ಫೇಸ್‌ಶಿಲ್ಡ್‌ ತಯಾರಿಕೆ; ಕಚ್ಚಾ ಸಾಮಗ್ರಿ-ಕಾರ್ಮಿಕರ ಕೊರತೆ

ತಯಾರಿಕೆಯಲ್ಲಿ ತೊಡಗಿರುವ ಉದ್ಯಮಿ ನಾಗರಾಜ ಎಲಿಗಾರಹೊರರಾಜ್ಯಗಳಿಂದಲೂ ಬಂದಿದೆ ಬೇಡಿಕೆಸ್ಥಳೀಯವಾಗಿ ಪೂರೈಸಲು ಒತ್ತು

Team Udayavani, Apr 13, 2020, 3:10 PM IST

13-April-20

ಕರ್ತವ್ಯ ನಿರತ ವೈದ್ಯರೊಬ್ಬರು ಫೇಸ್‌ ಶೀಲ್ಡ್‌ ಧರಿಸಿರುವುದು.

ಹುಬ್ಬಳ್ಳಿ: ಕೊರೊನಾ ವೈರಸ್‌ ವಿರುದ್ಧ ಹೋರಾಡುತ್ತಿರುವವರ ಸುರಕ್ಷತೆಗೆ ಸ್ಥಳೀಯವಾಗಿ ತಯಾರಾಗುತ್ತಿರುವ ಫೇಸ್‌ಶೀಲ್ಡ್‌ ಗೆ ಹೊರ ರಾಜ್ಯಗಳಿಂದಲೂ ಬೇಡಿಕೆ ಬರುತ್ತಿದ್ದು, ಕಾರ್ಮಿಕರ ಹಾಗೂ ಕಚ್ಚಾ ಸಾಮಗ್ರಿಗಳ ಕೊರತೆಯಿಂದ ಬೇಡಿಕೆಗೆ ತಕ್ಕಂತೆ ಪೂರೈಸುವುದು ಕಷ್ಟಸಾಧ್ಯವಾಗುತ್ತಿದೆ.

ಸ್ಥಳೀಯ ಉದ್ಯಮಿ ನಾಗರಾಜ ಎಲಿಗಾರ ತುರ್ತು ಸೇವೆಯಲ್ಲಿರುವ ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು, ಪೊಲೀಸರ ಸುರಕ್ಷತೆ ದೃಷ್ಟಿಯಿಂದ ಕಳೆದ ಏಳೆಂಟು ದಿನಗಳಿಂದ ಫೇಸ್‌ಶೀಲ್ಡ್‌ ತಯಾರಿಕೆಗೆ ಮುಂದಾಗಿದ್ದಾರೆ.

ಹೊರ ರಾಜ್ಯಗಳಿಂದಲೂ ಬೇಡಿಕೆ: ಇಲ್ಲಿನ ತಯಾರುವ ಫೇಸ್‌ಶೀಲ್ಡ್‌ ಗೆ ಸಾಕಷ್ಟು ಬೇಡಿಕೆ ಬಂದಿದೆ. ಬೆಂಗಳೂರು ನಗರವೊಂದರಿಂದಲೇ ಹತ್ತು ಸಾವಿರ ಬೇಡಿಕೆಯಿದೆ. ಇನ್ನು ಸೂರತ್‌, ಕೊಲ್ಕತ್ತಾ, ಓಡಿಶಾ ಸೇರಿದಂತೆ ಇನ್ನಿತರೆಡೆಯಿಂದ ಬೇಡಿಕೆ ಬಂದಿದೆ. ಆದರೆ ಸ್ಥಳಿಯವಾಗಿ ಪೂರೈಸಲು ಹೆಚ್ಚು ಒತ್ತು ನೀಡಲಾಗಿದೆ.. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರು ಸ್ವಂತ ಊರುಗಳಿಗೆ ತೆರಳಿದ್ದು, ಕೆಲವರು ಮನೆಯಿಂದ ಹೊರ ಬರುತ್ತಿಲ್ಲ. ಹೀಗಾಗಿ ಲಭ್ಯವಿರುವ ಕಾರ್ಮಿಕರನ್ನು ಬಳಸಿಕೊಂಡು ನಿತ್ಯ ಸುಮಾರು 450 ಫೇಸ್‌ಶೀಲ್ಡ್‌ ತಯಾರಿಸಲಾಗುತ್ತಿದೆ. ಇನ್ನೂ ಸಿದ್ಧಪಡಿಸಿರುವ ವಸ್ತು ಹೊರರಾಜ್ಯಕ್ಕೆ ಕಳುಹಿಸಲು ಸರಕು ಸಾರಿಗೆ ವ್ಯವಸ್ಥೆ ಇಲ್ಲದಂತಾಗಿದೆ. ಹೀಗಾ ರಾಜ್ಯದ ವಿವಿಧ ಭಾಗಗಳಿಗೆ ಮಾತ್ರ ಇದನ್ನು ಪೂರೈಸಲಾಗುತ್ತಿದೆ. ಅಗತ್ಯ ಕಚ್ಚಾ ಸಾಮಗ್ರಿ, ಕಾರ್ಮಿಕರಿದ್ದರೆ ರಾಜ್ಯದ ಯಾವುದೇ ಭಾಗದಿಂದಲೂ ಬೇಡಿಕೆ ಬಂದರೂ ಪೂರೈಸಲು ಸಿದ್ಧರಿದ್ದೇವೆ.

