ಅಸಮಾನತೆ ನಿವಾರಣೆಗೆ ಸಾಮಾಜಿಕ ಕ್ರಾಂತಿ ಅಗತ್ಯ

ನಮ್ಮ ಸಂಘಟನೆ ರೈತರನ್ನು ಒಗ್ಗೂಡಿಸಿ ಚಳವಳಿಗೆ ಹೊಸ ಶಕ್ತಿ ತುಂಬಿತು

Team Udayavani, Apr 30, 2022, 5:55 PM IST

ಅಸಮಾನತೆ ನಿವಾರಣೆಗೆ ಸಾಮಾಜಿಕ ಕ್ರಾಂತಿ ಅಗತ್ಯ

ಧಾರವಾಡ: ಸಮಾಜದ ಎಲ್ಲ ಅಸಮಾನತೆ, ಶೋಷಣೆಗಳು ತೊಲಗಬೇಕಾದರೆ ಸಮಾಜವಾದಿ ಕ್ರಾಂತಿಯಾಗಬೇಕು ಎಂದು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಶಂಕರ್‌ ಘೋಷ್‌ ಹೇಳಿದರು.

ನಗರದ ನೌಕರರ ಭವನದಲ್ಲಿ ಅಖೀಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯು ಹಮ್ಮಿಕೊಂಡಿದ್ದ ಎರಡನೇ ರಾಜ್ಯಮಟ್ಟದ ರೈತ ಕೃಷಿ ಕಾರ್ಮಿಕರ ಸಮ್ಮೇಳನದ ಎರಡನೇ ದಿನದ ಪ್ರತಿನಿಧಿ ಅಧಿವೇಶನದಲ್ಲಿ ಅವರು ಮಾತನಾಡಿದರು.

ಮಹಾನ್‌ ಮಾರ್ಕ್ಸ್ ವಾದಿ ಚಿಂತಕರಾದ ಕಾಮ್ರೆಡ್‌ ಶಿವದಾಸ್‌ ಘೋಷ್‌ ಮಾರ್ಗದರ್ಶನದಲ್ಲಿ ನಾವು ಸಂಘಟನೆ ಕಟ್ಟುತ್ತಿದ್ದೇವೆ. 1947ರಲ್ಲಿ ಸಾಮ್ರಾಜ್ಯಶಾಹಿಗಳಿಂದ ಸ್ವಾತಂತ್ರ್ಯಗಳಿಸಿದ್ದು ಸಂಭ್ರಮವಾದರೆ ಅದು ದುಡಿಯುವ ಜನರಿಗೆ ದೊರೆತಿಲ್ಲ ಎನ್ನುವುದು ದುಃಖದ ಸಂಗತಿ ಎಂದು
ಶಿವದಾಸ್‌ ಘೋಷ್‌ ಭಾವಿಸಿದ್ದರು.

ಸಂಘಟನಾಕಾರರಿಗೆ ಕ್ರಾಂತಿಕಾರಿ ದಿಟ್ಟತನ ಬೇಕು. ಪ್ರತಿಕೂಲ ಸನ್ನಿವೇಶವನ್ನೂ ಅನುಕೂಲಕರವಾಗಿ ಬದಲಾಯಿಸುವ ಛಾತಿ ದುಡಿಯುವ ಜನರ ಶಕ್ತಿಯನ್ನು ಅರಿತಾಗ ಬರುತ್ತದೆ. ಅದಕ್ಕಾಗಿ ಕಾರ್ಮಿಕ ವರ್ಗದ ಶಕ್ತಿಯನ್ನು ಒಗ್ಗೂಡಿಸಿ ಸಮಾಜದ ಆಮೂಲಾಗ್ರ ಬದಲಾವಣೆಗೆ ಶ್ರಮಿಸಬೇಕು ಎಂದರು.ದೆಹಲಿ ರೈತ ಹೋರಾಟವನ್ನು ನಮ್ಮ ಸಂಘಟನೆ ಮುನ್ನಡೆಸಿಲ್ಲ.

ಆದರೆ ಮುಂಚೂಣಿ ಸಂಘಟನೆಗಳು ದಾರಿ ತಪ್ಪದಂತೆ ನಮ್ಮ ಸಂಘಟನೆ ಕಾವಲಾಯಿತು. ಸರ್ಕಾರದ ಪ್ರಸ್ತಾವನೆಗಳನ್ನು ಒಪ್ಪಿ ಚಳವಳಿಯನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಕೆಲವು ಸಂಘಟನೆಗಳು ಬಂದಾಗ ನಮ್ಮ ಸಂಘಟನೆ ರೈತರನ್ನು ಒಗ್ಗೂಡಿಸಿ ಚಳವಳಿಗೆ ಹೊಸ ಶಕ್ತಿ ತುಂಬಿತು ಎಂದು ಹೇಳಿದರು.

