Ayodhya Ram Mandir: ರಾಮಮಂದಿರ ಪ್ರಾರಂಭ ಮಾಡಿದ್ದೆ ಕಾಂಗ್ರೆಸ್… :ಸಚಿವ ಸಂತೋಷ್ ಲಾಡ್
ಕಳೆದ 40 ವರ್ಷದಿಂದ ರಾಮಮಂದಿರಕ್ಕೆ ನೀಡಿದ ಇಟ್ಟಿಗೆ ಎಲ್ಲಿವೆ
Team Udayavani, Jan 6, 2024, 12:09 PM IST
ಹುಬ್ಬಳ್ಳಿ: ಬಿಜೆಪಿ ಶ್ರೀಕಾಂತ ಪೂಜಾರಿ ಬಂಧನ ವಿಚಾರವನ್ನು ಲೋಕಸಭಾ ಚುನಾವಣೆ ಅಜೆಂಡಾವಾಗಿ ಬಳಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹರಿಹಾಯ್ದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರಿಗೆ ಇಂತಹ ವಿಚಾರ ಬಿಟ್ಟರೇ ಬೇರೆ ಯಾವುದೇ ಅಂಜೆಡಾ ಇಲ್ಲ. ಒಪಿಸಿ ಪ್ರಕರಣದಲ್ಲಿ ಇನ್ನೂ 36 ಜನರಿದ್ದಾರೆ. ಶ್ರೀಕಾಂತ ಪೂಜಾರಿ ಒಬ್ಬರೇನಾ ಹಿಂದೂ? ಇನ್ನು 20 ಕೇಸ್ ಗಳಿದ್ದು ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದರು. ರಾಮಮಂದಿರ ಪ್ರಾರಂಭ ಮಾಡಿದ್ದೆ ಕಾಂಗ್ರೆಸ್. ಪಕ್ಷದ ನಾಯಕ ರಾಜೀವ ಗಾಂಧಿ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದರು. ಕಳೆದ 40 ವರ್ಷದಿಂದ ರಾಮಮಂದಿರಕ್ಕೆ ನೀಡಿದ ಇಟ್ಟಿಗೆ ಎಲ್ಲಿವೆ ಎಂದು ಪ್ರಶ್ನಿಸಿದರು.
ನಾವು ಸಹ ರಾಮನ ಭಕ್ತರು. ಎಲ್ಲರಿಗೂ ಸಮ ಬಾಳು, ಸಮಪಾಲು ಎಂದು ಬದುಕುತ್ತಿದ್ದೇವೆ. ಬಿಜೆಪಿಯವರು ಹಿಂದೂಗಳ ಬಗ್ಗೆ ಯಾವಾಗಲೂ ಮಾತನಾಡುತ್ತಾರೆ. ಕಳೆದ 10 ವರ್ಷಗಳಲ್ಲಿ ಹಿಂದೂಗಳಿಗೆ ಏನು ಮಾಡಿದ್ದಾರೆ. ನಾನು ಹಿಂದೂ, ನೀವೂ ಕೂಡ ಹಿಂದೂ ತಾನೇ, ನಿಮಗೆ ಏನು ಮಾಡಿದ್ದಾರೆ. ಬಿಜೆಪಿಯಿಂದ ಕೆಲವು ಉದ್ಯಮಿದಾರರಿಗೆ ಅನುಕೂಲವಾಗಿದೆ ಅಷ್ಟೇ ಎಂದರು.
ಇದನ್ನೂ ಓದಿ: Alcohol consumption: ಮದ್ಯ ಸೇವನೆಗೆ ಹಣ ಕೊಡದ್ದಕ್ಕೆ ವ್ಯಕ್ತಿಗೆ ಇಟ್ಟಿಗೆಯಿಂದ ಹೊಡೆದ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