, ಸುಶ್ಮಾ ಹಿರೇಮಠ, ಶಿವಶಂಕರ ಹಿರೇಮಠ, ಪಿಐ ಎನ್‌.ಸಿ. ಕಾಡದೇವರ ಇನ್ನಿತರರಿದ್ದರು. ಡಾ| ಭಾಗ್ಯಜ್ಯೋತಿ ಕೋಟಿಮಠ
ನಿರೂಪಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.