ನೆಟ್‌ ಪ್ರಶ್ನೆ ಪತ್ರಿಕೆ ಅದಲು-ಬದಲು: ಶೀಘ್ರ ಮರು ಪರೀಕ್ಷೆ

ಸರ್ವರ್‌ನಲ್ಲಿ ಉಂಟಾದ ಸಮಸ್ಯೆ ಬಗ್ಗೆ ತಿಳಿಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. ನಾವು ಕನ್ನಡ ವಿಷಯ ಆಯ್ಕೆ ಮಾಡಿದ್ದೇವು.

Team Udayavani, Dec 27, 2021, 5:22 PM IST

ನೆಟ್‌ ಪ್ರಶ್ನೆ ಪತ್ರಿಕೆ ಅದಲು-ಬದಲು: ಶೀಘ್ರ ಮರು ಪರೀಕ್ಷೆ

ಹುಬ್ಬಳ್ಳಿ: ರವಿವಾರ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್‌) ಯಲ್ಲಿ ಪ್ರಶ್ನೆ ಪತ್ರಿಕೆ ಅದಲು-ಬದಲು ಆಗಿದ್ದರಿಂದ ಮರು ಪರೀಕ್ಷೆ ನಡೆಸಲು ನ್ಯಾಷನಲ್‌ ಟೆಸ್ಟಿಂಗ್‌ ಎಜೆನ್ಸಿ (ಎನ್‌ಟಿಎ) ನಿರ್ಧರಿಸಿದೆ.

ಬೆಳಗ್ಗೆ 9ಗಂಟೆಗೆ ಆನ್‌ಲೈನ್‌ ಮೂಲಕ ಆರಂಭವಾದ ಎನ್‌ಇಟಿ ಪರೀಕ್ಷೆಯಲ್ಲಿ ಕನ್ನಡ ಭಾಷೆ ಕುರಿತು ಪರೀಕ್ಷೆ ತೆಗೆದುಕೊಂಡಿದ್ದ ಪರೀಕ್ಷಾರ್ಥಿಗಳಿಗೆ ಹಿಂದಿ ಭಾಷೆಯ ಪ್ರಶ್ನೆ ಪತ್ರಿಕೆ ಕೊಟ್ಟಿದ್ದರಿಂದ ವಿದ್ಯಾರ್ಥಿಗಳು ಗೊಂದಲಕ್ಕೊಳಗಾದರು. ಕೆಲ ಪರೀಕ್ಷಾರ್ಥಿಗಳಿಗೆ ಸುಮಾರು 60ಕ್ಕೂ ಹೆಚ್ಚು ಹಿಂದಿ ಪ್ರಶ್ನೆಗಳನ್ನೆ ಕೊಡಲಾಗಿತ್ತು. ಇನ್ನು ಕೆಲ ಪರೀಕ್ಷಾರ್ಥಿಗಳಿಗೆ ಎರಡ್ಮೂರು ಬಾರಿ ಪುನರಾವರ್ತಿತ ಪ್ರಶ್ನೆಗಳನ್ನೆ ಕೊಡಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಕೆಲವರಿಗೆ ಮಧ್ಯಾಹ್ನ 12:00ಗಂಟೆಯಾದರೂ ಪ್ರಶ್ನೆ ಪತ್ರಿಕೆ ಕೊಡದೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿರಲಿಲ್ಲ.

ಇದರಿಂದ ನೂರಾರು ವಿದ್ಯಾರ್ಥಿಗಳು ಮತ್ತಷ್ಟು ಆತಂಕಕ್ಕೊಳಗಾಗಿ ಪರೀಕ್ಷಾ ಕೇಂದ್ರದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ತೆರಳಿ, ಪರೀಕ್ಷಾರ್ಥಿಗಳಿಗೆ ಸರ್ವರ್‌ನಲ್ಲಿ ಉಂಟಾದ ಸಮಸ್ಯೆ ಬಗ್ಗೆ ತಿಳಿಹೇಳಿ ಪರಿಸ್ಥಿತಿ ತಿಳಿಗೊಳಿಸಿದರು. ನಾವು ಕನ್ನಡ ವಿಷಯ ಆಯ್ಕೆ ಮಾಡಿದ್ದೇವು.

ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಕನ್ನಡ ವಿಷಯ ಬದಲು 100 ಪ್ರಶ್ನೆಗಳಲ್ಲಿ ಶೇ. 90ರಷ್ಟು ಹಿಂದಿ ಭಾಷೆಯ ಪ್ರಶ್ನೆಗಳೇ ಬಂದಿದ್ದವು. ಪರೀಕ್ಷಾ ಕೇಂದ್ರದವರು ಕಂಪ್ಯೂಟರ್‌ ಶಟ್‌ಡೌನ್‌ ಮಾಡಿಸಿ ಪುನರಾರಂಭಿಸಿದಾಗಲೂ ಕೆಲವರಿಗೆ ಕನ್ನಡ ಭಾಷೆ ಬಂದರೆ, ಇನ್ನು ಕೆಲವರಿಗೆ ಬರಲೇ ಇಲ್ಲ. ಬಂದವರಲ್ಲಿ 10 ಪ್ರಶ್ನೆಗಳು ಪುನರಾವರ್ತಿತವಾಗಿ ಸಮಸ್ಯೆಯಾಯಿತು. ಇದರಿಂದ ಪರೀಕ್ಷಾರ್ಥಿಗಳೆಲ್ಲ ತೀವ್ರ ಗೊಂದಲಕ್ಕಿಡಾಗಬೇಕಾಯಿತು ಎಂದು ಪರೀಕ್ಷಾರ್ಥಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ರವಿವಾರ ಬೆಳಗ್ಗೆ ನಡೆದ ನೆಟ್‌ ಪರೀಕ್ಷೆಯಲ್ಲಿ ಸರ್ವರ್‌/ತಾಂತ್ರಿಕ ಸಮಸ್ಯೆಯಿಂದಾಗಿ ಪ್ರಶ್ನೆ ಪತ್ರಿಕೆ ಅದಲು-ಬದಲು ಆಗಿದೆ. ಹೀಗಾಗಿ ಎನ್‌ಟಿಎದವರು ಮರು ಪರೀಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಇಂತಹ ಸಮಸ್ಯೆ ರಾಜ್ಯಾದ್ಯಂತದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಆಗಿದೆ. ಮಧ್ಯಾಹ್ನದ ಪರೀಕ್ಷೆಯು ಯಾವುದೇ ಸಮಸ್ಯೆ ಇಲ್ಲದೆ ಸುಗಮವಾಗಿ ನಡೆಯಿತು ಎಂದು ಪರೀಕ್ಷಾ ಕೇಂದ್ರವೊಂದರ ಮುಖ್ಯಸ್ಥರು “ಉದಯವಾಣಿ’ಗೆ ತಿಳಿಸಿದರು. ರವಿವಾರ ನಗರದ ಚೇತನ ಬಿಸಿನೆಸ್‌ ಸ್ಕೂಲ್‌,
ಕೆಎಲ್‌ಇ ಐಟಿ ಹಾಗೂ ಧಾರವಾಡದ ಜೆಎಸ್‌ ಎಸ್‌ ಕಾಲೇಜ್‌ನ ಪರೀಕ್ಷಾ ಕೇಂದ್ರಗಳಲ್ಲಿ ಎನ್‌ಇಟಿ ಪರೀಕ್ಷೆಗಳಿದ್ದವು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.