ಪ್ರಯಾಣಿಕರು-ಸರಕು ಸಾಗಣೆಯಲ್ಲಿ ನೈಋತ್ಯ ರೈಲ್ವೆ ಮಹತ್ವದ ಪಾತ್ರ


Team Udayavani, Jan 27, 2021, 2:44 PM IST

Southwest Railway’s Important Role in  Transport

ಹುಬ್ಬಳ್ಳಿ: ಕೋವಿಡ್‌-19 ಸಂದಿಗ್ಧ ಪರಿಸ್ಥಿತಿಯಲ್ಲೂ ನೈಋತ್ಯ ರೈಲ್ವೆ ವಲಯ 268 ಶ್ರಮಿಕ ರೈಲುಗಳ ಮೂಲಕ ಅಂದಾಜು 3.91 ಲಕ್ಷ ಜನರನ್ನು ಅವರವರ ರಾಜ್ಯಗಳಿಗೆ ತಲುಪಿಸುವ ಹಾಗೂ 279 ಸರಕು ಸಾಗಣೆ ರೈಲುಗಳ ಮೂಲಕ 56 ಸಾವಿರ ಟನ್‌ ಅತ್ಯವಶಕ ಸಾಮಗ್ರಿ ಸಾಗಣೆ ಮಾಡಿದೆ ಎಂದು ವಲಯ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್‌ ಹೇಳಿದರು.

ಗದಗ ರಸ್ತೆಯಲ್ಲಿರುವ ನೈಋತ್ಯ ರೈಲ್ವೆ ವಲಯ ಪ್ರಧಾನ ಕಚೇರಿ ರೈಲು ಸೌಧದಲ್ಲಿ 72ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಲಾಕ್‌ಡೌನ್‌ ಸಂದರ್ಭದಲ್ಲಿ ಐಆರ್‌ ಸಿಟಿಸಿಯಿಂದ ಸುಮಾರು 2.56 ಲಕ್ಷ ಊಟಗಳನ್ನು ವಿತರಣೆ ಮಾಡಲಾಗಿತ್ತು. ರೈಲು ಬೋಗಿಗಳನ್ನು ಐಸೋಲೇಶನ್‌

ವಾಡ್‌ಗಳಾಗಿ ಪರಿವರ್ತಿಸಿ ಕೋವಿಡ್‌ -19 ನಿರ್ವಹಣೆಗೆ ಸಮಗ್ರ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಕೊರೊನಾ ವಾರಿಯರ್‌ಗೆ ಅಗತ್ಯವಾದ ಮಾಸ್ಕ್ ಇನ್ನಿತರೆ ವಸ್ತುಗಳನ್ನು ಸಿಬ್ಬಂದಿ ತಯಾರಿಸಿ ನೀಡಿದ್ದರು ಎಂದರು. ಪ್ರಸಕ್ತ ಸಾಲಿನಲ್ಲಿ 96 ಕಿಮೀ ಡಬ್ಲಿಂಗ್‌ ಕಾಮಗಾರಿ ಪೂರ್ಣಗೊಂಡಿದೆ. 110 ಕಿಮೀ ವಿದ್ಯುತೀಕರಣ ಪೂರ್ಣಗೊಂಡಿದೆ. 90 ದಿನಗಳಲ್ಲಿ ಲೋಂಡಾದಲ್ಲಿ ಅತೀ ಎತ್ತರದ ಸಬ್‌ವೇ ನಿರ್ಮಾಣ ಲಿಮ್ಕಾ ದಾಖಲೆಗೆ ಕಾರಣವಾಗಿದೆ.

ಇದನ್ನೂ ಓದಿ:ಗ್ಯಾಂಗ್‌ಸ್ಟರ್‌ ಗೆಟಪ್‌ನಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಶಾನ್ವಿ ಶ್ರೀವಾಸ್ತವ್

ಐತಿಹಾಸಿಕ ರೈಲ್ವೆ ಮ್ಯೂಸಿಯಂ ಉದ್ಘಾಟನೆ ಮೈಲುಗಲ್ಲಾಗಿದೆ. 113 ವರ್ಷದ ಹಿಂದಿನ ದೇವರಗುಡಿಹಾಳ ಕೆರೆ ಅಭಿವೃದ್ಧಿ, ಹಸಿರು ಕಾರಿಡಾರ್‌ ಅಡಿಯಲ್ಲಿ 50 ಉದ್ಯಾನಗಳನ್ನು ಅಭಿವೃದ್ಧಿಗೊಳಿಸಲಾಗಿದೆ ಎಂದು ವಿವರಿಸಿದರು.

ಆರ್‌ಪಿಎಫ್‌, ಶ್ವಾನ ದಳದಿಂದ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕ ಪಿ.ಕೆ.ಮಿಶ್ರಾ, ಹಿರಿಯ ಅ ಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.