ವಾರದಲ್ಲಿ 150 ಐಸಿಯು ಬೆಡ್‌


Team Udayavani, Apr 24, 2021, 6:27 PM IST

150 ICU beds per week

ಕಲಬುರಗಿ: ಕೊರೊನಾ ಸೋಂಕಿತರಿಗೆ ಹಾಸಿಗೆಗಳ ಸಮಸ್ಯೆಯಾಗದಂತೆನೋಡಿಕೊಳ್ಳುವ ನಿಟ್ಟಿನಲ್ಲಿ ಜಿಮ್ಸ್‌ ಆಸ್ಪತ್ರೆಆವರಣದ ನವಜಾತ ಶಿಶು ಮಕ್ಕಳ ಆರೈಕೆಕೇಂದ್ರ (ಎಸ್‌ಎನ್‌ಸಿಯು) ಕಟ್ಟಡದಲ್ಲಿ 150ಐಸಿಯು ಬೆಡ್‌ಗಳ ವ್ಯವಸ್ಥೆ ಮಾಡಲಾಗುತ್ತಿದ್ದು,ಒಂದು ವಾರದಲ್ಲಿ ಈ ಐಸಿಯು ಬೆಡ್‌ಗಳು ರೋಗಿಗಳಿಗೆ ಲಭ್ಯವಾಗಲಿದೆ ಎಂದುಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ನಾÕತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದಅವರು, ಈಗಾಗಲೇ ಎಸ್‌ಎನ್‌ಸಿಯು ಕಟ್ಟಡಪರಿಶೀಲಿಸಲಾಗಿದೆ. ವಿದ್ಯುತ್‌ ಸಂಪರ್ಕಇನ್ನಿತರ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.ಜತೆಗೆ ಜಿಮ್ಸ್‌ ಮತ್ತು ಹಳೆ ಜಿಲ್ಲಾಸ್ಪತ್ರೆ, ಟ್ರಾಮಾಸೆಂಟರ್‌ನ್ನು ಕೊರೊನಾ ಸೋಂಕಿತರ ಚಿಕಿತ್ಸೆಗೆಮೀಸಲಿಡಲಾಗಿದೆ. ಇಲ್ಲಿ ಶೇ.90 ಬೆಡ್‌ಗಳಲ್ಲಿ ರೋಗಿಗಳು ದಾಖಲಾಗಿದ್ದಾರೆ. ಇನ್ನುಶೇ.10 ಬೆಡ್‌ ಖಾಲಿಯಿವೆ. ಹೀಗಾಗಿ ಅನಗತ್ಯಆತಂಕಪಡುವ ಅಗತ್ಯವಿಲ್ಲ ಎಂದರು.

ಸೋಂಕಿತರ ಸಂಖ್ಯೆ ಹೆಚ್ಚಳಆಗುತ್ತಿರುವುದರಿಂದ ವೈದ್ಯಕೀಯತುರ್ತು ಸ್ಥಿತಿ ನಿಭಾಯಿಸಲು ಜಿಲ್ಲಾಡಳಿತಸಿದ್ಧತೆ ಮಾಡಿಕೊಂಡಿದೆ. ಜನರಿಗೆಸಮಸ್ಯೆಯಾಗದಂತೆ ಎಲ್ಲ ವ್ಯವಸ್ಥೆಮಾಡಲಾಗುವುದು. ಜನರು ಯಾವುದೇಕಾರಣಕ್ಕೂ ಗಾಬರಿ ಮತ್ತು ಆತಂಕಕ್ಕೆಒಳಗಾಗಬಾರದು. ಎಲ್ಲ ಸೋಂಕಿತರಿಗೂಐಸಿಯು ಬೆಡ್‌ ಮತ್ತು ರೆಮ್‌ಡೆಸಿವಿಯರ್‌ಇಂಜೆಕ್ಷನ್‌ ಅಗತ್ಯವಿಲ್ಲ. ಸೌಮ್ಯವಾದರೋಗದ ಲಕ್ಷಣಗಳಿದ್ದವರಿಗೆ ವೈದ್ಯರುನೋಡಿಕೊಂಡು ಸರಳ ಚಿಕಿತ್ಸೆ ಮೇಲೆಯೇಗುಣಮುಖರನ್ನಾಗಿ ಮಾಡುತ್ತಾರೆ.

ಉಸಿರಾಟದ ಸಮಸ್ಯೆ ಉಂಟಾದವರಿಗೆಮಾತ್ರ ಐಸಿಯು ಬೆಡ್‌ ಬೇಕಾಗುತ್ತದೆ.ಆದರೂ, ಜನರು ಜಾಗೃತರಾಗಿರಬೇಕುಎಂದು ಹೇಳಿದರು.ಗ್ರಾಮೀಣ ಭಾಗದಲ್ಲಿಯೂ ಸೋಂಕಿತರುಕಂಡು ಬರುತ್ತಿರುವುದರಿಂದ ಎಲ್ಲತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲುವ್ಯವಸ್ಥೆ ಮಾಡಲಾಗಿದೆ. ಸ್ಥಿತಿ ಗಂಭೀರವಾಗಿಇರುವವರು ಮತ್ತು ಉಸಿರಾಟದಸಮಸ್ಯೆ ಎದುರಿಸುವವರನ್ನು ಮಾತ್ರಕಲಬುರಗಿಗೆ ಕಳುಹಿಸಿಕೊಡಲು ತಾಲೂಕುವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಅಲ್ಲದೆ ವೈದ್ಯರು ಕಾಳಜಿ ವಹಿಸಿ ಕೆಲಸಮಾಡುತ್ತಿದ್ದಾರೆ.

ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರ ಬಗ್ಗೆ ನಿರಂತರ ಮಾಹಿತಿಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ.ಆರೋಗ್ಯ ಸಿಬ್ಬಂದಿ, ಶಿಕ್ಷಕರು ಮತ್ತು ಸ್ವಯಂಸೇವಕರು ಸೇರಿಕೊಂಡು ನಿತ್ಯ ಎರಡು ಸಲಕರೆ ಮಾಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆಎಂದು ವಿವರಿಸಿದರು.

ಟಾಪ್ ನ್ಯೂಸ್

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

11-gangavathi

Hit and Run: ಗಂಗಾವತಿಯ ಹೊಟೇಲ್ ಕಾರ್ಮಿಕ ಬೆಂಗಳೂರಿನಲ್ಲಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadsa

NDA ಗೆ ಜೆಡಿಎಸ್ ಪಕ್ಷವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದ ಶಾ, ನಡ್ಡಾ

1-saddas

Gokarna; ಸೆ. 26,27,28 ರಂದು ಪ್ರಧಾನಿ ಮೋದಿ ಹೆಸರಲ್ಲಿ ಮಹಾರುದ್ರಯಾಗ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು, ಕೇರಳಕ್ಕೆ 16 ಲೋಕಸಭಾ ಸ್ಥಾನ ನಷ್ಟ

Explainer:ಕ್ಷೇತ್ರ ಪುನರ್‌ ವಿಂಗಡಣೆಯಾದ್ರೆ ತಮಿಳುನಾಡು 8, ಕೇರಳಕ್ಕೆ 8ಲೋಕಸಭಾ ಸ್ಥಾನ ನಷ್ಟ

1-sadad

J&K; ಗೃಹಬಂಧನದಿಂದ ಬಿಡುಗಡೆ: ಕಣ್ಣೀರಿಟ್ಟ ಹುರಿಯತ್ ಕಾನ್ಫರೆನ್ಸ್ ಅಧ್ಯಕ್ಷ ಮಿರ್ವೈಜ್

1-saasds

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.