2ರಿಂದ ಯುಗಾದಿ-ಶ್ರೀರಾಮನವಮಿ ಆಚರಣೆ

ಯುಗಾದಿ, ಶ್ರೀರಾಮನವಮಿ ಪ್ರಯುಕ್ತ ಏ. 2-10 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

Team Udayavani, Mar 31, 2022, 10:34 AM IST

3

ಹುಬ್ಬಳ್ಳಿ: ಎಸ್‌ಎಸ್‌ಕೆ ಸಮಾಜ ಚಿಂತನ-ಮಂಥನ ಸಮಿತಿ ವತಿಯಿಂದ ಯುಗಾದಿ ಹಾಗೂ ಶ್ರೀರಾಮನವಮಿ ಪ್ರಯುಕ್ತ ಏಪ್ರಿಲ್‌ 2ರಿಂದ 10ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಹನುಮಂತಸಾ ನಿರಂಜನ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಏ.2ರಂದು ಬೆಳಗ್ಗೆ 8 ಗಂಟೆಗೆ ಹರ್‌ ಘರ್‌ ಭಗವಾ-ಘರ್‌ ಘರ್‌ ಭಗವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ವೇಳೆ ಸಮಾಜದವರು ತಮ್ಮ ಮನೆ ಮೇಲೆ ಭಗವಾಧ್ವಜ ಹಾರಿಸಲಿದ್ದಾರೆ.

3ರಂದು ಸಂಜೆ 6:30 ಗಂಟೆಗೆ ಕಮರಿಪೇಟೆಯ ಶ್ರೀರಾಮ ಮಂದಿರ ಆವರಣದಲ್ಲಿ ಆರ್‌ಎಸ್‌ಎಸ್‌ನ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ ಅವರು ಕೌಟುಂಬಿಕ ಮೌಲ್ಯಗಳು ಕುರಿತು ಉಪನ್ಯಾಸ ನೀಡಲಿದ್ದಾರೆ.

ಏ.4ರಿಂದ 8ರವರೆಗೆ ಪ್ರತಿದಿನ ಸಂಜೆ 6:30 ಗಂಟೆಗೆ ಸಮರ್ಥ ಸದ್ಗುರು ಡಾ| ಎ.ಸಿ.ವಾಲಿ ಮಹಾರಾಜ ಗುರುಗಳು ಶ್ರೀರಾಮ ಚಿಂತನ ಪ್ರವಚನ ನಡೆಸಿಕೊಡಲಿದ್ದಾರೆ ಎಂದರು.

ಏ.10ರಂದು ಶ್ರೀರಾಮ ನವಮಿ ಪ್ರಯುಕ್ತ ಸಂಜೆ 4:00 ಗಂಟೆಗೆ ಕಮರಿಪೇಟೆಯ ಶ್ರೀರಾಮ ಮಂದಿರದಿಂದ ಶ್ರೀರಾಮ ಶೋಭಾಯಾತ್ರೆ ಆರಂಭಗೊಂಡು ಮೂರುಸಾವಿರಮಠ ಶಾಲೆ ಆವರಣದಲ್ಲಿ ಮುಕ್ತಾಯಗೊಳ್ಳಲಿದೆ. ಸಂಜೆ 6:30 ಗಂಟೆಗೆ ಸಾರ್ವಜನಿಕ ಸಮಾರಂಭ ನಡೆಯಲಿದ್ದು, ಮೂಜಗು ಸಾನ್ನಿಧ್ಯ ವಹಿಸಲಿದ್ದಾರೆ.

ಸಮರ್ಥ ಸದ್ಗುರು ಡಾ|ಎ.ಸಿ.ವಾಲಿ ಮಹಾರಾಜ ಗುರುಗಳು, ಎಸ್‌ಎಸ್‌ಕೆ ಸಮಾಜದ ಆಧ್ಯಾತ್ಮಿಕ ಚಿಂತಕರು ವಿಜಯಾ ಮಾತಾ, ಭಾರತ ವರ್ಷ ಗುರೂಜಿ, ಅತಿಥಿಯಾಗಿ ಎಸ್‌ಎಸ್‌ಕೆ ಸಮಾಜದ ಧರ್ಮದರ್ಶಿ ನೀಲಕಂಠಸಾ ಜಡಿ, ಮುಖ್ಯ ವಕ್ತಾರರಾಗಿ ಆರ್‌ಎಸ್‌ಎಸ್‌ನ ಜಲ ಮತ್ತು ಪರಿಸರ ಸಂರಕ್ಷಣೆ ಸಂಚಾಲಕ ಜಯರಾಮ ಬೊಳ್ಳಾಜೆ ಆಗಮಿಸಲಿದ್ದಾರೆ ಎಂದರು.

ಗೀತಾ ಮೇತ್ರಾಣಿ, ಸುನಿಲ ವಾಳ್ವೆàಕರ, ಅಭಿಷೇಕ ನಿರಂಜನ, ಶ್ರೀಕಾಂತ ಹಬೀಬ, ಹರೀಶ ಜರತಾರಘರ, ವಿನಾಯಕ ಬಾಬುಲೆ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.