ಸಂಕ್ರಮಣ ಸಂಭ್ರಮ

ನೃಪತುಂಗ ಬೆಟ್ಟದಲ್ಲಿ ಬಗೆಬಗೆಯ ಭೋಜನ ಸವಿದ ಜನ

Team Udayavani, Jan 15, 2021, 12:32 PM IST

Transitional excitement

ಹುಬ್ಬಳ್ಳಿ: ವರ್ಷದ ಮೊದಲ ಹಬ್ಬ ಮಕರ ಸಂಕ್ರಮಣ ಹಬ್ಬವನ್ನು ಸಾರ್ವಜನಿಕರು ಅದ್ಧೂರಿಯಾಗಿ ಬರಮಾಡಿಕೊಂಡರೆ ಇನ್ನೂ ಕೆಲವು ಕಡೆ ನಿರಾಸೆ ಮೂಡಿಸಿತ್ತು. ಪ್ರತಿ ವರ್ಷ ನಗರದ ಉಣಕಲ್ಲ ಕೆರೆ ಉದ್ಯಾನವನ, ಸಂಜೀವಿನಿ ಗಾರ್ಡನ್‌, ನೃಪತುಂಗ ಬೆಟ್ಟ, ಇಂದಿರಾ ಗಾಜಿನ ಮನೆ ಉದ್ಯಾನವನ ಸಂಪೂರ್ಣ ಜನರಿಂದ ತುಂಬಿ ತುಳುಕುತ್ತಿತ್ತು. ಆದರೆ ಜಿಲ್ಲಾಡಳಿತ ಆದೇಶ ಹಿನ್ನೆಲೆಯಲ್ಲಿ ನಗರದ ಎಲ್ಲ ಉದ್ಯಾನವನಗಳಿಗೂ ನಿಷೇಧ ಹೇರಲಾಗಿತ್ತು. ಆದರೆ ನೃಪತುಂಗ ಬೆಟ್ಟದ ಉದ್ಯಾನವನದಲ್ಲಿ ಒಂದಿಷ್ಟು ಜನರು ಕಾಣುತ್ತಿದ್ದರು.

ಎಲ್ಲ ಉದ್ಯಾನವನಗಳು ಬಂದ್‌ ಇದ್ದು ನೃಪತುಂಗ ಬೆಟ್ಟದ ಉದ್ಯಾನವನ ಒಂದೇ ಶುರು ಇರುವುದರಿಂದ ಎಲ್ಲಿ ನೋಡಿದರಲ್ಲಿ ಜನ ಕಾಣುತ್ತಿದ್ದರು. ಸಮೀಪದ ಬೂದನಗುಡ್ಡ ಬಸವೇಶ್ವರ ದೇವಸ್ಥಾನ, ಸಿದ್ಧಾರೂಢಮಠ ಸೇರಿದಂತೆ ಇನ್ನಿತರೆಡೆ ಜನರಿರುವುದು ಕಂಡು ಬಂತು.

ಇದನ್ನೂ ಓದಿ:ಉತ್ತರ ಕರ್ನಾಟಕದ ಅಭಿವೃದ್ಧಿ ಪರ್ವ ಆರಂಭ: ಸಚಿವ ಶೆಟ್ಟರ್

ಭೋಜನದ ಸವಿ: ಮಕರ ಸಂಕ್ರಮಣ ನಿಮಿತ್ತ ನಗರದ ನೃಪತುಂಗ ಬೆಟ್ಟದ ಉದ್ಯಾನವನದಲ್ಲಿ ಆಗಮಿಸಿದ ಜನರು ತರೇಹವಾರಿ ಅಡುಗೆ ಸಿದ್ಧಪಡಿಸಿ ಅದರ ಸವಿ ಸವಿಯುವ ಮೂಲಕ ಹಬ್ಬದ ಸಂಭ್ರಮ ಅನುಭವಿಸಿದರು. ಜೋಳದ ರೊಟ್ಟಿ, ಸಜ್ಜಿ ರೊಟ್ಟಿ, ಚಪಾತಿ, ಎಣಗಾಯಿ ಪಲ್ಲೆ, ವಿವಿಧ ತರಹದ ಕಾಳು ಪಲ್ಲೆ, ಮಾದಲಿ, ಚಟ್ನಿ-ಮೊಸರು, ಪಲಾವ, ಅನ್ನ ಸಾಂಬಾರ, ಮೊಸರನ್ನ ಸೇರಿದಂತೆ ಬಗೆಬಗೆಯ ಊಟ ಸವಿಯುತ್ತಿರುವುದು ಕಂಡು ಬಂತು. ನಂತರ ಪರಸ್ಪರ ಕುಸುರೆಳ್ಳು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಮಣದ ಸಂಭ್ರಮ ಆಚರಿಸಿದರು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.