ಉ.ಪ್ರ. ರೈತರ ಹತ್ಯೆಗೆ ಆಕ್ರೋಶ


Team Udayavani, Oct 14, 2021, 3:15 PM IST

gadaga news

ಗಜೇಂದ್ರಗಡ: ಉತ್ತರ ಪ್ರದೇಶದಲಖೀಂಪುರದಲ್ಲಿ ರೈತರ ಮೇಲಿನ ದಾಳಿಖಂಡಿಸಿ ಮತ್ತು ರೈತ ಹುತಾತ್ಮ ದಿನಪ್ರಯುಕ್ತ ಪಟ್ಟಣದಲ್ಲಿ ಸಂಯುಕ್ತಹೋರಾಟ ಸಮಿತಿಯಿಂದ ಕಾಲಕಾಲೇಶ್ವರವೃತ್ತದಲ್ಲಿ ಪಂಜಿನ ಮೆರವಣಿಗೆ ಮೂಲಕಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಿಪಿಐಎಂ ಜಿಲ್ಲಾಕಾರ್ಯದರ್ಶಿ ಮಹೇಶ ಪತ್ತಾರಮಾತನಾಡಿ, ದೇಶದಲ್ಲಿ ಅರಾಜಕತೆಸೃಷ್ಟಿಯಾಗಿದೆ. ದೇಶವನ್ನಾಳುವಸರ್ಕಾರವೇ ದೇಶದ ಪ್ರಜೆಗಳಮೇಲೆ ಹಲ್ಲೆಯಂತಹ ಕೃತ್ಯಗಳನ್ನುನಡೆಸುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಗೆಮಾರಕವಾಗಿದೆ. ದೇಶದಲ್ಲಿ ಹಿಟ್ಲರ್‌ಸರ್ಕಾರ ಅಧಿಕಾರ ನಡೆಸುತ್ತಿದೆ.

ಹೀಗಾಗಿ, ಅನ್ನದಾತರಿಗೆ ರಕ್ಷಣೆಇಲ್ಲದಂತಾಗಿದೆ. ಇದು ಕೇವಲ ನಾಲ್ವರುರೈತರ ಕೊಲೆ ಅಲ್ಲ. ರೈತ ಸಮುದಾಯದಕೊಲೆಯಾಗಿದೆ ಎಂದು ಕಿಡಿಕಾರಿದರು.ಉತ್ತರ ಪ್ರದೇಶದಲ್ಲಿನ ಜನಪ್ರತಿನಿ ಗಳೆ ಇಂತಹ ಕೃತ್ಯಗಳಿಗೆ ಇಳಿದಿರುವುದುಜನಸಾಮಾನ್ಯರ ಬದುಕು ಇನ್ನಷ್ಟುಕಷ್ಟಕರವಾಗಿದೆ.

ಕೃಷಿ ಕರಾಳ ಕಾಯ್ದೆಗಳನ್ನುವಿರೋ ಸಿ 10 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕರೆದುಮಾತನಾಡಿಸುವ ಕನಿಷ್ಟ ಸೌಜನ್ಯವೂಕೇಂದ್ರ ಸರ್ಕಾರಕ್ಕೆ ಇಲ್ಲ. ಅನ್ನದಾತನಬೆಂಬಲಕ್ಕೆ ಪಕ್ಷ ನಿಂತಿದೆ. ಕೇಂದ್ರ ಸರ್ಕಾರರೈತರನ್ನು ಕೊಲೆ ಮಾಡಿರುವ ಮಿಶ್ರಾನನ್ನುಬಂ ಧಿಸಿ, ರೈತರ ಮೇಲಿನ ದೌರ್ಜನ್ಯನಿಲ್ಲಿಸಲಿ. ಅನ್ನ ಹಾಕುವ ರೈತರನ್ನೇಕೊಲ್ಲುವ ಮನಸ್ಥಿತಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಎಂ.ಎಸ್‌.ಹಡಪದ ಮಾತನಾಡಿ, ಉತ್ತರಪ್ರದೇಶದಲ್ಲಿಅ ಧಿಕಾರ ನಡೆಸುತ್ತಿರುವ ಯೋಗಿಆ ತ್ಯನಾಥ ಸರ್ಕಾರ ರೈತರಿಗೆ ಭದ್ರತೆನೀಡುವುದನ್ನು ಬಿಟ್ಟು, ಹತ್ಯೆ, ಹಲ್ಲೆನಡೆಸಲು ಪ್ರಚೋದಿಸುತ್ತಿರುವುದುಖಂಡನೀಯ. ಕೃತ್ಯಕ್ಕೆ ಕಾರಣರಾದವರನ್ನುಕೂಡಲೇ ಬಂಧಿಸಬೇಕು.

