
ಹುಬ್ಬಳ್ಳಿ: ಅತಿವೃಷ್ಟಿ, ಪ್ರವಾಹದಿಂದ ನಾಶವಾದ ಜಮೀನುಗಳಿಗೆ ಅಂತರ ಸಚಿವಾಲಯ ಅಧ್ಯಯನ ತಂಡ ಭೇಟಿ
Team Udayavani, Sep 8, 2022, 10:38 AM IST

ಹುಬ್ಬಳ್ಳಿ: ಜಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ನಾಶವಾಗಿರುವ ಜಮೀನುಗಳಿಗೆ ಕೇಂದ್ರ ಸರ್ಕಾರದ ಅಂತರ ಸಚಿವಾಲಯ ಅಧ್ಯಯನ ತಂಡ ಭೇಟಿ ನೀಡಿ ಗುರುವಾರ ಪರಿಶೀಲನೆ ನಡೆಸಿತು.
ಕಿರೇಸೂರು ಗ್ರಾಮದ ಲಿಂಗನಗೌಡ ರಾಯಣ್ಣ ಗೌಡ ಅವರ ಒಂದು ಎಕರೆ ಹತ್ತಿ ಜಮೀನು ಹಾಗೂ 1 ಎಕರೆ ಹೆಸರು ಪ್ರದೇಶ ವೀಕ್ಷಣೆ ಮಾಡಿದರು. ಸಿ.ಎಂ ಹುಲ್ಲಿಕಟ್ಟಿ ಅವರ ಉದ್ದಿನ ಜಮೀನು ವೀಕ್ಷಿಸಿದರು. ಪ್ರವೀಣ ಕಮಡೋಳಿ ಅವರ ಈರುಳ್ಳಿ ಜಮೀನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಈಗಾಗಲೇ ಜಿಲ್ಲಾಡಳಿತದಿಂದ ಪರಿಶೀಲಿಸಿ ವರದಿ ತಯಾರಿಸಲಾಗಿದೆ. ಈ ತಂಡ ಆ ವರದಿ ಹಾಗೂ ಅವರು ಸ್ವತಃ ಹಲವಾರು ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿ ಕೇಂದ್ರಕ್ಕೆ ವರದಿ ಸಲ್ಲಿಸುವರು ಎಂದರು.
ಕೇಂದ್ರ ಜಲ ಶಕ್ತಿ ಸಚಿವಾಲಯ ನಿರ್ದೇಶಕ ಅಶೋಕ ಕುಮಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯದ ಅಧೀಕ್ಷಕ ಇಂಜಿನಿಯರಿಂಗ್ ವಿ.ವಿ.ಶಾಸ್ತ್ರಿ, ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರ ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ, ಜಿಪಂ ಸಿಇಒ ಡಾ. ಸುರೇಶ ಇಟ್ನಾಳ ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಅರವಿಂದ ಬೋಳಾರ್

ಮೈಗ್ರೇನ್ ಎಂಬ ತಲೆಶೂಲೆ…ಇದರ ಲಕ್ಷಣಗಳೇನು? ಮೈಗ್ರೇನ್ಗೆ ಇದೆ ಮನೆ ಮದ್ದು

ದುಬೈಯಿಂದ ಆಕ್ಲೆಂಡ್ ಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ಬಂದಿಳಿದದ್ದು ಮಾತ್ರ ದುಬೈಯಲ್ಲೇ…

ಪುಟಿನ್ ಗಿಂತ ಚೀನಾ ಅಧ್ಯಕ್ಷ ಅತ್ಯಂತ ಒರಟು, ಕ್ರೂರ ನಾಯಕ: ಮೈಕ್ ಪೊಂಪಿಯೊ

ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