ಉ.ಪ್ರ. ರೈತರ ಹತ್ಯೆಗೆ ಆಕ್ರೋಶ


Team Udayavani, Oct 14, 2021, 3:15 PM IST

gadaga news

ಗಜೇಂದ್ರಗಡ: ಉತ್ತರ ಪ್ರದೇಶದಲಖೀಂಪುರದಲ್ಲಿ ರೈತರ ಮೇಲಿನ ದಾಳಿಖಂಡಿಸಿ ಮತ್ತು ರೈತ ಹುತಾತ್ಮ ದಿನಪ್ರಯುಕ್ತ ಪಟ್ಟಣದಲ್ಲಿ ಸಂಯುಕ್ತಹೋರಾಟ ಸಮಿತಿಯಿಂದ ಕಾಲಕಾಲೇಶ್ವರವೃತ್ತದಲ್ಲಿ ಪಂಜಿನ ಮೆರವಣಿಗೆ ಮೂಲಕಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಿಪಿಐಎಂ ಜಿಲ್ಲಾಕಾರ್ಯದರ್ಶಿ ಮಹೇಶ ಪತ್ತಾರಮಾತನಾಡಿ, ದೇಶದಲ್ಲಿ ಅರಾಜಕತೆಸೃಷ್ಟಿಯಾಗಿದೆ. ದೇಶವನ್ನಾಳುವಸರ್ಕಾರವೇ ದೇಶದ ಪ್ರಜೆಗಳಮೇಲೆ ಹಲ್ಲೆಯಂತಹ ಕೃತ್ಯಗಳನ್ನುನಡೆಸುತ್ತಿರುವುದು ಪ್ರಜಾತಂತ್ರ ವ್ಯವಸ್ಥೆಗೆಮಾರಕವಾಗಿದೆ. ದೇಶದಲ್ಲಿ ಹಿಟ್ಲರ್‌ಸರ್ಕಾರ ಅಧಿಕಾರ ನಡೆಸುತ್ತಿದೆ.

ಹೀಗಾಗಿ, ಅನ್ನದಾತರಿಗೆ ರಕ್ಷಣೆಇಲ್ಲದಂತಾಗಿದೆ. ಇದು ಕೇವಲ ನಾಲ್ವರುರೈತರ ಕೊಲೆ ಅಲ್ಲ. ರೈತ ಸಮುದಾಯದಕೊಲೆಯಾಗಿದೆ ಎಂದು ಕಿಡಿಕಾರಿದರು.ಉತ್ತರ ಪ್ರದೇಶದಲ್ಲಿನ ಜನಪ್ರತಿನಿ ಗಳೆ ಇಂತಹ ಕೃತ್ಯಗಳಿಗೆ ಇಳಿದಿರುವುದುಜನಸಾಮಾನ್ಯರ ಬದುಕು ಇನ್ನಷ್ಟುಕಷ್ಟಕರವಾಗಿದೆ.

ಕೃಷಿ ಕರಾಳ ಕಾಯ್ದೆಗಳನ್ನುವಿರೋ ಸಿ 10 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕರೆದುಮಾತನಾಡಿಸುವ ಕನಿಷ್ಟ ಸೌಜನ್ಯವೂಕೇಂದ್ರ ಸರ್ಕಾರಕ್ಕೆ ಇಲ್ಲ. ಅನ್ನದಾತನಬೆಂಬಲಕ್ಕೆ ಪಕ್ಷ ನಿಂತಿದೆ. ಕೇಂದ್ರ ಸರ್ಕಾರರೈತರನ್ನು ಕೊಲೆ ಮಾಡಿರುವ ಮಿಶ್ರಾನನ್ನುಬಂ ಧಿಸಿ, ರೈತರ ಮೇಲಿನ ದೌರ್ಜನ್ಯನಿಲ್ಲಿಸಲಿ. ಅನ್ನ ಹಾಕುವ ರೈತರನ್ನೇಕೊಲ್ಲುವ ಮನಸ್ಥಿತಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐಎಂ ಮುಖಂಡ ಎಂ.ಎಸ್‌.ಹಡಪದ ಮಾತನಾಡಿ, ಉತ್ತರಪ್ರದೇಶದಲ್ಲಿಅ ಧಿಕಾರ ನಡೆಸುತ್ತಿರುವ ಯೋಗಿಆ ತ್ಯನಾಥ ಸರ್ಕಾರ ರೈತರಿಗೆ ಭದ್ರತೆನೀಡುವುದನ್ನು ಬಿಟ್ಟು, ಹತ್ಯೆ, ಹಲ್ಲೆನಡೆಸಲು ಪ್ರಚೋದಿಸುತ್ತಿರುವುದುಖಂಡನೀಯ. ಕೃತ್ಯಕ್ಕೆ ಕಾರಣರಾದವರನ್ನುಕೂಡಲೇ ಬಂಧಿಸಬೇಕು.

ಅವರ ಮೇಲೆಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.ಜೊತೆಗೆ ಘಟನೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಖಾತೆ ರಾಜ್ಯಸಚಿವ ಅಜಯ್‌ ಮಿಶ್ರಾ ಮತ್ತು ಅಲ್ಲಿನಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ಪಡೆಯಲು ರಾಷ್ಟ್ರಪತಿಗಳು ಮುಂದಾಗಬೇಕೆಂದುಒತ್ತಾಯಿಸಿದರು. ಮಾರುತಿ ಚಿಟಗಿ,ಮೆಹಬೂಬ ಹವಾಲ್ದಾರ್‌, ಬಾಲುರಾಠೊಡ, ಪೀರು ರಾಠೊಡ,ಬಸವರಾಜ ಹೊಸಮನಿ, ರವೀಂದ್ರಹೊನವಾಡ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ

ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಬಸವರಾಜ ಬೊಮ್ಮಾಯಿ ಹಿಂದೆ ದೊಡ್ಡದೊಂದು ಲಗೇಜ್ ಇದೆ: ಎಚ್.ಕೆ.ಪಾಟೀಲ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

Gadag; ಹಾವೇರಿ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರಿಂದ ಟೆಂಪಲ್ ರನ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.