ಅವರ ಮೇಲೆಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಜೊತೆಗೆ ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಖಾತೆ ರಾಜ್ಯಸಚಿವ ಅಜಯ್‌ ಮಿಶ್ರಾ ಮತ್ತು ಅಲ್ಲಿನಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಪಡೆಯಲು ರಾಷ್ಟ್ರಪತಿಗಳು ಮುಂದಾಗಬೇಕೆಂದುಒತ್ತಾಯಿಸಿದರು. ಮಾರುತಿ ಚಿಟಗಿ,ಮೆಹಬೂಬ ಹವಾಲ್ದಾರ್‌, ಬಾಲುರಾಠೊಡ, ಪೀರು ರಾಠೊಡ,ಬಸವರಾಜ ಹೊಸಮನಿ, ರವೀಂದ್ರಹೊನವಾಡ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆUdupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

Mangaluru ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

1-sasadsad

Asian Games ವನಿತಾ ಕ್ರಿಕೆಟ್‌: ಚಿನ್ನಕ್ಕಾಗಿ ಭಾರತ-ಶ್ರೀಲಂಕಾ ಹೋರಾಟ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdsad

BJP Ticket ವಂಚನೆ ; ಗದಗದಲ್ಲೂ ಅಭಿನವ ಹಾಲಶ್ರೀಯಿಂದ 1 ಕೋಟಿ ರೂ. ನಾಮ!

World Heritage ರಾಜ್ಯದ ಬೇಲೂರು,ಹಳೆಬೀಡು,ಸೋಮನಾಥಪುರ ದೇಗುಲಗಳು ಸೇರ್ಪಡೆ: ಎಚ್.ಕೆ. ಪಾಟೀಲ

World Heritage ರಾಜ್ಯದ ಬೇಲೂರು,ಹಳೆಬೀಡು,ಸೋಮನಾಥಪುರ ದೇಗುಲಗಳು ಸೇರ್ಪಡೆ: ಎಚ್.ಕೆ. ಪಾಟೀಲ

Gadag ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

Gadag ಲೋಕಾಯುಕ್ತ ದಾಳಿ: ಇಬ್ಬರು ವಶಕ್ಕೆ

Gadaga: ವಿಶ್ವೇಶ್ವರಯ್ಯ ನಮಗೆಲ್ಲ ಆದರ್ಶಪ್ರಾಯರು: ಶ್ರೀ ಶಾಂತಲಿಂಗ ಸ್ವಾಮಿ

Gadaga: ವಿಶ್ವೇಶ್ವರಯ್ಯ ನಮಗೆಲ್ಲ ಆದರ್ಶಪ್ರಾಯರು: ಶ್ರೀ ಶಾಂತಲಿಂಗ ಸ್ವಾಮಿ

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

Gadaga: ಹಬ್ಬಕ್ಕೆ ಸಿದ್ಧಗೊಳ್ಳುತ್ತಿದೆ ಆಕರ್ಷಕ ಗಣೇಶ ಮೂರ್ತಿ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

vidhana soudha

Karnataka: ಗ್ರಾಮ ಆಡಳಿತ ಸೌಧ ನಿರ್ಮಾಣಕ್ಕೆ ಚಿಂತನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.