ಹುಬ್ಬಳ್ಳಿ: ಹೊಸ ಟರ್ಮಿನಲ್‌ಗೆ ಮಾರ್ಚ್‌ 10ರಂದು ಶಂಕುಸ್ಥಾಪನೆ

ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತೀ ದೊಡ್ಡ ನಗರವಾಗಿದೆ.

Team Udayavani, Mar 9, 2024, 5:44 PM IST

ಹುಬ್ಬಳ್ಳಿ: ಹೊಸ ಟರ್ಮಿನಲ್‌ಗೆ ಮಾರ್ಚ್‌ 10ರಂದು ಶಂಕುಸ್ಥಾಪನೆ

ಉದಯವಾಣಿ ಸಮಾಚಾರ
ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣ ವಿಶ್ವದರ್ಜೆ ವಿಮಾನ ನಿಲ್ದಾಣವಾಗಿ ಮಾರ್ಪಾಟಾಗಲು ಹಸಿರು ನಿಶಾನೆ ದೊರೆತಿದೆ. ಮಾ.10ರಂದು ಹೊಸ ಟರ್ಮಿನಲ್‌ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿಯವರು ವರ್ಚುವಲ್‌ ಮೂಲಕ ನೆರವೇರಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಸಚಿವ ಜೋಶಿಯವರ ಆಶಯದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಕಟ್ಟಡ ನಿರ್ಮಾಣಕ್ಕೆ ಪ್ರಧಾನಿ
ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ದೇಶದಲ್ಲಿ ಒಟ್ಟು 9811 ಕೋಟಿ ರೂ. ವೆಚ್ಚದಲ್ಲಿ  ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ 14 ಇತರೆ ವಿಮಾನ ನಿಲ್ದಾಣ ಯೋಜನೆಗಳ ಉದ್ಘಾಟನೆ/ ಶಂಕುಸ್ಥಾಪನೆ ಕಾರ್ಯವನ್ನು ಅಂದು ಬೆಳಗ್ಗೆ 11 ಗಂಟೆಗೆ ಉತ್ತರ ಪ್ರದೇಶದ ಅಜಂಗಢದಿಂದ ವಚ್ಯುìವಲ್‌ ಮೂಲಕ ನೆರವೇರಿಸಲಿದ್ದಾರೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ವಿಮಾನ ನಿಲ್ದಾಣ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ವಿಶ್ವದರ್ಜೆಯ ವಿಮಾನ
ನಿಲ್ದಾಣವನ್ನಾಗಿ ರೂಪಿಸಲು ಈ ಮೂಲಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಸಚಿವ ಜೋಶಿಯವರು ಹುಬ್ಬಳ್ಳಿ ವಿಮಾನ ನಿಲ್ದಾಣ ವಿಶ್ವದರ್ಜೆಗೇರಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ
ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಸತತ ಸಂಪರ್ಕದಲ್ಲಿದ್ದು, ಮಾತುಕತೆ ನಡೆಸಿದ್ದರ
ಫಲವಾಗಿ ಇಂದು ವಿಶ್ವಮಟ್ಟದಲ್ಲಿ ಹುಬ್ಬಳ್ಳಿ ಗುರುತಿಸುವಂತಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಶಂಕುಸ್ಥಾಪನೆ ಸಮಾರಂಭದಲ್ಲಿ ಪಾಲ್ಗೊಂಡು ನಿಲ್ದಾಣದ ಅಭಿವೃದ್ಧಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ವಿಮಾನ ನಿಲ್ದಾಣ ಪ್ರಾಧಿಕಾರವು ಸಚಿವ ಜೋಶಿ ಅವರನ್ನು ಆಹ್ವಾನಿಸಿದೆ.

ಏಕಕಾಲಕ್ಕೆ 2,400 ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯ ಹುಬ್ಬಳ್ಳಿ ಇಂದು ಉತ್ತರ ಕರ್ನಾಟಕದ ಹೆಬ್ಟಾಗಿಲು ಮಾತ್ರವಲ್ಲ, ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. 15,950 ಚ.ಮೀ. ವಿಸ್ತೀರ್ಣದಲ್ಲಿ ಹೊಸ ನಿಲ್ದಾಣದಲ್ಲಿ 4 ಏರೋಬ್ರಿಜ್‌ ಸಹಿತ ಏಕಕಾಲಕ್ಕೆ 2400 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಇತ್ಯಾದಿ ಸೌಲಭ್ಯಗಳೊಂದಿಗೆ ಸುಸಜ್ಜಿತ ನಿಲ್ದಾಣವಾಗಲಿದೆ. ಸಮಸ್ತ ಉತ್ತರ ಕರ್ನಾಟಕದ ಹೆಮ್ಮೆಯ ನಿಲ್ದಾಣವಾಗಿ ಹೊರಹೊಮ್ಮಲಿದೆ. ಹೊಸ ನಿಲ್ದಾಣವು ಪರಿಸರ ಸ್ನೇಹಿಯಾಗಿರಲಿದೆ ((Green Rating for Integrated Habitat Assessment (GRIHA) 5 Star Rating)

ಹು-ಧಾ ವಿಮಾನ ಸೇವೆ ವಿಸ್ತರಣೆಗೆ ಬುನಾದಿ ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತೀ ದೊಡ್ಡ ನಗರವಾಗಿದೆ. ಧಾರವಾಡದಲ್ಲಿ ಭಾರತೀಯ ತಾಂತ್ರಿಕ ಸಂಸ್ಥೆ (ಐಐಐಟಿ) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳಂತಹ ಬೃಹತ್‌ ಸಂಸ್ಥೆಗಳ ಕಾರ್ಯಾರಂಭ  ಮಾಡಿವೆ. ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆ ಹಿನ್ನೆಲೆಯಲ್ಲಿ ಈ ಒಂದು ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಈ ವಿಮಾನ ನಿಲ್ದಾಣ ಸಾಕಷ್ಟು ನವೀಕರಣ ಕಾಣಲಿದ್ದು, ದೇಶದ ಹಲವು ನಗರಗಳಿಗೆ ಹುಬ್ಬಳ್ಳಿಯಿಂದ ವಿಮಾನ ಸೇವೆ ಆರಂಭಿಸಲು ಸಹ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.