ವಿವಾಹ ಆಮಂತ್ರಣ ಪತ್ರಿಕೆಯಲ್ಲೂ ಕನ್ನಡದ ಕಂಪು

ಆ ಮೂಲಕ ಪೂಜ್ಯರು ಕನ್ನಡದ ಬಗೆಗಿನ ತಮ್ಮ ಬದ್ಧತೆಯನ್ನು ಮೆರೆದಿದ್ದಾರೆ.

Team Udayavani, Nov 26, 2021, 6:21 PM IST

ವಿವಾಹ ಆಮಂತ್ರಣ ಪತ್ರಿಕೆಯಲ್ಲೂ ಕನ್ನಡದ ಕಂಪು

ನರಗುಂದ: ಅಚ್ಚ ಕನ್ನಡದ ಮೊದಲ ದೊರೆ ಮಯೂರ ವರ್ಮ, ಕನ್ನಡದ ಮೊದಲ ಕವಿ ಪಂಪ, ಕನ್ನಡದ ಮೊದಲ ಶಾಸನ ಹಲ್ಮಿಡಿ ಶಾಸನ, ತ್ರಿಪದಿ ಛಂದಸ್ಸಿನ ಮೊದಲ ಬಳಕೆ ಬಾದಾಮಿಯ ಕಪ್ಪೆ ಆರ್ಯಭಟ್ಟನ ಶಾಸನ, ಕನ್ನಡದ ಮೊದಲ ಲಕ್ಷಣ ಗ್ರಂಥ ಕವಿರಾಜ ಮಾರ್ಗ…ಕನ್ನಡದ ಇತಿಹಾಸ ಸಾರುವ ಈ ಪದಗಳು ಇಲ್ಲೇಕೆ ಅಂತೀರಾ.. ಹೌದು, ಇಂಥದೊಂದು ಪ್ರಯೋಗದ ಮೂಲಕ ಸುಮಾರು ಎರಡು ದಶಕಗಳಿಂದ ಮಾತೃಭಾಷೆ ಕನ್ನಡದ ಕೈಂಕರ್ಯದಲ್ಲಿ ತೊಡಗಿಸಿಕೊಂಡು ಈ ಭಾಗದಲ್ಲಿ “ಕನ್ನಡ ಮಠ’ ಎಂದೇ ಗುರುತಿಸಿಕೊಂಡ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಪಾಠಶಾಲೆ ವಟುವಿನೋರ್ವನ ಕಲ್ಯಾಣ
ಮಹೋತ್ಸವದ ಆಮಂತ್ರಣ ಪತ್ರಿಕೆ ಯಲ್ಲಿ ಮೂಡಿಬಂದ ಕನ್ನಡದ ಕಂಪಿದು.

ಕನ್ನಡದ ವಿಷಯ ಬಂದಾಗ ನಿರಂತರ ಧ್ವನಿಯೆತ್ತಿ, ಕನ್ನಡಕ್ಕೆ ಧಕ್ಕೆ ಬಂದಾಗ ಸದಾ ಹೋರಾಟದ ಅಡಿಯಿಡುವ ದೊರೆಸ್ವಾಮಿ ವಿರಕ್ತಮಠದ ಕನ್ನಡ ಸ್ವಾಮೀಜಿ ಎಂದೇ ಗುರುತಿಸಿಕೊಂಡ ಶ್ರೀ ಶಾಂತಲಿಂಗ ಸ್ವಾಮೀಜಿ ಶಿಷ್ಯರು, ಶ್ರೀಮಠದ ವ್ಯವಸ್ಥಾಪಕರೂ ಆದ ಮಹಾಂತೇಶ ಶಾಸ್ತ್ರಿಗಳು ಹಿರೇಮಠ ಅವರ ಕಲ್ಯಾಣ ಮಹೋತ್ಸವದ ಆಮಂತ್ರಣ ಪತ್ರಿಕೆಯ ಪರಿಯಿದು.

