ಕನ್ನಡ ಭಾಷೆಯ ಪ್ರಭುತ್ವ ಗಟ್ಟಿಗೊಳಿಸಿ: ಡಾ| ಅಂಗಡಿ

ಸಮಾಜದಲ್ಲಿ ಮಹಿಳಾ ಶಕ್ತಿಗೆ ಚೈತನ್ಯ ತುಂಬಲು ಕಸಾಪ ಉತ್ತಮ ಬುನಾದಿ ಹಾಕಿದೆ

Team Udayavani, Mar 14, 2022, 5:20 PM IST

ಕನ್ನಡ ಭಾಷೆಯ ಪ್ರಭುತ್ವ ಗಟ್ಟಿಗೊಳಿಸಿ: ಡಾ| ಅಂಗಡಿ

ಅಳ್ನಾವರ: ತಾಲೂಕು ಕಸಾಪ ಪದಾಧಿಕಾರಿಗಳ ಪದಗ್ರಹಣ ಹಾಗೂ ಮಹಿಳಾ ದಿನಾಚರಣೆ ಪ್ರಯುಕ್ತ ಸಾಧಕಿಯರ ಸತ್ಕಾರ ಸಮಾರಂಭ ಪಟ್ಟಣದಲ್ಲಿ ನಡೆಯಿತು.

ಕಸಾಪ ಜಿಲ್ಲಾಧ್ಯಕ್ಷ ಡಾ| ಲಿಂಗರಾಜ ಅಂಗಡಿ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು ನಮ್ಮ ಭವ್ಯ ಸಂಪ್ರದಾಯವನ್ನು ಎತ್ತಿ ಹಿಡಿಯುವ ಮೂಲಕ ಕನ್ನಡ ಭಾಷೆಯ ಪ್ರಭುತ್ವ ಗಟ್ಟಿಗೊಳಿಸಬೇಕು. ಕನ್ನಡವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಶ್ರಮಿಸಬೇಕು ಎಂದರು.

ತಾಲೂಕಾಧ್ಯಕ್ಷರಾಗಿ ಪುನರಾಯ್ಕೆಯಾದ ಡಾ| ಬಸವರಾಜ ಮೂಡಬಾಗಿಲ್‌ ಮಾತನಾಡಿ, ಮಹಿಳಾ ಶಕ್ತಿ ಅಗಾಧವಾದದ್ದು. ಮಹಿಳಾ ಸಾಧಕಿಯರನ್ನು ಸತ್ಕರಿಸಿ ಸಮಾಜದಲ್ಲಿ ಮಹಿಳಾ ಶಕ್ತಿಗೆ ಚೈತನ್ಯ ತುಂಬಲು ಕಸಾಪ ಉತ್ತಮ ಬುನಾದಿ ಹಾಕಿದೆ ಎಂದು ಹೇಳಿದರು.

25ನೇ ವಿವಾಹ ವಾರ್ಷಿಕೋತ್ಸವ ಆಚರಿಸುತ್ತಿರುವ ವೈ.ವಿ. ಶಿಂಪಿ ಹಾಗೂ ಮಧುಸೂದನ ಕೆರೂರ ದಂಪತಿ, ಆಶಾ ಕಾರ್ಯಕರ್ತೆ ನಿರ್ಮಲಾ ಹಬ್ಬಣ್ಣವರ ಹಾಗೂ ಸಮಾಜ ಸೇವಕಿ ಸ್ನೇಹಶ್ರೀ ಕಿತ್ತೂರವರ ಸತ್ಕಾರ ನಡೆಯಿತು. ಸಮಾಜದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಿಳಾ ಸಾಧಕಿಯರಾದ ಲಕ್ಷ್ಮೀ ಸಬನೀಸ್‌, ಸುಜಾತಾ ಸುಣಗಾರ, ಸುವರ್ಣಾ ತೇಗೂರ, ಮಂಜುಳಾ ಪವಾರ, ಕೆ.ವಿ. ವಿಜಯಾ, ಡಾ| ಮಂಜುಳಾ ಕುಂಬಾರ, ಸಾವಿತ್ರಿ ನಾಗನೂರ
ಅವರನ್ನು ಸನ್ಮಾನಿಸಲಾಯಿತು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮಂಗಲಾ ರವಳಪ್ಪನವರ, ಉಪಾಧ್ಯಕ್ಷ ನದೀಂ ಕಾಂಟ್ರಾಕ್ಟರ್‌, ಅರಣ್ಯಾ ಧಿಕಾರಿ ಪ್ರಕಾಶ ಕಮ್ಮಾರ, ಡಾ| ಅಶೋಕ ಕುಂಟನ್ನವರ, ಡಾ| ಜೀನದತ್ತ ಹಡಗಲಿ ಇದ್ದರು.

