ವಿವಿಧ ಸೃಜನಾತ್ಮಕ ಕಲಾಕೃತಿಗಳ ತಯಾರಿ


Team Udayavani, Dec 17, 2020, 12:52 PM IST

ವಿವಿಧ ಸೃಜನಾತ್ಮಕ ಕಲಾಕೃತಿಗಳ ತಯಾರಿ

ಹುಬ್ಬಳ್ಳಿ: ಅಮ್ಮನ ಮಡಿಲಲ್ಲಿ ನಗುತಿರುವ ಮಗು, ಗಾಜಿನ ಮೇಲೆ ಮೂಡಿರುವ ಚೆಂದದ ಗಣೇಶ, ಧ್ಯಾನಸ್ಥ ಬುದ್ಧ, ಕಲ್ಲುಗಳ ಮೇಲೆ ಅರಳಿರುವ ಕಲಾಕೃತಿ, ಗ್ರೀಟಿಂಗ್‌ ಕಾರ್ಡುಗಳ ಮೇಲೆ ಅಚ್ಚೊತ್ತಿದ ಚೆಂದದ ಗೊಂಬೆಗಳು. ಇಲ್ಲಿನ ಗೋಕುಲ ರಸ್ತೆಯ ದೇಶಪಾಂಡೆ ಫೌಂಡೇಶನ್‌ ಲೀಡರ್ ಎಕ್ಸಲ್‌ರೇಟಿಂಗ್‌ ಡೆವಲೆಪ್‌ ಮೆಂಟ್‌ ಪ್ರೋಗ್ರಾಂ ಆಯೋಜಿಸಿದ್ದ 7 ದಿನಗಳ ವಿಶೇಷ ನಾಯಕತ್ವ ಶಿಬಿರದಲ್ಲಿ ಚೆಂದದ ಕಲಾಕೃತಿಗಳು ಕಂಡು ಬಂದವು.

ವಿದ್ಯಾರ್ಥಿ ವಿದ್ಯಾರ್ಥಿನಿಯರು ನಾಯಕತ್ವ, ಜೀವನ ಕೌಶಲ, ಸಮಯದ ನಿರ್ವಹಣೆ ಹಾಗೂ ಮಾರುಕಟ್ಟೆಯ ನಿರ್ವಹಣೆ ಕುರಿತು ತರಬೇತಿ ಪಡೆದ ವಿದ್ಯಾರ್ಥಿಗಳು ಕಡಿಮೆ ವೆಚ್ಚದ ಫೇಸ್‌ ಶೀಲ್ಡ್‌ಗಳ ತಯಾರಿಕೆಯ, ವಿವಿಧ ಸೃಜನಾತ್ಮಕ ಕಲಾಕೃತಿಗಳನ್ನು ತಯಾರಿಸಿದರು.

ತರಬೇತುದಾರ ಹಾಗೂ ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ ಕವ್ವಾಳೆ ಹಾಗೂ ಕೃಷ್ಣಾಜಿ ಮೋರೆ ಮಾತನಾಡಿ, ಇಂದಿನ ಯುವ ಸಮೂಹ ತಂತ್ರಜ್ಞಾನ ಹಾಗೂ ಇತರೆ ಕ್ಷೇತ್ರಗಳಲ್ಲಿ ಮುನ್ನುಗ್ಗುವ ಎಲ್ಲ ಕೌಶಲಗಳು ವಿದ್ಯಾರ್ಥಿಗಳಲ್ಲಡಗಿವೆ ಹಾಗೂ ಅವುಗಳ ಪರಿಪೂರ್ಣ ಅನುಷ್ಠಾನಕ್ಕಾಗಿ ನಾಯಕತ್ವ ಕಲೆ, ಸಮಸ್ಯೆಯ ನಿರ್ವಹಣೆಯಂತಹ ಕೌಶಲ ಅತ್ಯಗತ್ಯ ಎಂದರು.

ಇದನ್ನೂ ಓದಿ:ಸಭಾಪತಿ ರಾಜೀನಾಮೆ ತೀರ್ಮಾನ ಸಾಧ್ಯತೆ ?

ದೇಶಪಾಂಡೆ ಸ್ಕಿಲ್ಲಿಂಗ್‌ ನಿರ್ದೇಶಕ ಗುರನಗೌಡ ಕುರಗುಂದ ಮಾತನಾಡಿದರು. ವಿದ್ಯಾರ್ಥಿಗಳಾದ ಆಸ್ಮಾ ಬಾಗೇವಾಡಿ, ಜ್ಞಾನವಿ ಅನಿಸಿಕೆ ಹಂಚಿಕೊಂಡರು. ಗುರುಸಿದ್ದಯ್ಯ ಕೊಣ್ಣುರಮಠ, ಪ್ರಮೋದ ಹುಕ್ಕೇರಿ, ಸಂತೋಷ ಬಿರಾದಾರ, ಸುನೀಲ ಬರಗುಂಡಿ, ರಾಕೇಶ ತೋಟಕರ, ಕಿರಣ ಮಗದುಮ ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇದ್ದರು.

ಟಾಪ್ ನ್ಯೂಸ್

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

Hassan ಅತ್ಯಾಚಾರ ಪ್ರಕರಣ: ಪೊಲೀಸರ ವಶಕ್ಕೆ ದೇವರಾಜೇಗೌಡ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

8 ಹೊಸ ಡಿಪ್ಲೋಮಾ ಕೋರ್ಸ್‌ಗೆ ಎಂಜಿನಿಯರಿಂಗ್‌ ಪ್ರವೇಶ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ

K. S. Eshwarappa ನಾನು ಸಾಯುವವರೆಗೂ ಬಿಜೆಪಿಗ; ಉಚ್ಚಾಟನೆ ಲೆಕ್ಕಕ್ಕೇ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Doping detection among minor sports stars

ಅಪ್ರಾಪ್ತರಲ್ಲಿ ಡೋಪಿಂಗ್‌ ಪತ್ತೆ: ಹೆಚ್ಚಿನ ಬಜೆಟ್‌ಗೆ ಬೇಡಿಕೆ

Sushil Modi cremated with state honours

Patna; ಸರ್ಕಾರಿ ಗೌರವದೊಂದಿಗೆ ಸುಶೀಲ್‌ ಮೋದಿ ಅಂತ್ಯ ಸಂಸ್ಕಾರ

The journalist who had reported on Covid was released after 4 years

Wuhan; ಕೋವಿಡ್‌ ಬಗ್ಗೆ ವರದಿ ಮಾಡಿದ್ದ ಪತ್ರಕರ್ತೆ 4 ವರ್ಷ ಬಳಿಕ ರಿಲೀಸ್‌

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan; ಪೆನ್‌ಡ್ರೈವ್‌ ಹಂಚಿದ್ದವರ ಜಾಮೀನು ಅರ್ಜಿ ವಜಾ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Hassan ಮಾಜಿ ಶಾಸಕ ಪ್ರೀತಂಗೌಡ ಆಪ್ತರ ಹೋಟೆಲ್‌ಗ‌ಳ ಮೇಲೆ ಎಸ್‌ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.