ಕನ್ನಡದ ಮೊದಲುಗಳು: ವಿವಾಹ ಆಮಂತ್ರಣ ಪತ್ರಿಕೆಯ ಹಿಂಭಾಗ ಪುಟದಲ್ಲಿ ಕನ್ನಡ ಭಾಷೆಯ ಬಗ್ಗೆ ನಿಮಗೆಷ್ಟು ಗೊತ್ತು?, ಕನ್ನಡದ ಮೊದಲುಗಳು ಎಂಬ ಶೀರ್ಷಿಕೆಯಡಿ 32 ವಿವಿಧ ಕನ್ನಡದ ಮೊದಲುಗಳ ಮಾಹಿತಿ ಮುದ್ರಿಸಲಾಗಿದೆ. ಆ ಮೂಲಕ ಪೂಜ್ಯರು ಕನ್ನಡದ ಬಗೆಗಿನ ತಮ್ಮ ಬದ್ಧತೆಯನ್ನು ಮೆರೆದಿದ್ದಾರೆ.

ಈ ಮೂಲಕ ಶ್ರೀಮಠದ ಶಿಷ್ಯನ ಕಲ್ಯಾಣ ಮಹೋತ್ಸವದಲ್ಲೂ ಕನ್ನಡ ಭಾಷೆ ಮೇಳೈಸುವ ಮೂಲಕ ದೊರೆಸ್ವಾಮಿ ವಿರಕ್ತಮಠ ಕನ್ನಡದ ಕಂಪು ಹೊರ ಸೂಸುವ ಜೊತೆಗೆ ಕನ್ನಡಿಗರಿಗೆ ಕನ್ನಡದ ಮಹಿಮೆ ಸಾರುವ ಪ್ರಯತ್ನ ಮಾಡಿದ್ದು ಗಮನಾರ್ಹ. ನ.26ರಂದು ಶ್ರೀಮಠದ ಆವರಣ ದಲ್ಲಿ ಧಾರವಾಡ ಜಿಲ್ಲೆ ಗೋವನಕೊಪ್ಪ ಮೂಲದ ಗುರಯ್ಯ ಹಿರೇಮಠ ಹಾಗೂ ಗೌರಮ್ಮ ಹಿರೇಮಠ ದಂಪತಿ ಸುಪುತ್ರರಾದ ಮಹಾಂತೇಶ ಹಾಗೂ ಮಹೇಶ ಸಹೋದರರ ವಿವಾಹ ಸಮಾರಂಭ ಏರ್ಪಡಿಸಲಾಗಿದೆ.ಗದಗತೋಂಟದಾರ್ಯಮಠದ ಜ|ಡಾ|ಸಿದ್ಧರಾಮ ಮಹಾ ಸ್ವಾಮಿಗಳು ಸೇರಿದಂತೆ 8 ಜನ ವಿವಿಧ ಪೂಜ್ಯರ ಸಾನ್ನಿಧ್ಯದಲ್ಲಿ ಕಲ್ಯಾಣ ಮಹೋತ್ಸವ ಜರುಗಲಿದೆ.

ಕರ್ನಾಟಕದ ಪ್ರತಿಯೊಬ್ಬ ಕನ್ನಡಿಗರಿಗೂ ಕನ್ನಡವೇ ಧರ್ಮ. ಕನ್ನಡವೇ ಜಾತಿ. ನಮ್ಮ ಯಾವುದೇ ಕಾರ್ಯಕ್ರಮದಲ್ಲಿ ಕನ್ನಡದ ಸಂಖ್ಯೆ, ಭಾಷೆ ಬಳಸಿದರೆ ಕನ್ನಡ ಭಾಷೆ ಬೆಳೆಯುತ್ತದೆ. ಕನ್ನಡ ಉಳಿಸಿ ಬೆಳೆಸುವ ಕಾರ್ಯ ಕನ್ನಡಿಗರಿಂದಲೇ ಆಗಬೇಕು.
ಶ್ರೀ ಶಾಂತಲಿಂಗ
ಸ್ವಾಮೀಜಿ, ದೊರೆಸ್ವಾಮಿ
ವಿರಕ್ತಮಠ, ಭೈರನಹಟ್ಟಿ.

ಸಿದ್ಧಲಿಂಗಯ್ಯ ಮಣ್ಣೂರಮಠ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.