ಕಸಾಪ ಚಟುವಟಿಕೆ ವಿಸ್ತರಿಸುವ ಗುರಿ


Team Udayavani, Nov 28, 2021, 12:04 PM IST

8kasapa

ಇಳಕಲ್ಲ: ಎಲ್ಲರ ಸಲಹೆ, ಸಹಕಾರ ಪಡೆದುಕೊಂಡು ಜನಸಾಮಾನ್ಯದವರೆಗೆ ಕಸಾಪ ಚಟುವಟಿಕೆಗಳನ್ನು ವಿಸ್ತರಿಸುವ ಗುರಿ ಹೊಂದಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು.

ನಗರದ ದೇವಾಂಗ ಸಂಘದ ಆರ್‌. ವೀರಮಣಿ ಸಾಂಸ್ಕೃತಿಕ ಭವನದಲ್ಲಿ ನಗರದ ವಿವಿಧ ಸಂಘಟನೆಗಳ ಹಾಗೂ ಸಾಹಿತ್ಯಾಸಕ್ತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ನ ಸದಸ್ಯರು ಕನ್ನಡದ ಸೇವೆ ಮಾಡುವ ಜವಾಬ್ದಾರಿ ವಹಿಸಿಕೊಟ್ಟಿದ್ದಾರೆ. ನಿರೀಕ್ಷೆ ಮೀರಿ ಬೆಂಬಲ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ಮಾಡುತ್ತೇನೆ. ಕನ್ನಡ ಭವನ ಇಲ್ಲದ 6 ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ, ಉದಯೋನ್ಮುಖ ಲೇಖಕರ ಪುಸ್ತಕಗಳ ಪ್ರಕಟಣೆ, ಯುವ ಸಾಹಿತಿಗಳಿಗಾಗಿ ಕಥೆ ಹಾಗೂ ಕಾವ್ಯ ಕಮ್ಮಟ, ಕಾರ್ಯಾಗಾರ, ವಿಚಾರ ಸಂಕಿರಣ ಆಯೋಜಿಸಲಾಗುವುದು. ಬಾಗಲಕೋಟೆಯಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜನೆ, ದತ್ತಿನಿಧಿ ಕಾರ್ಯಕ್ರಮ ಆಯೋಜಿಸಲಾಗುವುದು. ವಿದ್ಯಾರ್ಥಿಗಳು, ಜನಸಾಮಾನ್ಯರ ಪಾಲ್ಗೊಳ್ಳುವಿಕೆ ಹೆಚ್ಚಿಸುವ ಕಾರ್ಯಕ್ರಮ ಸಂಘಟಿಸುವುದಾಗಿ ಕಸಾಪ ಜಿಲ್ಲಾಧ್ಯಕ್ಷ ಶೆಲ್ಲಿಕೇರಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಶ್ವನಾಥ ವಂಶಾಕೃತಮಠ, ಸ್ನೇಹರಂಗದ ಅಧ್ಯಕ್ಷ ಬಸವರಾಜ ಮಠದ, ನೌಕರರ ಸಂಘದ ತಾಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ, ರಾಮನಗೌಡ ಸಂದಿಮನಿ, ಮಲ್ಲಿಕಾರ್ಜುನ ಅಂಗಡಿ, ಮಂಜುನಾಥ ಬೆಳವಣಿಕಿ ಮಾತನಾಡಿದರು. ಮಹಾದೇವ ಕಂಬಾಗಿ, ಸಿ.ಎಸ್‌. ಶಾಸ್ತ್ರಿ, ಜಾಕೀರಹುಸೇನ ಗಡೇದ, ಶಿವಾನಂದ ಕೊರಿ, ಮುತ್ತು ಬೀಳಗಿ, ಸಿದ್ದರಾಮ ಶಿರೋಳ, ಹೂಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.