ಕನಿಷ್ಠ ಬೆಲೆಗೆ ಮಾರಾಟ: ಒಂದು ಫೇಸ್‌ಶೀಲ್ಡ್‌ ತಯಾರಿಸಲು ಎಲ್ಲಾ ಖರ್ಚುಗಳು ಸೇರಿ 65ರೂ. ಖರ್ಚಾಗುತ್ತಿದ್ದು, ಇದೆ ದರಕ್ಕೆ ಮಾರಾಟ ಮಾಡುತ್ತಿದ್ದೇವೆ. ನಮ್ಮ ಕಂಪೆನಿ ವತಿಯಿಂದ ಆರೋಗ್ಯ ಹಾಗೂ ಪೊಲೀಸ್‌ ಇಲಾಖೆಗಳಿಗೆ ತಲಾ 50 ಫೇಸ್‌ ಶಿಲ್ಡ್‌ ನೀಡಲಾಗಿದೆ ಎನ್ನುತ್ತಾರೆ ಉದ್ಯಮಿ ನಾಗರಾಜ ಎಲಿಗಾರ.

ಫೇಸ್‌ಶೀಲ್ಡ್‌ಗೆ ಹೆಚ್ಚಿದ ಬೇಡಿಕೆ ಐಐಟಿ, ಕೆಎಲ್‌ಇ ಸಂಸ್ಥೆ ತಾಂತ್ರಿಕ ಮಹಾವಿದ್ಯಾಲಯದಿಂದಲೂ ಫೇಸ್‌ಶೀಲ್ಡ್‌ ತಯಾರಿಸಲಾಗುತ್ತಿದೆ. ಆದರೆ ಇವರಿಗೆ ಕಚ್ಚಾ ಸಾಮಗ್ರಿ ಕೊರತೆಯಿದೆ. ತಯಾರಿಸಿದ ವಸ್ತುಗಳನ್ನು ಲಾಭದ ಪ್ರತಿಫಲಾಪೇಕ್ಷೆಯಿಲ್ಲದೆ ಅಗತ್ಯ ಇರುವ ಇಲಾಖೆಗಳಿಗೆ ಅತ್ಯಂತ ಕಡಿಮೆ ದರಕ್ಕೆ ವಿತರಿಸುತ್ತಿದ್ದಾರೆ.

ಸಂದಿಗ್ಧ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸುರಕ್ಷತಾ ಸಾಧನ ತಯಾರಿಸಬಹುದಲ್ಲಾ ಎನ್ನುವ ಯೋಚನೆಯಲ್ಲಿದ್ದಾಗ ಪರಿಚಯಸ್ಥರೊಬ್ಬರು ಫೇಸ್‌ಶೀಲ್ಡ್‌ ವಿನ್ಯಾಸ ತೋರಿಸಿದರು. ಒಂದಿಷ್ಟು ಮಾರ್ಪಾಡು ಮಾಡಿ ನಮ್ಮಲ್ಲಿ ಲಭ್ಯವಿರುವ ವಸ್ತುಗಳನ್ನು ಬಳಸಿ ಫೇಸ್‌ಶೀಲ್ಡ್‌ ತಯಾರಿಸಲಾಗುತ್ತಿದೆ. ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ತಗಲುವ ವೆಚ್ಚಕ್ಕೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ.
 ನಾಗರಾಜ ಎಲಿಗಾರ,
ಉದ್ಯಮಿ

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.