ಕಸಾಪ ನೂತನ ಪದಾಧಿಕಾರಿಗಳು: ಡಾ| ಬಸವರಾಜ ಮೂಡಬಾಗಿಲ್‌ ಅಧ್ಯಕ್ಷ, ಗುರುರಾಜ ಸಬನೀಸ್‌ ಮತ್ತು ರಂಜನಾ ಪಾಂಚಾಳ ಗೌರವ ಕಾರ್ಯದರ್ಶಿ, ಪ್ರವೀಣ ಪವಾರ ಗೌರವ ಕೋಶಾಧ್ಯಕ್ಷ ಹಾಗೂ ಪ್ರತಿನಿಧಿ ಗಳಾಗಿ ಸುರೇಂದ್ರ ಕಡಕೋಳ, ಡಿ.ಎನ್‌. ಲಲಿತಾ, ಮಂಜುಳಾ ಮೇದಾರ, ಜಯಶ್ರೀ ಉಡುಪಿ, ಪೂರ್ಣಿಮಾ ಮುತ್ನಾಳ, ಶೀತಲ ಬೆಟದೂರ, ಉಮೇಶ ಭೂಮಕ್ಕನವರ ಹಾಗೂ ಸದಸ್ಯರಾಗಿ ಮುರಗೇಶ ಇನಾಮದಾರ, ವೈ.ವಿ. ಶಿಂಪಿ, ಸುವರ್ಣಾ ತೇಗೂರ, ಲತಾ ವಿಜಾಪುರ, ಎಸ್‌.ಬಿ. ಪಾಟೀಲ, ಸೆಬಸ್ಟಿನ್‌ ಸೋಜ ಪ್ರತಿಜ್ಞಾ ವಿಧಿ  ಸ್ವೀಕರಿಸಿದರು.

ವಿಶೇಷ ಅಹ್ವಾನಿತರು: ಈರಯ್ಯ ಶೀಲವಂತರಮಠ, ಉದಯ ಶಿಬ್ರಿಕೇರಿ, ಏಕನಾಥ ಹೊನಗೇಕರ, ಶೈಲಾ ಈಳಿಗೇರ, ಅಜ್ಜಪ್ಪ ಕುರುಬರ, ಬಾಬಾಜಾನ ಮುಲ್ಲಾ, ವೀರಭದ್ರಯ್ಯ ಪಾಟೀಲ, ಬಾಬು ಸುಣಗಾರ, ಸಂಧ್ಯಾ ಹಟ್ಟಿಹೋಳಿ, ತುಕಾರಾಮ ಪಾಟೀಲ, ಸ್ನೇಹಶ್ರೀ ಕಿತ್ತೂರ, ಮಂಜುಳಾ ಅಂಬಡಗಟ್ಟಿ, ಸತ್ತಾರ ಬಾತಖಂಡಿ, ಶಾಹು ಶಿಂದೆ ಅವರಿಗೆ ಕನ್ನಡದ ಶಾಲು ಹಾಕಿ ಸತ್ಕರಿಸಲಾಯಿತು.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.