ಮೂಲ ಕಸ್ಟಮ್ಸ್‌ ಸುಂಕ-ಆರೋಗ್ಯ ಸೆಸ್‌ ಮನ್ನಾ ಸ್ವಾಗತಾರ್ಹ: ಜೋಶಿ


Team Udayavani, Apr 25, 2021, 12:34 PM IST

Original Customs duty

ಹುಬ್ಬಳ್ಳಿ: ಆಮ್ಲಜನಕ ಮತ್ತು ಆಮ್ಲಜನಕಕ್ಕೆ ಸಂಬಂ ಧಿಸಿದ ಉಪಕರಣಗಳ ಆಮದುಮೇಲಿನ ಮೂಲ ಕಸ್ಟಮ್ಸ್‌ ಸುಂಕ ಮತ್ತುಆರೋಗ್ಯ ಸೆಸ್‌ ಅನ್ನು ತಕ್ಷಣದಿಂದಲೇಜಾರಿಗೆ ಬರುವಂತೆ ಮೂರುತಿಂಗಳವರೆಗೆ ಮನ್ನಾ ಮಾಡುವನಿರ್ಧಾರವನ್ನು ಕೇಂದ್ರ ಸರಕಾರಕೈಗೊಂಡಿರುವುದು ಸ್ವಾಗತಾರ್ಹಕ್ರಮವಾಗಿದೆ ಎಂದು ಕೇಂದ್ರಸಂಸದೀಯ ವ್ಯವಹಾರಗಳು,ಕಲ್ಲಿದ್ದಲು ಮತ್ತು ಗಣಿ ಸಚಿವಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ದೇಶದಲ್ಲಿ ಆಮ್ಲಜನಕ ಲಭ್ಯತೆಹೆಚ್ಚಿಸಲು ಕೈಗೊಂಡ ಕ್ರಮಗಳನ್ನುಪರಿಶೀಲಿಸಲು ಪ್ರಧಾನಿ ನರೇಂದ್ರಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದಉನ್ನತ ಮಟ್ಟದ ಸಭೆಯಲ್ಲಿ ಇಂತಹನಿರ್ಧಾರ ಕೈಗೊಂಡಿರುವುದು ಉತ್ತಮ ನಡೆಯಾಗಿದೆ.

ಇಂತಹ ದಿಟ್ಟ ನಿರ್ಧಾರಕೈಗೊಂಡಿರುವ ಪ್ರಧಾನಿ ನರೇಂದ್ರಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರನ್ನು ಅಭಿನಂದಿಸುವುದಾಗಿತಿಳಿಸಿದ್ದಾರೆ.

ದೇಶಾದ್ಯಂತ ಕೊರೊನಾ ಸೋಂಕುಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಮ್ಲಜನಕಪೂರೈಕೆಯನ್ನು ಫೆಬ್ರವರಿಯಿಂದ ಏಪ್ರಿಲ್‌ವರೆಗೆ ನಾಲ್ಕು ಪಟ್ಟು ಹೆಚ್ಚಿಸಲಾಗಿದೆ.ಮೂಲಗಳ ಪ್ರಕಾರ ಫೆಬ್ರವರಿ ಕೊನೆವಾರದಲ್ಲಿ ದಿನಕ್ಕೆ 1,273 ಮೆಟ್ರಿಕ್‌ಟನ್‌ನಷ್ಟು ಆಮ್ಲಜನಕ ಅಗತ್ಯವಿತ್ತು.ಏ.17ರ ವೇಳೆಗೆ ದಿನಕ್ಕೆ 4,739 ಮೆಟ್ರಿಕ್‌ಟನ್‌ನಷ್ಟು ಬೇಕಾಗಿದೆ. ವೈದ್ಯಕೀಯಆಕ್ಸಿಜನ್‌ ಕೊರತೆ ಎದುರಾಗುತ್ತಿದ್ದು,ಈಗಾಗಲೇ ಕೇಂದ್ರ ಸರಕಾರ ಆಸ್ಪತ್ರೆಗಳಿಗೆಆಕ್ಸಿಜನ್‌ ಪೂರೈಕೆ ಹೆಚ್ಚಿಸುವುದಕ್ಕಾಗಿಕ್ರಮ ಕೈಗೊಂಡಿದೆ.

ಕೇಂದ್ರ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವಾಲಯ162 ಪ್ರಷರ್‌ ಸ್ವಿಂಗ್‌ ಆಡ್ಸಪ್ಷìನ್‌ಆಮ್ಲಜನಕ ಘಟಕಗಳನ್ನುಮಂಜೂರು ಮಾಡಿದೆ. ರಾಜ್ಯಕ್ಕೆಅಗತ್ಯವಿರುವಷ್ಟು ಪ್ರಮಾಣದಆಕ್ಸಿಜನ್‌ ಪೂರೈಸಲು ಪ್ರಧಾನಿನರೇಂದ್ರ ಮೋದಿ ಹಾಗೂಕೇಂದ್ರ ಗೃಹ ಸಚಿವ ಅಮಿತ್‌ ಶಾಅವರಿಗೆ ಈಗಾಗಲೇ ಕೋರಲಾಗಿದ್ದು,ಸಕಾರಾತ್ಮಕ ಸ್ಪಂದಿಸಿದ್ದಾರೆ.

ಗ್ರೀನ್‌ ಕಾರಿಡಾರ್‌ ಮೂಲಕರೈಲಿನಲ್ಲಿ ದೇಶದ ಮೂಲೆ ಮೂಲೆಗೂಆಕ್ಸಿಜನ್‌ ಪೂರೈಸಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೇಕಾರಣಕ್ಕೂ ಕೊರತೆಯಾಗದಂತೆಆಮ್ಲಜನಕ ಉತ್ಪಾದನೆಯಾಗಬೇಕುಹಾಗೂ ಕೊರತೆ ಇಲ್ಲದ ರೀತಿಯಲ್ಲಿಪೂರೈಕೆಯಾಗಬೇಕು. ಬೆಂಗಳೂರುನಗರಕ್ಕೆ 3,200 ಆಮ್ಲಜನಕ ಸಿಲಿಂಡರ್‌ಬೇಡಿಕೆ ಇದ್ದು, ಅದಕ್ಕೆ ತಕ್ಕಂತೆ ಪೂರೈಕೆನಿಟ್ಟಿನಲ್ಲಿ ಉತ್ಪಾದಕರು-ಪೂರೈಕೆಸಂಸ್ಥೆಗಳಿಗೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಆಕ್ಸಿಜನ್‌ ಕೊರತೆಯಿದೆಎಂದು ಯಾರೂ ಹೆದರುವ ಅಗತ್ಯವಿಲ್ಲ.ಸರಕಾರ ಸದಾ ಜನರೊಂದಿಗೆ ಇದೆ.ಅಗತ್ಯ ಪ್ರಮಾಣದ ಆಕ್ಸಿಜನ್‌ ಪೂರೈಕೆಮಾಡಲು ಪ್ರಧಾನಿ ಮೋದಿಯವರುಏರ್‌ಲಿಫ್ಟ್‌ ಮೂಲಕ ರಾಜ್ಯಗಳಿಗೆಸರಬರಾಜು ಮಾಡಲು ಕ್ರಮಕೈಗೊಂಡಿದ್ದಾರೆ ಎಂದು ಸಚಿವ ಜೋಶಿಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.