ಸಂವಿಧಾನ ಶಿಲ್ಪಿಗೆ ನಮನ


Team Udayavani, Apr 15, 2020, 11:58 AM IST

15-April-10

ಹುಬ್ಬಳ್ಳಿ: ತಾಪಂ ಸಭಾಭವನದಲ್ಲಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲಾಯಿತು.

ಹುಬ್ಬಳ್ಳಿ: ನಗರದಲ್ಲಿ ಮಂಗಳವಾರ ತಾಲೂಕು ಆಡಳಿತ, ಮಹಾನಗರ ಪಾಲಿಕೆ ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ ಅವರ 129ನೇ ಜಯಂತಿ ಆಚರಿಸಲಾಯಿತು.

ತಾಲೂಕು ಆಡಳಿತದಿಂದ ತಾಪಂ ಸಭಾಭವನದಲ್ಲಿ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಶಾಸಕ ಪ್ರಸಾದ ಅಬ್ಬಯ್ಯ, ಶಹರ ಹಾಗೂ ಗ್ರಾಮೀಣ ತಹಸೀಲ್ದಾರರಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ, ತಾಪಂ ಇಒ ಎಂ.ಎಂ.ಸವದತ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಂದಾ ಹಣಬರಟ್ಟಿ, ಬಿಸಿಎಂ ನಿಲಯ ಪಾಲಕ ಡಾ| ಪ್ರಹ್ಲಾದ ಗೆಜ್ಜಿ, ಶಾಂತರಾಜ ಪೋಳ, ವೆಂಕಟೇಶ ಮೇಸ್ತ್ರೀ, ವಿಜನಗೌಡ ಪಾಟೀಲ, ಯಮನೂರ ಗುಡಿಹಾಳ, ಗುರುನಾಥ ಉಳ್ಳಿಕಾಶಿ, ಪ್ರಸನ್ನ ಮಿರಜಕರ ಇನ್ನಿತರರು ಇದ್ದರು.

ಮಹಾನಗರ ಜಿಲ್ಲಾ ಕಾಂಗ್ರೆಸ್‌: ಮಹಾನಗರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ 129ನೇ ಜಯಂತಿಯನ್ನು ಸರಳವಾಗಿ ಆಚರಿಲಾಯಿತು. ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಮುಖಂಡರಾದ ದೀಪಾ ಗೌರಿ, ನಾಗರಾಜ ಗೌರಿ, ನವೀದ ಮುಲ್ಲಾ, ದೊಡ್ಡರಾಮಪ್ಪ ದೊಡ್ಡಮನಿ ಇನ್ನಿತರರರಿದ್ದರು.

ಶಾಸಕರಿಂದ ಮಾಲಾರ್ಪಣೆ: ಶಾಸಕ ಪ್ರಸಾದ ಅಬ್ಬಯ್ಯ ಅವರು ಸ್ಟೇಶನ್‌ ರಸ್ತೆಯಲ್ಲಿರುವ ಡಾ|ಬಿ. ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಮುಖಂಡರಾದ ವೆಂಕಟೇಶ ಮೇಸ್ತ್ರಿ, ಪಿತಾಂಬರಪ್ಪ ಬಿಳಾರ, ವಿಜನಗೌಡ ಪಾಟೀಲ, ಯಮನೂರ ಗುಡಿಹಾಳ ಇನ್ನಿತರರು ಇದ್ದರು. ಬಿಜೆಪಿಯಿಂದ ಆಚರಣೆ: ಸ್ಟೇಶನ್‌ ರಸ್ತೆಯಲ್ಲಿರುವ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಹು.ಧಾ.ಪೂರ್ವ ವಿಧಾನಸಭಾ ಕ್ಷೇತ್ರ ಬಿಜೆಪಿ ಘಟಕದ ಅಧ್ಯಕ್ಷ ಅಧ್ಯಕ್ಷ ಪ್ರಭು ನವಲಗುಂದಮಠ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಚಂದ್ರಶೇಖರ ಗೋಕಾಕ, ಅಣಪ್ಪ ಗೋಕಾಕ ಇನ್ನಿತರರಿದ್ದರು.

ವಾರ್ಡ್‌ 55 ರಲ್ಲಿ: ವಾರ್ಡ್‌ 55ರಲ್ಲಿ ಬರುವ ಶೀಲವಂತರ ಓಣಿಯಲ್ಲಿ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಜಯಂತಿ ಆಚರಿಸಲಾಯಿತು. ಪಾಲಿಕೆ ಮಾಜಿ ಸದಸ್ಯ ಶಿವು ಮೆಣಸಿನಕಾಯಿ, ದೀಪಕ ಮೆಹರವಾಡೆ, ಮಂಜುನಾಥ ಕಾಟಕರ, ಶ್ರೀನಾಥ ಜಾಧವ ಇನ್ನಿತರರು ಇದ್ದರು.

ಮಾಜಿ ಸಂಸದ ಮಾಲಾರ್ಪಣೆ: ಮಾಜಿ ಸಂಸದ ಪ್ರೊ|ಐ.ಜಿ ಸನದಿ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಶಾಕೀರ ಸನದಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.