ಸಿಬ್ಬಂದಿ ಕೊರತೆ; ರೈತರಿಗೆ ತಪ್ಪದ ಅಲೆದಾಟ


Team Udayavani, Apr 25, 2021, 5:30 PM IST

Lack of staff

ಶೀತಲ್ಮುರಗಿ

ಕುಂದಗೋಳ: ಇಲ್ಲಿನ ಹಿರಿಯ ಸಹಾಯಕ ತೋಟಗಾರಿಕೆಇಲಾಖೆ ಕಚೇರಿ ಸಿಬ್ಬಂದಿ ಕೊರತೆಯಿಂದಾಗಿ ಸದಾಬಾಗಿಲು ಮುಚ್ಚಿದ್ದು, ತಾಲೂಕಿನ ರೈತರು ನಿತ್ಯವೂ ಕಚೇರಿಗೆ ಅಲೆಯುವಂತಾಗಿದೆ. ಇದರಿಂದಾಗಿ ಸರಕಾರದ ಸೌಲಭ್ಯವು ರೈತರಿಗೆ ಮರೀಚಿಕೆಯಾದಂತಾಗಿದೆ.

ಗುಡಗೇರಿ, ಯಲಿವಾಳ ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚು ಕೊಳವೆ ಬಾವಿಗಳಿದ್ದು ಈ ಭಾಗದ ರೈತರು ಸರಕಾರದ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.ಆದರೆ ಏನು ಆಯ್ತು ಎಂದು ಹೇಳಲು ಯಾರೂ ಇಲ್ಲದೇ ಇರುವುದರಿಂದ ನಿತ್ಯವೂ ಕಚೇರಿಗೆ ಅಲೆದು ಅಲೆದು ಸುಸ್ತಾಗುತ್ತಿದ್ದಾರೆ. ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಹುಡುಗರೇ ಬಾಗಿಲು ತೆರೆದು ಕಚೇರಿಯಲ್ಲಿ ಕುಳಿತಿರುತ್ತಾರೆ.

ಸಾಹೇಬರು ಎಲ್ಲಿ ಹೋಗ್ಯಾರ ಎಂದು ರೈತರು ಕೇಳಿದಾಗ ಸಾಹೇಬ್ರು ಮೀಟಿಂಗ್‌ಗೆ ಹೋಗ್ಯಾರ್ರಿ ಎಂಬ ಉತ್ತರ ಸದಾ ಕೇಳಿ ಬರುತ್ತಿದೆ.ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹುದ್ದೆಗೆ ಮೂರ್‍ನಾಲ್ಕು ತಿಂಗಳಿಗೊಬ್ಬರು ವರ್ಗಾವಣೆಗೊಳ್ಳುತ್ತಿರುವುದರಿಂದ ರೈತರಿಗೆ ಸಮರ್ಪಕ ಮಾಹಿತಿ ದೊರೆಯುತ್ತಿಲ್ಲ. ಹಿಂದಿನ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಸರಕಾರದ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಿ ಹೋದ ರೈತರು ಮತ್ತೆ ಕಚೇರಿಗೆ ಬಂದರೆ ಬೇರೆ ಅಧಿಕಾರಿ ಕಾಣಿಸಿಕೊಳ್ಳುತ್ತಾರೆ.

ಅರ್ಜಿಯ ವಿಚಾರ ರೈತರು ಕೇಳಿದಾಗ ಸಮರ್ಪಕ ಉತ್ತರ ದೊರೆಯದೇ ಪುನಃ ಅರ್ಜಿ ನೀಡಿ ಎಂದು ಉತ್ತರ ದೊರೆಯುತ್ತಿರುವುದರಿಂದ ರೈತರು ಇಲಾಖೆಗೆ ಹಿಡಿಶಾಪ ಹಾಕುತ್ತಿದ್ದಾರೆ.ಈಗ ಈ ಹುದ್ದೆಗೆ ಕಳೆದ 15 ದಿನಗಳಿಂದ ಶಿವಯೋಗಪ್ಪ ಅವರು ಆಗಮಿಸಿದ್ದು ಅವರು ಸಹ 15ದಿನದಲ್ಲಿ ಕೇವಲ 2 ದಿನ ಮಾತ್ರ ಕಚೇರಿಗೆ ಬಂದಿದ್ದಾರೆ.

ಈ ಕುರಿತು ಅವರನ್ನು ಮಾತನಾಡಿಸಿದಾಗ, ನಾವು ಪ್ರಭಾರಿಯಾಗಿ ಇಲ್ಲಿ ಬಂದಿದ್ದೇವೆ. ಸಿಬ್ಬಂದಿ ಕೊರತೆಯಿಂದ ಸ್ವಲ್ಪ ತೊಂದರೆಯಾಗುತ್ತಿದೆ ಎಂದು ಹೇಳಿದರು.ಕಚೇರಿಗೆ ಹಿರಿಯ ಸಹಾಯಕ ತೋಟಗಾರಿಕೆನಿರ್ದೇಶಕ, ಸಹಾಯಕ ತೋಟಕಾರಿಕೆ ನಿರ್ದೇಶಕ,ಸಹಾಯಕ ತೋಟಗಾರಿಕೆ ಅ ಧಿಕಾರಿ-2 ಹುದ್ದೆ,ತೋಟಗಾರಿಕೆ ಸಹಾಯಕ 2 ಹುದ್ದೆ, ಪ್ರಥಮ ದರ್ಜೆಸಹಾಯಕ 1 ಹುದ್ದೆ, ಡಿ ದರ್ಜೆ 1 ಹುದ್ದೆ ಇದ್ದು ಕೇವಲಒಬ್ಬ ತೋಟಗಾರಿಕೆ ಸಹಾಯಕ ಹಾಗೂ ಪ್ರಭಾರಿಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಇಬ್ಬರೇಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದಾಗಿ ಇಲ್ಲಿನರೈತರಿಗೆ ಇಲಾಖೆಯ ಸೌಲಭ್ಯಗಳು ಸಮರ್ಪಕವಾಗಿದೊರೆಯುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು,ಶಾಸಕರು ಹಾಗೂ ಜನಪ್ರತಿನಿ ಧಿಗಳು ಇಲಾಖೆಯ ಎಲ್ಲಹುದ್ದೆಗಳನ್ನು ಭರ್ತಿ ಮಾಡಿ ಯೋಜನೆಗಳನ್ನು ರೈತರಿಗೆ ತಲುಪಿಸಲು ಪ್ರಯತ್ನಿಸಬೇಕಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.