ಕೋವಿಡ್ ಸೋಂಕುಗಳೆತ ಸುರಂಗ ಮಾರ್ಗಗಳು ಸ್ಥಗಿತ
Team Udayavani, May 4, 2020, 11:48 AM IST
ಹುಬ್ಬಳ್ಳಿ: ನಗರದಲ್ಲಿ ಜಿಲ್ಲಾಡಳಿತ ಹಾಗೂ ಎನ್ಜಿಒ ಸಹಯೋಗದಲ್ಲಿ ನಿರ್ಮಿಸಲಾದ ಸೊಂಕುಗಳೆತ ಸುರಂಗ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹಲವು ಕಡೆಗಳಲ್ಲಿ ಸೊಂಕುಗಳೆತ ಸುರಂಗ ನಿರ್ಮಿಸಲಾಗಿತ್ತಾದರೂ, ಮನುಷ್ಯರ ದೇಹದ ಮೇಲೆ ಔಷಧಿ ಸಿಂಪರಣೆ ದುಷ್ಪರಿಣಾಮ ಬೀರಲಿದೆ ಎಂಬ ಅನಿಸಿಕೆ ಹಿನ್ನೆಲೆಯಲ್ಲಿ ಅವುಗಳನ್ನು ಬಂದ್ ಮಾಡಲಾಗಿದೆ. ಚಿಟಗುಪ್ಪಿ ಆಸ್ಪತ್ರೆ, ಕಿಮ್ಸ್ ಆವರಣ, ಹು-ಧಾ ಎಪಿಎಂಸಿ ಆವರಣ, ಧಾರವಾಡ ಜಿಲ್ಲಾಸ್ಪತ್ರೆ ಆವರಣದಲ್ಲಿ ಸೊಂಕುಗಳೆತ ಸುರಂಗ ಆರಂಭಿಸಲಾಗಿತ್ತು.
ಅವುಗಳನ್ನು ಬಂದ್ ಮಾಡಲಾಗಿದೆ. ಪಾಲಿಕೆಯಿಂದ ಸೋಡಿಯಂ ಹೈಫೋಕ್ಲೋರೈಟ್ ನೀಡುವುದನ್ನು ಬಂದ್ ಮಾಡಲಾಗಿದೆ. ಇದರಿಂದ ನಗರದಲ್ಲಿರುವ ಎಲ್ಲ ಟೆನೆಟ್ಗಳು ಬಂದ್ ಇವೆ. ಗೌರಿಬಿದನೂರನಲ್ಲಿ ಸಾವಯವ ಔಷಧಿ ಪ್ರಯೋಗ ನಡೆದಿದ್ದು, ಅಲ್ಲಿನ ಪರಿಶೀಲನೆ ನೋಡಿಕೊಂಡು ನಂತರ ಇಲ್ಲಿನ ಟೆನೆಟ್ ಮುಂದುವರಿಸುವ ಕುರಿತು ಚಿಂತನೆ ನಡೆದಿದೆ.
ಎನ್ಜಿಒಗಳ ಸಹಯೋಗದಲ್ಲಿ ಟೆನೆಟ್ ನಿರ್ಮಿಸಲಾಗಿದ್ದು, ಅವು ದುಷ್ಪರಿಣಾಮ ಬೀರಲಿವೆ ಎನ್ನುವ ಸಲಹೆ ಬಂದಿರುವುದರಿಂದ ಸ್ಥಗಿತಗೊಳಿಸಲಾಗಿದೆ. ಮುಂದಿನ ಆದೇಶ ನೋಡಿಕೊಂಡು ಆರಂಭಿಸುವ ಕುರಿತು ಚಿಂತನೆ ಮಾಡಲಾಗುವುದು.
ಡಾ| ಸುರೇಶ ಇಟ್ನಾಳ,
ಹು-ಧಾ ಮಹಾನಗರ ಪಾಲಿಕೆ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು