ದೇಶದಲ್ಲಿ ಅಪಘಾತದಿಂದ 4 ಲಕ್ಷ ಸಾವು; ಬೈಕ್‌ ಓಡಿಸುವಾಗ ಮೊಬೈಲ್‌ ಬಳಸಬೇಡಿ

ಸುರಕ್ಷಿತ ವಾಹನ ಚಾಲನೆಗೆ ಚಾಲಕರ ಆರೋಗ್ಯವೂ ಮುಖವಾಗುತ್ತದೆ.

Team Udayavani, Jan 29, 2021, 4:03 PM IST

ದೇಶದಲ್ಲಿ ಅಪಘಾತದಿಂದ 4 ಲಕ್ಷ ಸಾವು; ಬೈಕ್‌ ಓಡಿಸುವಾಗ ಮೊಬೈಲ್‌ ಬಳಸಬೇಡಿ

ವಾಡಿ: ಕಳೆದ ವರ್ಷ 2020ನೇ ಸಾಲಿನಲ್ಲಿ ದೇಶದ ವಿವಿಧೆಡೆ ಸಂಭವಿಸಿದ್ದ ರಸ್ತೆ ಅಪಘಾತಗಳಲ್ಲಿ ಒಟ್ಟು 4.51 ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದೆಷ್ಟೋ ಮಕ್ಕಳು ಪೋಷಕರನ್ನು ಕಳೆದುಕೊಂಡು ಅನಾಥವಾಗಿದ್ದಾರೆ ಎಂದು ಪಿಎಸ್‌ಐ ವಿಜಯಕುಮಾರ ಭಾವಗಿ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಎಸಿಸಿ ಟ್ರಸ್ಟ್‌ ಆಸ್ಪತ್ರೆಯಲ್ಲಿ ಸ್ಥಳೀಯ ಪೊಲೀಸ್‌ ಠಾಣೆ ವತಿಯಿಂದ ವಾಹನ ಚಾಲಕರಿಗಾಗಿ ಏರ್ಪಡಿಸಲಾಗಿದ್ದ ಆರೋಗ್ಯ ತಪಾಸಣೆ ಶಿಬಿರ ಮತ್ತು ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ವಾಹನ ಚಾಲಕರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನಕ್ಕೆ ಅಮಾಯಕ ಜನರು ಜೀವ ಕಳೆದುಕೊಳ್ಳುವಂತೆ ಆಗಿದೆ. ಮದ್ಯಪಾನ ಸೇವಿಸಿ ವಾಹನ ಓಡಿಸುವುದು, ಥ್ರಿಬಲ್‌ ರೈಡಿಂಗ್‌ ಬೈಕ್‌ ಸವಾರಿ, ಬೈಕ್‌ ಓಡಿಸುವಾಗ ಮೊಬೈಲ್‌ ನೋಡುವುದು, ಮಾತಾಡುವುದು ಮತ್ತು ಅತಿಯಾದ ವೇಗ ಅಪಘಾತಕ್ಕೆ ಪ್ರಮುಖ ಕಾರಣವಾಗುತ್ತವೆ ಎಂದರು. ಚಾಲನಾ ಪರವಾನಗಿ, ಜೀವವಿಮೆ ಇಲ್ಲದೆ ಇರುವುದು ದಂಡಾರ್ಹ ಅಪರಾಧ ಆಗುತ್ತದೆ. ಚಾಲಕರಲ್ಲಿ ಕಾನೂನಿನ ಭಯ ಮೂಡಿಸಲು ದಂಡ ವಿಧಿ ಸಲಾಗುತ್ತದೆ. ಕಾನೂನು ಪಾಲಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಎಸಿಸಿ ಟ್ರಸ್ಟ್‌ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಸಂಜಯ ಅಳ್ಳೊಳ್ಳಿ ಮಾತನಾಡಿ, ಸುರಕ್ಷಿತ ವಾಹನ ಚಾಲನೆಗೆ ಚಾಲಕರ ಆರೋಗ್ಯವೂ ಮುಖವಾಗುತ್ತದೆ.
ಹೃದಯಾಘಾತದಂತ ಅನಿರೀಕ್ಷಿತ ಅನಾರೋಗ್ಯ ಪರಿವರ್ತನೆಯು ವಾಹನ ಅಪಘಾತಕ್ಕೆ ಕಾರಣವಾಗಿ ಹಲವಾರು ಪ್ರಯಾಣಿಕರ ಜೀವ ನುಂಗುತ್ತದೆ ಎಂದರು.

ಕಾರು ಚಾಲಕರ ಸಂಘದ ಮುಖಂಡ ಕರಣಪ್ಪ ಆಂದೋಲಾ, ಕ್ರೂಸರ್‌ ಚಾಲಕರ ಸಂಘದ ಬಶೀರ್‌ ಖಾನ್‌, ಆಟೋ ಚಾಲಕರ ಸಂಘದ ಸದ್ದಾಮ ಹುಸೇನ್‌, ಎಸಿಸಿ ಟ್ರಸ್ಟ್‌ ಆಸ್ಪತ್ರೆ ಸಿಬ್ಬಂದಿಗಳಾದ ಶಿವುಕುಮಾರ ಪುರಮಕರ, ಪ್ರೇಮಕುಮಾರ ಚವ್ಹಾಣ, ರಾಘವೇಂದ್ರ ಗುತ್ತೇದಾರ, ದೀಪಕ ಮಾನೆ, ಶೃತಿ ಬನ್ನೇಟಿ, ಗಾಯತ್ರಿ ನಾಟೇಕರ, ಮುಖ್ಯ ಕಾನ್ಸ್‌ಟೇಬಲ್‌ ಗಳಾದ ದೊಡ್ಡಪ್ಪ ಪೂಜಾರಿ, ದತ್ತಾತ್ರೇಯ ಜಾನೆ, ಚಾಲಕರಾದ ಚಾಂದ್‌, ಬಸವರಾಜ ಯಕಿcಂತಿ ಪಾಲ್ಗೊಂಡಿದ್ದರು. ಇದೇ ವೇಳೆ ನೂರಾರು ಖಾಸಗಿ ವಾಹನ ಚಾಲಕರ ಆರೋಗ್ಯ ತಪಾಸಣೆ ಮಾಡಲಾಯಿತು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.