ಎಸ್‌ಯುಸಿಐ ರಾಜ್ಯ ಕಾರ್ಯದರ್ಶಿ ಕೆ.ಉಮಾ ಮಾತನಾಡಿ, ಕಮ್ಯೂನಿಸ್ಟ್‌ ಸರ್ಕಾರದ ಹೆಸರಿನಲ್ಲಿ ನಕಲಿ ಕಮ್ಯುನಿಸ್ಟರು ಜಾಗತೀಕರಣ ನೀತಿಗಳನ್ನು ಬಂಗಾಳ ಮತ್ತು ಕೇರಳಗಳಲ್ಲಿ ಜಾರಿಗೊಳಿಸಲು ಪ್ರಯತ್ನಿಸಿದರು. ನಂದಿಗ್ರಾಮ, ಸಿಂಗೂರ್‌ಗಳಲ್ಲಿ ಸಲೀಮ್‌ ಮತ್ತು ಟಾಟಾದಂತಹ ಕಾರ್ಪೊರೇಟ್‌ ಕಂಪನಿಗಳಿಗೆ ರೈತರ ಫಲವತ್ತಾದ ಭೂಮಿ ಧಾರೆಯೆರೆಯಲು ಹೊರಟಿದ್ದರು.ಆದರೆ ಇದರ ವಿರುದ್ಧ ರಕ್ತಸಿಕ್ತ ಹೋರಾಟ ನಡೆಯಿತು. ಕಾರ್ಪೊರೇಟ್‌ ದೈತ್ಯರು ಜನತೆಯ ಶಕ್ತಿಯ ಮುಂದೆ ನಿಲ್ಲದೇ ಓಡಿಹೋಗಬೇಕಾಯಿತು.

ಈ ಹೋರಾಟದ ನೇತೃತ್ವ ವಹಿಸಿದ್ದು ನಮ್ಮ ಏಐಕೆಕೆಎಂಎಸ್‌ ಸಂಘಟನೆ ಎಂಬುದು ಹೆಮ್ಮೆಯ ಸಂಗತಿ ಎಂದರು. ಅಧಿವೇಶನದಲ್ಲಿ ಸಂಘಟನಾತ್ಮಕ ವರದಿ, ಕೋಮು ಸೌಹಾರ್ದ ಕಾಪಾಡುವ ಕುರಿತು ಗೊತ್ತುವಳಿ ಮಂಡಿಸಲಾಯಿತು. ಸಂಘಟನೆಯ ಹೊಸ ರಾಜ್ಯ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ಎಚ್‌.ವಿ. ದಿವಾಕರ, ಉಪಾಧ್ಯಕ್ಷರಾಗಿ ಭಗವಾನ್‌ರೆಡ್ಡಿ, ವಿ. ನಾಗಮ್ಮಾಳ್‌, ಎಚ್‌.ಪಿ. ಶಿವಪ್ರಕಾಶ, ಲಕ್ಷ್ಮಣ ಜಡಗನ್ನವರ, ಶರಣಗೌಡ ಗೂಗಲ್‌, ಕಾರ್ಯದರ್ಶಿಯಾಗಿ ಎಂ.ಶಶಿಧರ, ಸಹ ಕಾರ್ಯದರ್ಶಿಗಳಾಗಿ ಎಸ್‌.ಬಿ. ಮಹೇಶ್‌, ವಿ. ದೀಪಾ, ಗೋವಿಂದ ಬಳ್ಳಾರಿ, ಕಚೇರಿ ಕಾರ್ಯದರ್ಶಿಯಾಗಿ ಎಸ್‌.ಎನ್‌. ಸ್ವಾಮಿ ಮತ್ತು ಖಜಾಂಚಿಯಾಗಿ ಗಣಪತ್‌ ರಾವ್‌ ಮಾನೆ ಆಯ್ಕೆಯಾದರು. 20 ಜನ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು 107 ಜನ ಕೌನ್ಸಿಲ್‌ ಸದಸ್ಯರನ್ನೂ ಆಯ್ಕೆ ಮಾಡಲಾಯಿತು. ಎಸ್‌ ಯುಸಿಐ (ಸಿ) ಪಕ್ಷದ ಜಿಲ್ಲಾ ಕಾರ್ಯದರ್ಶಿ ರಾಮಾಂಜನಪ್ಪ ಆಲ್ದಳ್ಳಿ, ಗಂಗಾಧರ ಬಡಿಗೇರ ಇದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ನಾಮಪತ್ರ ಹಿಂದೆ ತೆಗೆದುಕೊಂಡಾಕ್ಷಣ ನನ್ನ ಧರ್ಮ ಯುದ್ಧ ನಿಂತಿಲ್ಲ: ದಿಂಗಾಲೇಶ್ವರ ಸ್ವಾಮೀಜಿ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ಐಎನ್‌ಡಿಐಎಯ ಅರ್ಧದಷ್ಟು ನಾಯಕರು ಜೈಲಿನಲ್ಲಿ: ನಡ್ಡಾ

ನೇಹಾ ಹತ್ಯೆ ತನಿಖೆನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾಐಗೆ ವಹಿಸಿ: ಜೆ.ಪಿ.ನಡ್ಡಾ

ನೇಹಾ ಹತ್ಯೆ ತನಿಖೆಯನ್ನು ಸಿಬಿಐಗೆ ವಹಿಸಿ: ಜೆ.ಪಿ.ನಡ್ಡಾ

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.