ವಾಯವ್ಯ ಸಾರಿಗೆ ಸಂಸ್ಥೆ ನಿರ್ವಾಹಕನೊಬ್ಬನಿಗೆ ಕೋವಿಡ್-19 ಸೋಂಕು ದೃಢ
Team Udayavani, Jul 1, 2020, 1:31 PM IST
ಹುಬ್ಬಳ್ಳಿ: ವಾಯವ್ಯ ಸಾರಿಗೆ ಸಂಸ್ಥೆ ನಿರ್ವಾಹಕರೊಬ್ಬರಿಗೆ ಕೋವಿಡ್-19 ಸೋಂಕು ಕಂಡು ಬಂದಿದೆ ಎನ್ನಲಾಗಿದೆ. ಇಲ್ಲಿನ ಗ್ರಾಮಾಂತರ ವಿಭಾಗದ ಎರಡನೇ ಗ್ರಾಮಾಂತರ ಘಟಕದ ನಿರ್ವಾಹಕನಿಗೆ ಕೋವಿಡ್ ಸೋಂಕು ದೃಢವಾಗಿದೆ.
ಈತ ಒಂದು ವಾರ ಕರ್ತವ್ಯ ನಿರ್ವಹಿಸಿ ರಜೆಯಲ್ಲಿದ್ದ ಎನ್ನಲಾಗಿದೆ. ಮೂರು ದಿನಗಳ ಹಿಂದೆ ಸುಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೊಳಗಾಗಿದ್ದರು. ಈತ ಮಂಗಳವಾರ ಸಂಜೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಕಿಮ್ಸ್ ಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಗದಗ, ಕೊಪ್ಪಳ ಹಾಗೂ ಗಂಗಾವತಿ ಮಾರ್ಗದಲ್ಲಿ ಈ ನಿರ್ವಾಹಕ ಕಾರ್ಯ ನಿರ್ವಹಿಸಿದ್ದಾಗಿ ತಿಳಿದುಬಂದಿದೆ. ಈ ನಿರ್ವಾಹಕರೊಂದಿಗೆ ಕರ್ತವ್ಯ ನಿರ್ವಹಿಸಿದ ಚಾಲಕ, ಸಿಬ್ಬಂದಿಗೆ ಕೋವಿಡ್-19 ಪರೀಕ್ಷೆಗೆ ಸೂಚಿಸಲಾಗಿದೆ.
ಕಳೆದ 20 ದಿನಗಳ ಹಿಂದೆ ನಿರ್ವಾಹಕ ತನ್ನ ಕುಟುಂಬದವರನ್ನು ಊರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ. ನಿರ್ವಾಹಕನಿಗೆ ಸೋಂಕು ಹಿನ್ನೆಲೆಯಲ್ಲಿ
ಡಿಪೋ, ಬಸ್ಸುಗಳನ್ನು ಹಾಗೂ ಬಸ್ ನಿಲ್ದಾಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